ಮಲಾಲಾ, ಸತ್ಯಾರ್ಥಿಗೆ ನೊಬೆಲ್ ಶಾಂತಿ ಪುರಸ್ಕಾರ
ಓಸ್ಲೋ, ಅ. 10 : ಒಂದು ಕಡೆ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಯುದ್ಧದ ಪರಿಸ್ಥಿತಿ ಎದುರಾಗುವ ಲಕ್ಷಣಗಳು ಕಾಣುತ್ತಿದ್ದರೆ, ಇನ್ನೊಂದೆಡೆ ಭಾರತದ ಮಕ್ಕಳ ಹಕ್ಕುಗಳ ಆಂದೋಲನಕಾರ ಕೈಲಾಶ್ ಸತ್ಯಾರ್ಥಿ ಮತ್ತು ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕು ಹೋರಾಟಗಾರ್ತಿ ಮಲಾಲಾ ಯೂಸುಫ್ ಝಾಯಿ ಅವರಿಗೆ ಜಂಟಿಯಾಗಿ ನೊಬೆಲ್ ಪಾರಿತೋಷಕ ಲಭಿಸಿದೆ.
60 ವರ್ಷದ ಕೈಲಾಶ್ ಸತ್ಯಾರ್ಥಿ ಭಾರತದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ 'ಬಚ್ಪನ್ ಬಚಾವೋ ಆಂದೋಲನ್ 'ಆರಂಭಿಸಿದವರು. ಮದರ್ ಥೆರೇಸಾ ಬಳಿಕ ಭಾರತಕ್ಕೆ ಶಾಂತಿ ನೊಬೆಲ್ ದೊರಕಿಸಿದ ಕೀರ್ತಿ ಕೈಲಾಶ್ ಪಾಲಾಗಿದೆ.[ಮೆದುಳಿನ 'ಜಿಪಿಎಸ್' ಶೋಧಕರಿಗೆ ವೈದ್ಯ ನೊಬೆಲ್]

ವಿದ್ಯಾರ್ಥಿನಿಯಾಗಿರುವ 17 ವರ್ಷದ ಪಾಕಿಸ್ತಾನದ ಮಲಾಲಾ ಈ ಬಾರಿ ನೊಬೆಲ್ ಪಡೆದುಕೊಂಡಿದ್ದಾರೆ. ಅಲ್ಲದೇ ನೊಬೆಲ್ ಶಾಂತಿ ಪುರಸ್ಕೃತರಲ್ಲಿ ಅತ್ಯಂತ ಕಿರಿಯ ವಯಸ್ಸಿನಳು ಎಂಬ ಹಿರಿಮೆಯೂ ಪಾತ್ರರಾಗಿದ್ದಾರೆ.
ಹೆಣ್ಣುಮಕ್ಕಳು ಶಾಲೆಗೆ ಹೋಗುವುದನ್ನು ತಡೆದ ಪಾಕಿಸ್ತಾನದ ತಾಲಿಬಾನ್ ಸಂಘಟನೆ ವಿರುದ್ಧ ಪ್ರತಿಭಟನೆಗೆ ನಿಂತ ಮಲಾಲಾ ಮೇಲೆ 2012ರಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಸಾವು ಬದುಕಿನ ನಡುವೆ ಹೋರಾಡಿ ಗೆದ್ದ ಮಲಾಲಾ ಪಾಕಿಸ್ತಾನಕ್ಕೆ ಮೊದಲ ನೊಬೆಲ್ ಪ್ರಶಸ್ತಿ ದೊರಕಿಸಿಕೊಟ್ಟಿದ್ದಾರೆ.
BREAKING NEWS: The #nobelprize2014 in Peace is awarded to Indian Kailash Satyarthi and Pakistani Malala Yousafzay pic.twitter.com/W1K0rh9An6
— The Nobel Prize (@NobelPrize) October 10, 2014 -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications