ಮಂಗಳನ ಅಂಗಳದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಕ್ಯೂರಿಯಾಸಿಟಿ
ವಾಷಿಂಗ್ ಟನ್, ಫೆ. 26 : ಕೆಂಪು ಗ್ರಹದಲ್ಲಿ ಕಳೆದ 5 ತಿಂಗಳಿಂದ ಬೀಡುಬಿಟ್ಟಿರುವ ನಾಸಾದ ಕ್ಯೂರಿಯಾಸಿಟಿ ರೋವರ್ ತನ್ನ ಸೆಲ್ಫಿ ಕ್ಲಿಕ್ಕಿಸಿದೆ. ಮಂಗಳ ಗ್ರಹದ ಮೌಂಟ್ ಶಾರ್ಪ್ ಪರ್ವತವನ್ನು ಕೊರೆದು ಅಲ್ಲಿನ ಪರಿಸರದ ವಸ್ತುಗಳನ್ನು ಸಂಗ್ರಹಿಸಿರುವ ಫೋಟೋವನ್ನು ವಿಜ್ಞಾನಿಗಳಿಗೆ ರವಾನಿಸಿದೆ.
ಐದು ತಿಂಗಳಿನಿಂದ ಮಂಗಳ ಗ್ರಹದ "ಪಹ್ರುಂಪ್ ಬೆಟ್ಟ'ಗಳ ಮೇಲೆ ಸಂಶೋಧನೆ ಮಾಡುತ್ತಿರುವ ರೋವರ್ ಕಳುಹಿಸಿರುವ ಈ ಚಿತ್ರ ಮಂಗಳನ ಅಂಗಳದ ಚಿತ್ರಣವನ್ನು ಸ್ಪಷ್ಟವಾಗಿ ಸೆರೆಹಿಡಿದು ನೀಡಿದೆ. ರೋವರ್ ನ ರೋಬೋಟಿಕ್ ಕೈಯ ಮೇಲಿರುವ ಮಾರ್ಸ್ ಹ್ಯಾಂಡ್ ಲೆನ್ಸ್ ಇಮೇಜರ್ (ಎಂಎಎಚ್ಎಲ್ಐ) ಈ ಚಿತ್ರವನ್ನು ತೆಗೆದಿದೆ. [ಮಂಗಳನ ಅಂಗಳದಲ್ಲಿ ಕೆರೆ ಕಂಡ ಕ್ಯೂರಿಯಾಸಿಟಿ]

ಈ ಚಿತ್ರಗಳನ್ನು ಜನವರಿ ಕೊನೆಯ ಭಾಗದಲ್ಲಿ ತೆಗೆಯಲಾಗಿದೆ. ಮಂಗಳ ಗ್ರಹದ ಮೇಲೆ ಜೀವ ವೈವಿಧ್ಯತೆ ಸಾಧ್ಯವೇ ಎಂಬುದರ ಸಂಶೋಧನೆಗೆ ಈ ಸ್ಯಾಂಪಲ್ ಗಳು ಮತ್ತಷ್ಟು ಉತ್ತೇಜನ ನೀಡಲಿವೆ ಎಂದು ರೋವರ್ ತಂಡದ ಕರ್ಥನ್ ಸ್ಟಾಕ್ ತಿಳಿಸಿದ್ದಾರೆ.[ಸೆಲ್ಫಿ ತೆಗೆಯೋದು ಕಲಿಯೋಕೆ 10 ಸಾವಿರ ರು?!]
ಮಂಗಳ ಗ್ರಹದ ಮೇಲ್ಮೈ ಪರಿಸರ, ವಾತಾವರಣ ಮತ್ತು ಭೂಮಿಯ ಗುಣ ಅರಿಯಲು ಈ ಚಿತ್ರಗಳು ನೆರವಾಗಲಿದೆ. ಕಳಿಸಿರುವ ಚಿತ್ರಗಳನ್ನು ಆಧರಿಸಿ ಅಧ್ಯಯನ ನಡೆಸಲು ಸಾಧ್ಯವಾಗುತ್ತದೆ ಎಂದು ನಾಸಾ ತಿಳಿಸಿದೆ.
ಮಂಗಳ ಗ್ರಹದ ಮಣ್ಣಿನ ವಿವಿಧ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಅಲ್ಲದೇ ಕೆಲವಡೆ ರಂಧ್ರ ಕೊರೆದು ಪರೀಕ್ಷೆ ನಡೆಸಲಾಗುತ್ತಿದೆ. ಇದು ಸ್ಪಷ್ಟ ನಿರ್ಧಾರವೊಂದಕ್ಕೆ ಬರಲು ಕಾರಣವಾಗುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
Selfie stick not required. How I take self-portraits + why my arm isn't in the shot http://t.co/emTsloKLYK pic.twitter.com/Cd5GOrohqK
— Curiosity Rover (@MarsCuriosity) February 24, 2015 An inside look at Mars. Analysis underway on the sample from yestersol's drilling http://t.co/libMP7KVYs pic.twitter.com/N9CCdLvxEM
— Curiosity Rover (@MarsCuriosity) February 25, 2015 -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications