ಕ್ಯಾನ್ಸರ್ ಸಂಶೋಧಕರಿಗೆ ವೈದ್ಯಕೀಯ ನೊಬೆಲ್ ಪುರಸ್ಕಾರ
ಬೆಂಗಳೂರು, ಅಕ್ಟೋಬರ್ 01: ಸ್ವೀಡನ್ನಿನ ಸೋಲ್ನದಲ್ಲಿರುವ ಕರೊಲಿನ್ಸ್ಕಾ ಇನ್ಸ್ಟಿಟ್ಯೂಟ್ ನಲ್ಲಿ ನಡೆದ ನೊಬೆಲ್ ಅಸೆಂಬ್ಲಿಯಲ್ಲಿ 2018ನೇ ಸಾಲಿನ ಫಿಸಿಯೋಲಾಜಿ /ವೈದ್ಯಕೀಯ ಕ್ಷೇತ್ರದ ನೊಬೆಲ್ ಪಾರಿತೋಷಕ ವಿಜೇತರ ಹೆಸರನ್ನು ಇಂದು ಘೋಷಿಸಲಾಯಿತು.
ಕ್ಯಾನ್ಸರ್ ಥೆರಪಿಗೆ ಸಂಬಂಧಿಸಿದಂತೆ ಅಮೆರಿಕಾ ಹಾಗೂ ಜಪಾನ್ ವಿಜ್ಞಾನಿಗಳು (immunologist) ನಡೆಸಿದ ಸಂಶೋಧನೆಯನ್ನು ಪರಿಗಣಿಸಿ ನೊಬೆಲ್ ವೈದ್ಯಕೀಯ ಪ್ರಶಸ್ತಿಯನ್ನು ಘೋಷಿಸಲಾಗಿದೆ.
Just in! Nobel Laureate Tasuku Honjo, surrounded by his team at Kyoto University, immediately after hearing the news that he had been awarded the 2018 #NobelPrize in Physiology or Medicine. pic.twitter.com/8TdlnXiSLe
— The Nobel Prize (@NobelPrize) October 1, 2018
ಜೇಮ್ಸ್ ಅಲಿಸನ್ ಹಾಗೂ ತಸುಕು ಹೊಂಜೋ ಅವರಿಗೆ 9 ಮಿಲಿಯನ್ ಸ್ವೀಡಿಷ್ ಕ್ರೊನೊರ್ (ಸುಮಾರು 775,000 ಪೌಂಡ್ )ಪ್ರಶಸ್ತಿ ಮೊತ್ತ ಲಭಿಸಲಿದೆ.

ಕ್ಯಾನ್ಸರ್ ಸೆಲ್ ಗಳ ವಿರುದ್ಧ ಹೋರಾಡಲು ದೇಹದ ಪ್ರತಿರೋಧಕ ವ್ಯವಸ್ಥೆಯನ್ನು ಬಲಗೊಳಿಸುವ ಬಗ್ಗೆ ಈ ಇಬ್ಬರು ವಿಜ್ಞಾನಿಗಳು ಸಂಶೋಧನೆ ನಡೆಸಿದ್ದಾರೆ. ತನ್ನಷ್ಟಕ್ಕೆ ತಾನೆ ದ್ವಿಗುಣಗೊಳ್ಳುವ ಕ್ಯಾನ್ಸರ್ ಸೆಲ್ ವಿರುದ್ಧ ಇಮ್ಯೂನ್ ಸೆಲ್ ಗಳು ಹೋರಾಡುವಂತೆ ಮಾಡಲು ಬೇಕಾದ ಮೆಡಿಸನ್ ಗಳ ಅಭಿವೃದ್ಧಿಗೆ ಈ ಸಂಶೋಧನೆ ಸಹಾಯಕವಾಗಿತ್ತು.
ಈ ಮೆಡಿಸನ್ ಸೇವನೆಯಿಂದ ಸೈಡ್ ಎಫೆಕ್ಟ್ ಗಳಾಗುತ್ತವೆ ಎಂಬ ವಿರೋಧವೂ ವ್ಯಕ್ತವಾಗಿತ್ತು. ಆದರೆ, ಹೆಚ್ಚು ಪರಿಣಾಮಕಾರಿ ಸಂಶೋಧನೆ ಇದಾಗಿದೆ ಎಂದು ನೊಬೆಲ್ ಪ್ರಶಸ್ತಿ ಸಂಸ್ಥೆ ಪರಿಗಣಿಸಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications