'ನೈಟ್ ಶಿಫ್ಟ್' ಬದುಕನ್ನು ಕತ್ತಲ ಕೂಪವಾಗಿಸುತ್ತಾ?
ಲಂಡನ್, ಜುಲೈ, 23 : ನೀವು ಉದ್ಯೋಗದಲ್ಲಿದ್ದೀರಾ? ನಿಮ್ಮ ಸಂಸ್ಥೆಯಲ್ಲಿ ಶಿಫ್ಟ್ ವೈಸ್ ಕೆಲಸ ಮಾಡಬೇಕಾ? ನೀವು ರಾತ್ರಿ ಶಿಫ್ಟ್ ಕೆಲಸ ಮಾಡುತ್ತೀರಾ? ಹಾಗಾದರೆ ಏನಾಗುತ್ತೆ ಅಂತ ಈ ಸುದ್ದಿ ಓದಿ ತಿಳಿದ್ಕೊಳ್ಳಿ..
ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುವುದು ಎಲ್ಲರಿಗೂ ಕೊಂಚ ತ್ರಾಸದಾಯಕವಾದ ಸಂಗತಿ. ಆದರೂ ಸಂಸ್ಥೆಯ ನಿಯಮಗಳಿಗೆ ತಲೆಬಾಗಿ ಕೆಲಸ ನಿರ್ವಹಿಸಲೇಬೇಕಾದ ಅನಿವಾರ್ಯತೆ ನಿಮ್ಮ ಪಾಲಿಗೆ.[ಬೆಂಗಳೂರು, ಭಾರತದ ನೂತನ ಸ್ತನ ಕ್ಯಾನ್ಸರ್ ರಾಜಧಾನಿ!]

ರಾತ್ರಿ ಪಾಳಿ ಕೆಲಸ ಮಾಡುವುದರಿಂದ ಹಾರ್ಮೋನ್ ಗಳಲ್ಲಿ ಏರಿಳಿತವಾಗಿ ಸ್ತನ ಕ್ಯಾನ್ಸರ್ ಹಾಗೂ ಇನ್ನಿತರ ಖಾಯಿಲೆಗಳಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಅಧ್ಯಯನದಿಂದ ತಿಳಿದುಬಂದಿದೆ.
Pompeu Fabra ವಿಶ್ವವಿದ್ಯಾಲಯ ವಿಭಿನ್ನ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 22 ರಿಂದ 64 ವಯೋಮಾನದ 75 ರಾತ್ರಿ ಪಾಳಿ ಹಾಗೂ 42 ಬೆಳಿಗ್ಗೆ ಪಾಳಿ ಕೆಲಸಗಾರರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಲೈಂಗಿಕತೆಗೆ ಸಂಬಂಧಿಸಿದ ಈಸ್ಟ್ರೋಜನ್ ಹಾಗೂ ಇನ್ನಿತರ ಹಾರ್ಮೋನ್ಗಳಲ್ಲಿ ಆಗಿರುವ ವ್ಯತ್ಯಾಸಗಳು ಬೆಳಕಿಗೆ ಬಂದಿದೆ.[ಕರ್ನಾಟಕದಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಪ್ರಕರಣ]
ರಾತ್ರಿ ಕೆಲಸಗಾರರಲ್ಲಿ ಪ್ರೊಸ್ಟೋಜನ್ಸ್ ಮತ್ತು ಆಂಡ್ರೋಜನ್ ಗಳ ಹೆಚ್ಚಳ ಬೆಳಗಿನ ಪಾಳಿ ಕೆಲಸಗಾರರಿಗೆ ಹೋಲಿಸಿದರೆ ರಾತ್ರಿ ಪಾಳಿ ಕೆಲಸಗಾರರಲ್ಲಿ ಬಹಳ ಕಡಿಮೆ ಇರುತ್ತದೆ. ಹಾರ್ಮೋನ್ಗಳು ಸರಿಯಾದ ಅವಧಿಯಲ್ಲಿ ಉತ್ಪಾದನೆ ಆಗದಿರುವುದರಿಂದ ಒತ್ತಡಗಳು ಹೆಚ್ಚಾಗುತ್ತದೆ. ಇದರಿಂದ ಕ್ಯಾನ್ಸರ್ಗೆ ಸಂಬಂಧಿಸಿದ ಹಾರ್ಮೋನ್ಗಳ ಉತ್ಪಾದನೆಗೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ಅಧ್ಯಯನದಿಂದ ದೃಢಪಟ್ಟಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications