ಮಂಗಳನ ಮೇಲಿನ ಸೂರ್ಯಾಸ್ತ ದೃಶ್ಯ ಹೇಗಿರುತ್ತದೆ?
ವಾಷಿಂಗ್ಟನ್, ಮೇ 12: ಭೂಮಿಯ ಮೇಲೆ ಸೂರ್ಯ ಉದಯ ಮತ್ತು ಸೂರ್ಯಾಸ್ತದ ದೃಶ್ಯಗಳನ್ನು ಹೊಂಬಣ್ಣದಲ್ಲಿ ನೋಡಿ ಸವಿಯುತ್ತೇವೆ. ಆದರೆ ನೀಲಿ ಸೂರ್ಯಾಸ್ತವನ್ನು ಎಲ್ಲಿಯಾದರೂ ನೋಡಿದ್ದೀರಾ? ಮಂಗಳ ಗ್ರಹದ ಸೂರ್ಯಾಸ್ತ ಮತ್ತು ಸೂರ್ಯ ಉದಯ ನೀಲಿ ಬಣ್ಣದಲ್ಲಿಯೇ ಇರುತ್ತದೆ.
ಅಮೆರಿಕ ನಾಸಾದ ಕ್ಯೂರಿಯಾಸಿಟಿ ರೋವರ್ ಮಂಗಗಳ ಗ್ರಹದಲ್ಲಿನ ಸೂರ್ಯಾಸ್ತದ ಚಿತ್ರವನ್ನು ಸೆರೆಹಿಡಿದು ರವಾನಿಸಿದೆ. ಕೆಂಪು ಗ್ರಹದ ಬಾನಂಚಿನಲ್ಲಿ ನೀಲಿ ಬಣ್ಣದ ಸೂರ್ಯ ಕಂಡುಬಂದಿದ್ದಾನೆ.[ಸಾಕ್ಷಾತ್ ದೇವರನ್ನೇ ಸಂಕಷ್ಟದಲ್ಲಿ ಸಿಲುಕಿಸುವ ಗ್ರಹಣ!]

ಕಳೆದ ತಿಂಗಳು ಸೆರೆ ಹಿಡಿದ ಚಿತ್ರಗಳು ಇದಾಗಿವೆ. ಈ ಬಗೆಯ ಅನೇಕ ಚಿತ್ರಗಳನ್ನು ಸೆರೆಹಿಡಿದು ಕ್ಯೂರಿಯಾಸಿಟಿ ರೋವರ್ ಕಳುಹಿಸಿಕೊಟ್ಟಿದೆ ಎಂದು ನಾಸಾ ತನ್ನ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.[ಮಂಗಳನ ಅಂಗಳದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಕ್ಯೂರಿಯಾಸಿಟಿ]
ಮಂಗಳಲ್ಲಿ ದೊಡ್ಡ ಸರೋವರ ವೊಂದಿತ್ತು ಎಂದು ನಾಸಾ ಕೆಲ ದಿನಗಳ ಹಿಂದೆ ಹೇಳಿತ್ತು. ಮಣ್ಣಿನಲ್ಲಿ ನೀರಿನ ಅಂಶವೂ ಯಥೇಚ್ಚವಾಗಿದ್ದು ಮಾನವನ ವಾಸದ ಸಾಧ್ಯತೆ ಬಗ್ಗೆ ನಿರಂತರ ಸಂಶೋಧನೆ ಮಾಡಲಾಗುತ್ತಿದೆ. ಮಂಗಳನ ಧೂಳಿನ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದ್ದು ಇನ್ನು ಹೆಚ್ಚಿನ ಸಂಶೋಧನೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದೆ.
#HappyMothersDay!!! Here's a #sunrise picture for all the moms out there- we appreciate you! pic.twitter.com/hvulRw7lXW
— Terry W. Virts (@AstroTerry) May 10, 2015 -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications