ಕ್ಯಾನ್ಸರ್ ಸಂಶೋಧಕರಿಗೆ ವೈದ್ಯಕೀಯ ನೊಬೆಲ್ ಪುರಸ್ಕಾರ
ಬೆಂಗಳೂರು, ಅಕ್ಟೋಬರ್ 01: ಸ್ವೀಡನ್ನಿನ ಸೋಲ್ನದಲ್ಲಿರುವ ಕರೊಲಿನ್ಸ್ಕಾ ಇನ್ಸ್ಟಿಟ್ಯೂಟ್ ನಲ್ಲಿ ನಡೆದ ನೊಬೆಲ್ ಅಸೆಂಬ್ಲಿಯಲ್ಲಿ 2018ನೇ ಸಾಲಿನ ಫಿಸಿಯೋಲಾಜಿ /ವೈದ್ಯಕೀಯ ಕ್ಷೇತ್ರದ ನೊಬೆಲ್ ಪಾರಿತೋಷಕ ವಿಜೇತರ ಹೆಸರನ್ನು ಇಂದು ಘೋಷಿಸಲಾಯಿತು.
ಕ್ಯಾನ್ಸರ್ ಥೆರಪಿಗೆ ಸಂಬಂಧಿಸಿದಂತೆ ಅಮೆರಿಕಾ ಹಾಗೂ ಜಪಾನ್ ವಿಜ್ಞಾನಿಗಳು (immunologist) ನಡೆಸಿದ ಸಂಶೋಧನೆಯನ್ನು ಪರಿಗಣಿಸಿ ನೊಬೆಲ್ ವೈದ್ಯಕೀಯ ಪ್ರಶಸ್ತಿಯನ್ನು ಘೋಷಿಸಲಾಗಿದೆ.
Just in! Nobel Laureate Tasuku Honjo, surrounded by his team at Kyoto University, immediately after hearing the news that he had been awarded the 2018 #NobelPrize in Physiology or Medicine. pic.twitter.com/8TdlnXiSLe
— The Nobel Prize (@NobelPrize) October 1, 2018
ಜೇಮ್ಸ್ ಅಲಿಸನ್ ಹಾಗೂ ತಸುಕು ಹೊಂಜೋ ಅವರಿಗೆ 9 ಮಿಲಿಯನ್ ಸ್ವೀಡಿಷ್ ಕ್ರೊನೊರ್ (ಸುಮಾರು 775,000 ಪೌಂಡ್ )ಪ್ರಶಸ್ತಿ ಮೊತ್ತ ಲಭಿಸಲಿದೆ.

ಕ್ಯಾನ್ಸರ್ ಸೆಲ್ ಗಳ ವಿರುದ್ಧ ಹೋರಾಡಲು ದೇಹದ ಪ್ರತಿರೋಧಕ ವ್ಯವಸ್ಥೆಯನ್ನು ಬಲಗೊಳಿಸುವ ಬಗ್ಗೆ ಈ ಇಬ್ಬರು ವಿಜ್ಞಾನಿಗಳು ಸಂಶೋಧನೆ ನಡೆಸಿದ್ದಾರೆ. ತನ್ನಷ್ಟಕ್ಕೆ ತಾನೆ ದ್ವಿಗುಣಗೊಳ್ಳುವ ಕ್ಯಾನ್ಸರ್ ಸೆಲ್ ವಿರುದ್ಧ ಇಮ್ಯೂನ್ ಸೆಲ್ ಗಳು ಹೋರಾಡುವಂತೆ ಮಾಡಲು ಬೇಕಾದ ಮೆಡಿಸನ್ ಗಳ ಅಭಿವೃದ್ಧಿಗೆ ಈ ಸಂಶೋಧನೆ ಸಹಾಯಕವಾಗಿತ್ತು.
ಈ ಮೆಡಿಸನ್ ಸೇವನೆಯಿಂದ ಸೈಡ್ ಎಫೆಕ್ಟ್ ಗಳಾಗುತ್ತವೆ ಎಂಬ ವಿರೋಧವೂ ವ್ಯಕ್ತವಾಗಿತ್ತು. ಆದರೆ, ಹೆಚ್ಚು ಪರಿಣಾಮಕಾರಿ ಸಂಶೋಧನೆ ಇದಾಗಿದೆ ಎಂದು ನೊಬೆಲ್ ಪ್ರಶಸ್ತಿ ಸಂಸ್ಥೆ ಪರಿಗಣಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications