ಸೆ. 2ರಂದು ಕುಲಭೂಷಣ್ ಜಾಧವ್ ದೂತಾವಾಸ ಸಂಪರ್ಕಕ್ಕೆ ಪಾಕ್ ಒಪ್ಪಿಗೆ
ಇಸ್ಲಾಮಾಬಾದ್ (ಪಾಕಿಸ್ತಾನ), ಸೆಪ್ಟೆಂಬರ್ 1: ಪಾಕ್ ನಲ್ಲಿ ಗಲ್ಲು ಶಿಕ್ಷೆಗೆ ಗುರಿ ಆಗಿದ್ದ ಭಾರತದ ನೌಕಾ ಸೇನೆ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಗೆ ಸೆಪ್ಟೆಂಬರ್ ಎರಡನೇ ತಾರೀಕಿನಂದು ದೂತಾವಾಸ ಸಂಪರ್ಕಕ್ಕೆ ಅನುಮತಿ ನೀಡಲಾಗಿದೆ. ವಿದೇಶಾಂಗ ಕಚೇರಿಯ ವಕ್ತಾರ ಮೊಹ್ಮದ್ ಫೈಸಲ್ ಭಾನುವಾರ ಮಾತನಾಡಿ, ದೂತಾವಾಸ ಸಂಪರ್ಕಕ್ಕೆ ಪಾಕಿಸ್ತಾನ ಅವಕಾಶ ನೀಡುವುದಾಗಿ ಘೋಷಿಸಿದ್ದಾರೆ.
ದೂತಾವಾಸ ಸಂಬಂಧಕ್ಕೆ ವಿಯೆನ್ನಾ ಒಪ್ಪಂದದಲ್ಲಿ ಇರುವ ಅಂಶಗಳ ಪ್ರಕಾರ, ಅಂತರ ರಾಷ್ಟ್ರೀಯ ನ್ಯಾಯಾಲಯದ ತೀರ್ಪು ಹಾಗೂ ಪಾಕಿಸ್ತಾನದ ಕಾನೂನು ಪ್ರಕಾರ ನಲವತ್ತೊಂಬತ್ತು ವಯಸ್ಸಿನ ಕುಲಭೂಷಣ್ ಜಾಧವ್ ರಿಗೆ ದೂತಾವಾಸ ಸಂಪರ್ಕಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಗೂಢಚರ್ಯೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಕುಲಭೂಷಣ್ ಜಾಧವ್ ಗೆ ಮರಣದಂಡನೆ ವಿಧಿಸಲಾಗಿತ್ತು. ಆದರೆ ಈ ವಾದವನ್ನು ನಿರಾಕರಿಸುತ್ತಾ ಬಂದಿರುವ ಭಾರತ, ನಿವೃತ್ತ ಸೇನಾಧಿಕಾರಿ ಕುಲಭೂಷಣ್ ಜಾಧವ್ ಅವರು ಇರಾನ್ ನಲ್ಲಿ ವ್ಯಾಪಾರ ಮಾಡಿಕೊಂಡಿದ್ದರು. ಅಲ್ಲಿಂದ ಅವರನ್ನು ಅಪಹರಿಸಿದ ಪಾಕಿಸ್ತಾನ, ಸುಳ್ಳು ಆರೋಪ ಹೊರೆಸಿ, ಮರಣದಂಡನೆ ವಿಧಿಸಿದೆ ಎಂದು ಹೇಳುತ್ತಾ ಬಂದಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications