ಮೇ.8: ದೇಶ, ವಿದೇಶ ಸುದ್ದಿಗಳ ಚುಟುಕು ಸುದ್ದಿ
ಬೆಂಗಳೂರು, ಮೇ.8: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
5.23: ಯುಕೆಯಲ್ಲಿ ಕನ್ಸರ್ವೇಟಿವ್ ಪಾರ್ಟಿ ಜಯಭೇರಿ ಡೇವಿಡ್ ಕ್ಯಾಮರೂನ್ ಮತ್ತೆ ಅಧಿಕಾರಕ್ಕೆ ಮೋದಿಯಿಂದ ಕ್ಯಾಮರೂನ್ ಗೆ ಅಭಿನಂದನೆ
10.45: ಯುಕೆ ಮತ ಎಣಿಕೆ: ಡೇವಿಡ್ ಕ್ಯಾಮರೂನ್ ಅವರು ಮತ್ತೊಮ್ಮೆ ಅಧಿಕಾರ ಸ್ಥಾಪಿಸಲಿದ್ದಾರೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆ ವರದಿ.
10.40: ಎಸ್ಎನ್ ಪಿ ಪಕ್ಷ 54 ಕ್ಷೇತ್ರಗಳಲ್ಲಿ ಜಯಿಸಿ ಸ್ಕಾಟ್ಲೆಂಡ್ ವಶ ಪಡಿಸಿಕೊಂಡಿದ್ದು, ಲೇಬರ್ ಪಕ್ಷಕ್ಕೆ ಮುಖಭಂಗವಾಗಿದೆ.

10.35: ಆಡಳಿತಾರೂಢ ಕನ್ಸರ್ವೇಟಿವ್ ಪಾರ್ಟಿಗೆ ಅಲ್ಪ ಮುನ್ನಡೆ ಸಿಕ್ಕಿದೆ.
10.30: ಬ್ರಿಟನ್ನಿನ ಒಟ್ಟು 650 ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆ ಮತ ಎಣಿಕೆ ಆರಂಭ. ಮೇ.18 ಸಂಸತ್ ಆರಂಭಗೊಳ್ಳಲಿದ್ದು ಅಷ್ಟರಲ್ಲಿ ನೂತನ ಸರ್ಕಾರ ರಚನೆಯಾಗಬೇಕಿದೆ. ಸ್ಪಷ್ಟ ಬಹುಮತ ಪಡೆಯಲು ಮ್ಯಾಜಿಕ್ ನಂಬರ್ 326.
10.15: ಹಿಟ್ ಅಂಡ್ ರನ್ ಕೇಸಿನಲ್ಲಿ ದೋಷಿಯಾಗಿರುವ ಸಲ್ಮಾನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟಿನಲ್ಲಿ ಶುಕ್ರವಾರ ನಡೆಯಲಿದೆ.[ಇಡೀ ದಿನದ ಅಪ್ಡೇಟ್ಸ್ ಇಲ್ಲಿದೆ]
10.00: ಪಶ್ಚಿಮ ಬಂಗಾಳ ನನ್ ರೇಪ್ ಕೇಸಿನಲ್ಲಿ ಪ್ರಮುಖ ಆರೋಪಿ ಮಿಲನ್ ಸರ್ಕಾರ್ ನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications