Gen-Z ಹೋರಾಟದ ಭಯದಲ್ಲಿ ನೇಪಾಳಕ್ಕೆ ನೆಮ್ಮದಿಯೇ ಇಲ್ಲ, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ!
ನೇಪಾಳ ಸೈಲೆಂಟ್ ಆಗಲಿದೆ ಅನ್ನೋ ನಂಬಿಕೆ ಸುಳ್ಳಾಗಿದ್ದು, ಮತ್ತೆ ಹೋರಾಟದ ಕಾವು ಯಾವ ಕ್ಷಣದಲ್ಲಿ ಸ್ಫೋಟಗೊಳ್ಳುತ್ತೋ ಎಂಬ ಭಯ ಕಾಡತೊಡಗಿದೆ. ಕೆಲವು ಗಂಟೆಗಳ ಹಿಂದಷ್ಟೇ ಈ ಹೋರಾಟಕ್ಕೆ ಬ್ರೇಕ್ ಹಾಕಲು 18 Gen-Z ಹೋರಾಟಗಾರರ ನಾಯಕರು & ಅಧಿಕಾರಿಗಳ ನಡುವೆ ಮಹತ್ವದ ಸಭೆ ನಡೆದಿತ್ತು. ಅಲ್ಲದೆ ಈ ಸಭೆಯ ನಂತರ ಎಲ್ಲವೂ ಸೈಲೆಂಟ್ ಆಗಲಿದೆ ಎನ್ನುವ ನಂಬಿಕೆ ಕೂಡ ಮೂಡಿತ್ತು. ಆದರೆ ಅದೆಲ್ಲಾ ಮುಗಿದು ಹೋದ ಕಥೆ, ಯಾವ ಕ್ಷಣದಲ್ಲಿ ಇಲ್ಲಿನ ಹೋರಾಟ ದೊಡ್ಡದಾಗುತ್ತೋ? ಎಂಬ ಚಿಂತೆ ಈಗ ಮೂಡಿದೆ.
ಪ್ರತಿಭಟನೆ.. ಹಿಂಸೆ.. ಹೋರಾಟ.. ಹೀಗೆ ಭಾರತದ ನೆರೆ ದೇಶ ನೇಪಾಳದಲ್ಲಿ ನೆಮ್ಮದಿಯೇ ಇಲ್ಲ. ಕೆಲ ತಿಂಗಳ ಹಿಂದೆ ಬೃಹತ್ ಹೋರಾಟ ಮಾಡಿ, ಪ್ರಧಾನಿ ವಿರುದ್ಧ ಭರ್ಜರಿ ಭ್ರಷ್ಟಾಚಾರ ಆರೋಪ ಮಾಡಿ ಗೆದ್ದು ಬೀಗಿದ್ದ Gen-Z ಹೋರಾಟಗಾರರು ಮತ್ತೊಮ್ಮೆ ರೊಚ್ಚಿಗೆದ್ದಿದ್ದಾರೆ. ಹೀಗೆಲ್ಲಾ ಮತ್ತೆ ಹೋರಾಟದ ವಾಸನೆ ಬರುತ್ತಿದ್ದಂತೆ ತಕ್ಷಣ ಅಲ್ಲಿನ ಆಡಳಿತ ಫುಲ್ ಅಲರ್ಟ್ ಆಗಿದ್ದು, ಕರ್ಫ್ಯೂ ಜಾರಿಗೊಳಿಸಿತ್ತು. ಗಲಾಟೆ ದೊಡ್ಡದಾಗಿದ್ದ ಹಿನ್ನೆಲೆಯಲ್ಲಿ ಮಾತುಕತೆ ಮೂಲಕ ಎಲ್ಲ ಬಗೆಹರಿಸಲು ಪ್ರಯತ್ನ ಮಾಡಲಾಗಿತ್ತು. ಆದರೆ ಎಲ್ಲವೂ ವ್ಯರ್ಥವಾಗಿದ್ದು ಹೋರಾಟಗಾರರು ದಿಢೀರ್ ಅಲರ್ಟ್ ಆಗಿದ್ದಾರೆ.

-
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
ಯುಪಿಎಸ್ಸಿ 2025 ಫಲಿತಾಂಶ ಪ್ರಕಟ: ಪಾಸಾದವರು 958 ಆಕಾಂಕ್ಷಿಗಳು, ಅರ್ಜಿ ಹಾಕಿದ್ದವರು 10 ಲಕ್ಷ ಮಂದಿ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ












Click it and Unblock the Notifications