ದೇಶಕ್ಕಾಗಿ ಹೋರಾಡಿ ಜೀವ ಬಿಟ್ಟ ಯುವಕರ ಬೆನ್ನಿಗೆ ನಿಂತ ನೇಪಾಳ ಹೊಸ ಸರ್ಕಾರ
ಭಾರತದ ನೆರೆಯ ದೇಶ ನೇಪಾಳ ಇದೀಗ ತಣ್ಣಗಾಗಿದೆ, ಕಳೆದ ವಾರ ಯುವಕರು & ಯುವತಿಯರೆಲ್ಲಾ ಸೇರಿ ಭಾರಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿದ್ದರು. ಇದರ ಪರಿಣಾಮ ಇಡೀ ನೇಪಾಳ ದೇಶ ಹೊತ್ತಿ ಉರಿದಿತ್ತು, ಆದರೆ ಎಲ್ಲವೂ ಈಗ ಕಂಟ್ರೋಲ್ಗೆ ಬಂದಿದ್ದು ಹೊಸ ಸರ್ಕಾರ ಕೂಡ ಅಸ್ತಿತ್ವಕ್ಕೆ ಬಂದಿದೆ. ಭ್ರಷ್ಟ ರಾಜಕಾರಣಿಗಳ ವಿರುದ್ಧ ಹೋರಾಟ ಶುರು ಮಾಡಿದ್ದ ನೇಪಾಳದ ಯುವ ಜನತೆ, ಕಂಡ ಕಂಡಲ್ಲಿ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದರು. ಹೀಗಿದ್ದಾಗ ಹಲವರು ತಮ್ಮ ಜೀವ ಕೂಡ ಕಳೆದುಕೊಂಡಿದ್ದರು.
ನೇಪಾಳ ಪ್ರಧಾನಿ & ರಾಷ್ಟ್ರಪತಿ ತಮ್ಮ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಓಡಿ ಹೋಗುವ ಹಂತಕ್ಕೆ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ನಡೆಸುತ್ತಿದ್ದವರು ರೊಚ್ಚಿಗೆದ್ದು, ಕೊನೆಗೆ ನೇಪಾಳ ಸಂಸತ್ ಕಟ್ಟಡಕ್ಕೆ ಕೂಡ ಬೆಂಕಿ ಹಚ್ಚಿದ್ದರು. ಹೀಗೆ ಶುರುವಾಗಿದ್ದ ಭಾರಿ ದೊಡ್ಡ ಹಿಂಸಾಚಾರದ ಪರಿಣಾಮ 20ಕ್ಕೂ ಹೆಚ್ಚು ಜನ ಬಲಿಯಾಗಿ 500 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ಆರೋಪ ಮಾಡಲಾಗಿತ್ತು. ಹೀಗಿದ್ದಾಗ ನೇಪಾಳ ಸರ್ಕಾರ ತಮ್ಮ ದೇಶದ ಹಿತಕ್ಕಾಗಿ ಹೋರಾಡಿ ಜೀವ ಬಿಟ್ಟಿರುವ ಯುವ ಸಮುದಾಯಕ್ಕಾಗಿ ಹೊಸ ಘೋಷಣೆ ಹೊರಡಿಸಿದೆ. ಈ ಮೂಲಕ ಹೊಸ ನೇಪಾಳ ಸರ್ಕಾರ ಮಹತ್ವದ ನಿರ್ಧಾರವನ್ನು ಇದೀಗ ಪ್ರಕಟಿಸಿದೆ.

ಯುವಕರಿಗೆ ಸಿಗಲಿದೆಯಾ ಹೊಸ ಉದ್ಯೋಗ?
ಇದೀಗ ನೇಪಾಳದ ಹೊಸ ಸರ್ಕಾರ ಯುವಕರ ಕಲ್ಯಾಣಕ್ಕೆ ಹಲವು ಯೋಜನೆ ಜಾರಿಗೆ ತರಲು ನಿರ್ಧಾರ ಮಾಡಿದೆ. ಹಿಂದೆ ಇದ್ದ ಸರ್ಕಾರಗಳು ಮಾಡಿದ ತಪ್ಪು & ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಲು ಇದೀಗ ನೇಪಾಳ ದೇಶದ ಹೊಸ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಹೊಸ ಸರ್ಕಾರ ಯುಕವರಿಗೆ ಬೆಂಬಲ ನೀಡುತ್ತಾ, ಅವರ ಅಭಿವೃದ್ಧಿಗೆ ಮುಂದಾಗಿದೆ. ಹೊಸ ಹೊಸ ಯೋಜನೆ ತರುವ ನಿರೀಕ್ಷೆ ಕೂಡ ಇದೆ.
-
ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅವಮಾನ ಆರೋಪ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಕೇಂದ್ರದ ಕಿಡಿ, ಮೋದಿ ಆಕ್ರೋಶ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್












Click it and Unblock the Notifications