ದೊಡ್ಡಣ್ಣ ಅಮೆರಿಕ ವಿರುದ್ಧ ಮತ್ತೆ ರೊಚ್ಚಿಗೆದ್ದ ಉತ್ತರ ಕೊರಿಯಾ!
ಉತ್ತರ ಕೊರಿಯಾ & ಅಮೆರಿಕ ನಡುವೆ ಕಿರಿಕ್ ಆಗಾಗ ಶುರುವಾಗುತ್ತೆ, ದಿಢೀರ್ ಅಂತಾ ಎಲ್ಲಾ ತಣ್ಣಗೂ ಆಗುತ್ತದೆ. ಅದರಲ್ಲೂ ಉತ್ತರ ಕೊರಿಯಾ ದೇಶದಲ್ಲಿ ಸರ್ವಾಧಿಕಾರಿ ಆಡಳಿತವನ್ನ ನಡೆಸುತ್ತಿದ್ದರೆ, ಮತ್ತೊಂದು ಕಡೆ ಅಮೆರಿಕದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಹೀಗಿದ್ದಾಗ ಉತ್ತರ ಕೊರಿಯಾ & ಅಮೆರಿಕ ಆಜನ್ಮ ವೈರಿಗಳು. ಇಬ್ಬರ ನಡುವೆ ಇರುವ ಶತ್ರುತ್ವ ಕೊನೆಗೆ ನ್ಯೂಕ್ಲಿಯರ್ ಅಂದ್ರೆ ಪರಮಾಣು ಅಸ್ತ್ರದ ತನಕ ತಂದು ನಿಲ್ಲಿಸಿದೆ. ಇಷ್ಟೆಲ್ಲದರ ನಡುವೆಯೇ ದಿಢೀರ್ ಅಮೆರಿಕ ವಿರುದ್ಧ ರೊಚ್ಚಿಗೆದ್ದು ಕೂತಿದೆ ಉತ್ತರ ಕೊರಿಯಾ!
ಹೌದು, ಉತ್ತರ ಕೊರಿಯಾ ಕೂಡ ಪರಮಾಣು ಅಸ್ತ್ರ ಇರುವ ದೇಶವಾಗಿದೆ. ಹೀಗಾಗಿ ಇದೇ ಉತ್ತರ ಕೊರಿಯಾ ವಿಚಾರದಲ್ಲಿ ಅಮೆರಿಕ ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದು, ಯಾವುದೇ ಕ್ಷಣ ಏನು ಬೇಕಾದರೂ ಆಗಬಹುದು ಎಂಬ ಭಯದ ವಾತಾವರಣ ಆವರಿಸಿದೆ. ಹೀಗಿದ್ದಾಗ ಟ್ರಂಪ್ ಅಂದ್ರೆ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿರುವ ಹೊಸ ಪ್ಲಾನ್ ಕುರಿತು ಇದೀಗ ಉತ್ತರ ಕೊರಿಯಾ ಭಾರಿ ಆಕ್ರೋಶ ಹೊರ ಹಾಕಿದೆ. ಹಾಗಾದ್ರೆ ಇದಕ್ಕೆ ಕಾರಣ ಏನು? ಮುಂದೆ ಓದಿ.

ಟ್ರಂಪ್ಗೆ ಉತ್ತರ ಕೊರಿಯಾ ಟಾಂಗ್!
ಅಂದಹಾಗೆ ಅಮೆರಿಕ ರಕ್ಷಣೆಗೆ ಅಂತಾ ಡೊನಾಲ್ಡ್ ಟ್ರಂಪ್ ಹೊಸ ಅಸ್ತ್ರದ ಬಗ್ಗೆ ಪ್ರಸ್ತಾಪವನ್ನ ಮಾಡಿದ್ದಾರೆ. ಡೊನಾಲ್ಡ್ ಟ್ರಂಪ್ ಪ್ರಸ್ತಾಪ ಮಾಡಿರುವ ಹೊಸ ಅಸ್ತ್ರ ಕ್ಷಿಪಣಿ ರಕ್ಷಣಾ ವ್ಯವಸ್ಥೆಗೆ ಸಂಬಂಧಿಸಿದ್ದು, ಗೋಲ್ಡನ್ ಡೋಮ್ ಎಂಬ ಹೊಸ ವ್ಯವಸ್ಥೆ ಬಗ್ಗೆ ಮಾತನಾಡಿದ್ದರು ಟ್ರಂಪ್ ಅವರು. ಆದರೆ ಇದೀಗ ಗೋಲ್ಡನ್ ಡೋಮ್ ವಿರುದ್ಧ ರೊಚ್ಚಿಗೆದ್ದಿರುವ ಉತ್ತರ ಕೊರಿಯಾ, ಭವಿಷ್ಯದಲ್ಲಿ ಇದರಿಂದ ದೊಡ್ಡ ಅನಾಹುತ ಎದುರಾಗಲಿದೆ ಎಂದು ಆರೋಪವನ್ನ ಮಾಡಿದೆ. ಇದರ ಜೊತೆಗೆ ಪರಮಾಣು ಯುದ್ಧ ಸಾಧ್ಯತೆ ಬಗ್ಗೆ ಕೂಡ ಆರೋಪ ಮಾಡಿದೆ ಉತ್ತರ ಕೊರಿಯಾ ದೇಶ. ಈ ಮೂಲಕ ಮತ್ತೆ ಉತ್ತರ ಕೊರಿಯಾ & ಅಮೆರಿಕ ನಡುವೆ ದೊಡ್ಡ ಕಿರಿಕ್ ಶುರುವಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications