ಕಚ್ಚಾತೈಲ ಸರಬರಾಜು ಮಾಡಲು ಮತ್ತೆ ಇರಾನ್ ಅಡ್ಡಿ, ಪರಿಸ್ಥಿತಿ ಇನ್ನಷ್ಟು ಕಠಿಣ | Operation Roaring Lion
ಅಮೆರಿಕ ತನ್ನ ಮೇಲೆ ದಾಳಿ ಮಾಡಿದೆ ಎಂಬ ಕಾರಣಕ್ಕೆ ಹಾರ್ಮುಜ್ ಜಲಸಂಧಿ ಬಳಿ ಲಾಕ್ ಮಾಡಿ, ಯಾವುದೇ ಕಚ್ಚಾತೈಲ ಹಡಗು ಹಾಗೂ ನೌಕೆಗಳು ಸಂಚಾರ ಮಾಡದಂತೆ ಇರಾನ್ ತಡೆಯುತ್ತಿದೆ. ಈ ಕಾರಣಕ್ಕೆ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆ ಹಾಗೂ ದೊಡ್ಡ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿ ಆರ್ಥಿಕತೆ ನಲುಗುತ್ತಿದೆ. ಇಂತಹ ಪರಿಸ್ಥಿತಿ ಎದುರಾಗಿರುವ ಸಮಯದಲ್ಲಿ ಅಮೆರಿಕ ಕೂಡ ಇರಾನ್ಗೆ ಮತ್ತೆ ಮತ್ತೆ ಎಚ್ಚರಿಕೆ ನೀಡಿ ತಣ್ಣಗಾಗಿಸುವ ಪ್ರಯತ್ನ ಮಾಡುತ್ತಿದೆ. ಇಷ್ಟೆಲ್ಲಾ ನಡೆಯುತ್ತಿದ್ದರು ಕೂಡ ಇರಾನ್ ಸೇನೆ ಮಾತ್ರ ತನ್ನ ಹಠ ಬಿಡುತ್ತಿಲ್ಲ, ಹಾರ್ಮುಜ್ ಜಲಸಂಧಿ ಸುತ್ತಮುತ್ತ ದಾಳಿ ಹೆಚ್ಚಿಸಿದೆ.
ಹಾರ್ಮುಜ್ ಜಲಸಂಧಿ ತೈಲ ಜಗತ್ತಿನಲ್ಲಿ ಹೃದಯದ ನಾಳ ಇದ್ದಂತೆ, ಏಕೆಂದರೆ ಜಗತ್ತಿನಲ್ಲಿ ಶೇಕಡಾ 20ಕ್ಕೂ ಹೆಚ್ಚು ಪ್ರಮಾಣದ ಕಚ್ಚಾ ತೈಲ ಹಾಗೂ ಗ್ಯಾಸ್ ಸಪ್ಲೈ ಆಗುವುದು ಇದೇ ಜಲಸಂಧಿ ಮೂಲಕ. ಹೀಗಿದ್ದಾಗ ದಿಢೀರ್ ಇರಾನ್ ಸೇನೆ ಇಲ್ಲಿಗೆ ನುಗ್ಗಿ ಇಡೀ ಹಾರ್ಮುಜ್ ಜಲಸಂಧಿಯನ್ನೇ ಬಂದ್ ಮಾಡಿದರೆ ಹೇಗೆ ಇರಬೇಡ ಹೇಳಿ? ಇದೀಗ ಆಗಿರುವುದು ಕೂಡ ಇದೆ. ಅಂದಹಾಗೆ ಹಾರ್ಮುಜ್ ಜಲಸಂಧಿ ಬಂದ್ ಆದ ನಂತರ ಭಾರತವೂ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಗ್ಯಾಸ್ ಸಪ್ಲೈ ವಿಚಾರದಲ್ಲೂ ದೊಡ್ಡ ಸಮಸ್ಯೆ ಎದುರಾಗಿದೆ. ಇಂತಹ ಸಮಯದಲ್ಲೇ ಮತ್ತೆ ಇರಾನ್ ಸೇನೆ ಹಾರ್ಮುಜ್ ಜಲಸಂಧಿ ಬಳಿ ತೈಲ ಸರಬರಾಜು ಮಾಡುವ ಹಡಗುಗಳ ಮೇಲೆ ದಾಳಿ ಮಾಡಿದ ಆರೋಪ ಕೇಳಿಬಂದಿದೆ.

-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications