ಪಾಕಿಸ್ತಾನದಲ್ಲಿ ಒಸಾಮಾ ಬಿನ್ ಲಾಡೆನ್ ವೈದ್ಯನ ಉಪವಾಸ ಸತ್ಯಾಗ್ರಹ
ಇಸ್ಲಾಮಾಬಾದ್, ಮಾರ್ಚ್ 2: ಪಾಕಿಸ್ತಾನದಲ್ಲಿ ನಕಲಿ ಹೆಪಟೈಟಿಸ್ ಲಸಿಕೆ ಕಾರ್ಯಕ್ರಮವನ್ನು ನಡೆಸಲು ಸಿಐಎಗೆ ಸಹಾಯ ಮಾಡಿದ ಪಾಕಿಸ್ತಾನಿ ವೈದ್ಯ ಶಕೀಲ್ ಅಫ್ರಿದಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
Recommended Video
ಪಾಕಿಸ್ತಾನದಲ್ಲಿ ಬಚ್ಚಿಟ್ಟುಕೊಂಡಿದ್ದ ಒಸಾಮಾ ಬಿನ್ ಲಾಡೆನ್ನನ್ನು ಪತ್ತೆಹಚ್ಚಲು ಮತ್ತು ಕೊಲ್ಲಲು ಸಿಐಎಗೆ ಸಹಾಯ ಮಾಡಿದ ಪಾಕಿಸ್ತಾನಿ ವೈದ್ಯ ಈಗ ಜೈಲಿನಲ್ಲಿದ್ದು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾನೆ ಎಂದು ಅವರ ವಕೀಲ ಮತ್ತು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಒಸಾಮಾ ಬಿನ್ ಲಾಡೆನ್ ಡಿಎನ್ಎ ಮಾದರಿಗಳನ್ನು ಸಂಗ್ರಹಿಸುವ ಮೂಲಕ ಅಲ್ಲಿ ಅಲ್ಖೈದಾ ಉಗ್ರ ಬಚ್ಚಿಟ್ಟುಕೊಂಡಿರುವುದನ್ನು ಸಿಐಎಗೆ ಖಚಿತಪಡಿಸಿದ್ದ. ನಂತರ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ 2011ರಲ್ಲಿ ಅಮೆರಿಕ ಏಜೆಂಟರ ಬಲೆಗೆ ಬಿದ್ದಿದ್ದ.

ಶಕೀಲ್ ಅಫ್ರಿದಿ 2012ರ ಮೇ ತಿಂಗಳಲ್ಲಿ 33 ವರ್ಷಗಳ ಜೈಲು ವಾಸದ ಶಿಕ್ಷೆಗೆ ಗುರಿಯಾಗಿದ್ದ. ಆತ ಉಗ್ರ ಜತೆ ಸಂಬಂಧ ಇಟ್ಟುಕೊಂಡಿದ್ದ ಆಧಾರದ ಮೇಲೆ ಆತನಿಗೆ ಶಿಕ್ಷೆ ವಿಧಿಸಲಾಗಿತ್ತು. ಆದರೆ ಆತ ಇದು ಸುಳ್ಳು ಎಂದು ಸಾಧಿಸುತ್ತಲೇ ಬಂದಿದ್ದ. ನಂತರ ಆತನಿಗೆ 10 ವರ್ಷ ಶಿಕ್ಷೆ ಕಡಿತಗೊಳಿಸಲಾಗಿತ್ತು.
ಒಸಾಮಾ ಬಿನ್ ಲಾಡೆನ್ ಮರಣೋತ್ತರ ಪರೀಕ್ಷೆ ಫಲಿತಾಂಶ
ಮಧ್ಯ ಪಂಜಾಬ್ ಪ್ರಾಂತ್ಯದ ಜೈಲಿನಲ್ಲಿ ಶಕೀಲ್ನನ್ನು ಭೇಟಿಯಾದ ಅವನ ಸಹೋದರ ಜಮೀಲ್ ಅಫ್ರಿದಿ, ತನ್ನ ಹಾಗೂ ತನ್ನ ಕುಟುಂಬದ ಮೇಲೆ ನಡೆಯುತ್ತಿರುವ ಅನ್ಯಾಯ ಮತ್ತು ಅಮಾನವೀಯ ವರ್ತನೆಗಳ ವಿರುದ್ಧ ತನ್ನ ಅಣ್ಣ ಪ್ರತಿಭಟನೆ ನಡೆಸುತ್ತಿದ್ದಾನೆ ಎಂದು ತಿಳಿಸಿದ್ದಾನೆ.
ಒಸಾಮಾ ಬಿನ್ ಲಾಡೆನ್ ಈತ ನೀಡಿದ್ದ ವೈದ್ಯಕೀಯ ಸಹಾಯವನ್ನು ಯುಎಸ್ ಅಧಿಕಾರಿಗಳು ಸಾಬೀತು ಪಡಿಸಿದ್ದರು. ಆದರೆ ಲಾಡೆನ್ನ ಹತ್ಯೆಯಿಂದ ಪಾಕಿಸ್ತಾನಕ್ಕೆ ಮರ್ಮಾಘಾತವಾಗಿತ್ತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications