ಭಾರತದ ದೊಡ್ಡ ಮೌಲ್ಯದ ಕರೆನ್ಸಿಗಳನ್ನು ನಿಷೇಧಿಸಿದ ನೇಪಾಳ
ಕಠ್ಮಂಡು, ಡಿಸೆಂಬರ್ 14: ಭಾರತದ ನೆರೆ ರಾಷ್ಟ್ರ ನೇಪಾಳದ ಸರ್ಕಾರವು, ಭಾರತದ 2000, 500 ಹಾಗೂ 200 ರೂ. ನೋಟುಗಳ ಚಲಾವಣೆ ಮೇಲೆ ನಿಷೇಧ ಹೇರಿದೆ. ನೇಪಾಳಕ್ಕೆ ಬರುವ ಪ್ರವಾಸಿಗರ ಪೈಕಿ ಭಾರತೀಯರೇ ಅತಿ ಹೆಚ್ಚು ಎಂಬ ಅಂಕಿ ಅಂಶ ಹೊರ ಬಂದರೂ ಇಂಥ ಆದೇಶ ಬಂದಿದೆ.
ಈ ನಿರ್ಧಾರದಿಂದ ಭಾರತೀಯ ಪ್ರವಾಸಿಗರಿಗೆ ಆಘಾತವನ್ನುಂಟು ಮಾಡಿದೆ. ನೇಪಾಳದಲ್ಲಿ ಭಾರತೀಯ ನೋಟುಗಳ ಚಲಾವಣೆಗೆ ಮಾನ್ಯತೆಯಿದೆ. ಆದರೆ, ಕಳೆದ ಎರಡು ವರ್ಷಗಳ ಹಿಂದೆ 1000 ಹಾಗೂ 500 ರೂಪಾಯಿ ನೋಟುಗಳ ಚಲಾವಣೆಯನ್ನು ನಿಷೇಧಿಸಿ, ಮೋದಿ ಸರ್ಕಾರವು ನೋಟ್ ಬ್ಯಾನ್ ಜಾರಿಗೊಳಿಸಿತ್ತು.
ಇದಾದ ಬಳಿಕ 2000, 500 ಹಾಗೂ 200 ರೂ. ಮುಖ ಬೆಲೆಯ ನೋಟುಗಳು ಚಲಾವಣೆಗೆ ತರಲಾಗಿತ್ತು. ಈ ನೋಟುಗಳನ್ನು ನೇಪಾಳದಲ್ಲೂ ಬಳಸಬಹುದಾಗಿತ್ತು.

ನೇಪಾಳ ಸರ್ಕಾರದ ಈ ದಿಢೀರ್ ನಿರ್ಧಾರದಿಂದ ನೇಪಾಳದ ಆರ್ಥಿಕ ಪರಿಸ್ಥಿತಿ ಮೇಲೆ ಪರಿಣಾಮ ಬೀರಲಿದೆ. ಆದರೆ, ಇದು ಅನಿವಾರ್ಯ, ನಕಲಿ ನೋಟು ಜಾಲವನ್ನು ಹತ್ತಿಕ್ಕಲು ಇದೇ ಸೂಕ್ತ ಕ್ರಮ ಎಂದು ನೇಪಾಳದ ಮಾಹಿತಿ ಮತ್ತು ಸಂವಹನ ಸಚಿವ ಗೋಕುಲ್ ಪ್ರಸಾದ್ ಬಸ್ಕೊಟ ಹೇಳಿದ್ದಾರೆ.(ಪಿಟಿಐ)
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications