ಮಂಗಳನ ಅಂಗಳದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಕ್ಯೂರಿಯಾಸಿಟಿ
ವಾಷಿಂಗ್ ಟನ್, ಫೆ. 26 : ಕೆಂಪು ಗ್ರಹದಲ್ಲಿ ಕಳೆದ 5 ತಿಂಗಳಿಂದ ಬೀಡುಬಿಟ್ಟಿರುವ ನಾಸಾದ ಕ್ಯೂರಿಯಾಸಿಟಿ ರೋವರ್ ತನ್ನ ಸೆಲ್ಫಿ ಕ್ಲಿಕ್ಕಿಸಿದೆ. ಮಂಗಳ ಗ್ರಹದ ಮೌಂಟ್ ಶಾರ್ಪ್ ಪರ್ವತವನ್ನು ಕೊರೆದು ಅಲ್ಲಿನ ಪರಿಸರದ ವಸ್ತುಗಳನ್ನು ಸಂಗ್ರಹಿಸಿರುವ ಫೋಟೋವನ್ನು ವಿಜ್ಞಾನಿಗಳಿಗೆ ರವಾನಿಸಿದೆ.
ಐದು ತಿಂಗಳಿನಿಂದ ಮಂಗಳ ಗ್ರಹದ "ಪಹ್ರುಂಪ್ ಬೆಟ್ಟ'ಗಳ ಮೇಲೆ ಸಂಶೋಧನೆ ಮಾಡುತ್ತಿರುವ ರೋವರ್ ಕಳುಹಿಸಿರುವ ಈ ಚಿತ್ರ ಮಂಗಳನ ಅಂಗಳದ ಚಿತ್ರಣವನ್ನು ಸ್ಪಷ್ಟವಾಗಿ ಸೆರೆಹಿಡಿದು ನೀಡಿದೆ. ರೋವರ್ ನ ರೋಬೋಟಿಕ್ ಕೈಯ ಮೇಲಿರುವ ಮಾರ್ಸ್ ಹ್ಯಾಂಡ್ ಲೆನ್ಸ್ ಇಮೇಜರ್ (ಎಂಎಎಚ್ಎಲ್ಐ) ಈ ಚಿತ್ರವನ್ನು ತೆಗೆದಿದೆ. [ಮಂಗಳನ ಅಂಗಳದಲ್ಲಿ ಕೆರೆ ಕಂಡ ಕ್ಯೂರಿಯಾಸಿಟಿ]

ಈ ಚಿತ್ರಗಳನ್ನು ಜನವರಿ ಕೊನೆಯ ಭಾಗದಲ್ಲಿ ತೆಗೆಯಲಾಗಿದೆ. ಮಂಗಳ ಗ್ರಹದ ಮೇಲೆ ಜೀವ ವೈವಿಧ್ಯತೆ ಸಾಧ್ಯವೇ ಎಂಬುದರ ಸಂಶೋಧನೆಗೆ ಈ ಸ್ಯಾಂಪಲ್ ಗಳು ಮತ್ತಷ್ಟು ಉತ್ತೇಜನ ನೀಡಲಿವೆ ಎಂದು ರೋವರ್ ತಂಡದ ಕರ್ಥನ್ ಸ್ಟಾಕ್ ತಿಳಿಸಿದ್ದಾರೆ.[ಸೆಲ್ಫಿ ತೆಗೆಯೋದು ಕಲಿಯೋಕೆ 10 ಸಾವಿರ ರು?!]
ಮಂಗಳ ಗ್ರಹದ ಮೇಲ್ಮೈ ಪರಿಸರ, ವಾತಾವರಣ ಮತ್ತು ಭೂಮಿಯ ಗುಣ ಅರಿಯಲು ಈ ಚಿತ್ರಗಳು ನೆರವಾಗಲಿದೆ. ಕಳಿಸಿರುವ ಚಿತ್ರಗಳನ್ನು ಆಧರಿಸಿ ಅಧ್ಯಯನ ನಡೆಸಲು ಸಾಧ್ಯವಾಗುತ್ತದೆ ಎಂದು ನಾಸಾ ತಿಳಿಸಿದೆ.
ಮಂಗಳ ಗ್ರಹದ ಮಣ್ಣಿನ ವಿವಿಧ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅಲ್ಲದೇ ಕೆಲವಡೆ ರಂಧ್ರ ಕೊರೆದು ಪರೀಕ್ಷೆ ನಡೆಸಲಾಗುತ್ತಿದೆ. ಇದು ಸ್ಪಷ್ಟ ನಿರ್ಧಾರವೊಂದಕ್ಕೆ ಬರಲು ಕಾರಣವಾಗುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
Selfie stick not required. How I take self-portraits + why my arm isn't in the shot http://t.co/emTsloKLYK pic.twitter.com/Cd5GOrohqK
— Curiosity Rover (@MarsCuriosity) February 24, 2015 An inside look at Mars. Analysis underway on the sample from yestersol's drilling http://t.co/libMP7KVYs pic.twitter.com/N9CCdLvxEM
— Curiosity Rover (@MarsCuriosity) February 25, 2015 -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications