ನೈಜೀರಿಯಾದಲ್ಲಿ ಹೊಸ ಕೊರೊನಾ ರೂಪಾಂತರ ಪತ್ತೆ!
ನೈರೋಬಿ, ಡಿಸೆಂಬರ್ 25: ಬ್ರಿಟನ್ನಲ್ಲಿ ಹೊಸ ಕೊರೊನಾವೈರಸ್ ಪತ್ತೆಯಾದ ಬೆನ್ನಲ್ಲೇ ಆಫ್ರಿಕನ್ ರಾಷ್ಟ್ರ ನೈಜೀರಿಯಾದಲ್ಲಿ ಕೊರೊನಾವೈರಸ್ನ ಮತ್ತೊಂದು ರೂಪಾಂತರವು ಕಂಡುಬಂದಿದೆ ಎಂದು ಆಫ್ರಿಕಾದ ಉನ್ನತ ಆರೋಗ್ಯ ಅಧಿಕಾರಿಗಳು ಗುರುವಾರ ಹೇಳಿದ್ದಾರೆ.
ಬ್ರಿಟನ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಕೊರೊನಾದ ಹೊಸ ರೂಪಾಂತರಗಳು ಕಂಡು ಬಂದ ನಂತರ, ನೈಜೀರಿಯಾದ ಸಾಂಕ್ರಾಮಿಕ ರೋಗದಲ್ಲಿ ಹೊಸ ರೂಂಪಾತರವು ಚಿಂತೆಗೀಡುಮಾಡಿದ್ದು, ಆದರೆ ಈ ಕುರಿತು ಹೆಚ್ಚಿನ ತನಿಖೆ ಅಗತ್ಯ ಎಂದಿದ್ದಾರೆ.
''ಇದು ಬ್ರಿಟನ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಕಂಡುಬಂದಂತಹ ವೈರಸ್ನ ಪ್ರತ್ಯೇಕ ವಂಶಾವಳಿಯಾಗಿದೆ. ತನಿಖೆಗೆ ನಮಗೆ ಸ್ವಲ್ಪ ಸಮಯ ನೀಡಿ'' ಎಂದು ಆಫ್ರಿಕಾ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಮುಖ್ಯಸ್ಥ ಜಾನ್ ನ್ಕೆನ್ಗಾಸೊಂಗ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಕೊರೊನಾವೈರಸ್ ಹೊರ ರೂಪಾಂತರವು ಎರಡು ಅಥವಾ ಮೂರು ಅನುವಂಶಿಕ ಅನುಕ್ರಮಗಳನ್ನು ಆಧರಿಸಿದೆ. ನೈಜೀರಿಯಾದಲ್ಲಿನ ರೂಪಾಂತರವು ಆಗಸ್ಟ್ 3 ಮತ್ತು ಅಕ್ಟೋಬರ್ 9 ರಂದು ಒಸುನ್ ರಾಜ್ಯದಲ್ಲಿ ಸಂಗ್ರಹಿಸಿದ ಎರಡು ರೋಗಿಗಳ ಮಾದರಿಗಳಲ್ಲಿ ಕಂಡುಬಂದಿದೆ ಎಂದು ಸಂಶೋಧನಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬ್ರಿಟನ್ನಲ್ಲಿ ಕಂಡುಬಂದಿರುವಂತಹ ರೂಪಾಂತರಕ್ಕಿಂತ ಭಿನ್ನವಾಗಿದ್ದು, ಇದರ ತ್ವರಿತ ಏರಿಕೆಯನ್ನು ನಾವು ಗಮನಿಸಿಲ್ಲ. ಜೊತೆಗೆ ಇದಕ್ಕೆ ಯಾವುದೇ ಪುರಾವೆಗಳಿಲ್ಲ ಆರಂಭಿಕವಾಗಿ ಕಾಣಿಸುತ್ತಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications