LOCಯಲ್ಲಿ ಭಾರತೀಯ ಸೇನೆಯಿಂದ ದಾಳಿ, ನಾಲ್ವರು ಸಾವು: ಪಾಕ್ ಆರೋಪ
ಇಸ್ಲಾಮಾಬಾದ್, ಜೂನ್ 18: ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೈನಿಕರು ದಾಳಿ ನಡೆಸಿ ನಾಲ್ವರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ ಎಂದು ಪಾಕ್ ಸೇನೆ ಹೇಳಿದೆ.
Recommended Video
ಮೃತಪಟ್ಟ ನಾಲ್ವರು ನಾಗರಿಕರಲ್ಲಿ ಮಹಿಳೆ ಸೇರಿದ್ದಾರೆ. ಮತ್ತೊಬ್ಬರಿಗೆ ಗಾಯವಾಗಿದೆ. ಭಾರತೀಯ ಸೈನಿಕರ ಗುಂಡಿನ ದಾಳಿಗೆ ಪಾಕಿಸ್ತಾನ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಾಕಿಸ್ತಾನ ಸೇನಾಪಡೆಯ ವಕ್ತಾರ ಮೇಜರ್ ಜನರಲ್ ಬಾಬರ್ ಇಫ್ತಿಖಾರ್, ನಿಕಿಯಾಲ್ ಮತ್ತು ಬಗ್ಸಾರ್ ವಲಯಗಳಲ್ಲಿ ನಾಗರಿಕರ ಮೇಲೆ ಗುರಿಯಾಗಿಟ್ಟುಕೊಂಡು ಭಾರತೀಯ ಸೇನಾ ಯೋಧರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದರು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರತ್ತಾ ಜಬ್ಬಾರ್ ಹಾಗೂ ಲೆವಾನಾ ಖೈತರ್ ಪ್ರದೇಶದಲ್ಲಿ ಮಹಿಳೆ ಸೇರಿ ನಾಲ್ವರನ್ನು ಹತ್ಯೆ ಮಾಡಿದ್ದು, ಓರ್ವರಿಗೆ ಗಂಭೀರ ಗಾಯವಾಗಿದೆ ಎಂದು ಹೇಳಿದ್ದಾರೆ. ಬುಧವಾರ ಪಾಕಿಸ್ತಾನವು ನೌಗಾಮ್ ಗಡಿಯಲ್ಲಿ ಗದನವಿರಾಮ ಉಲ್ಲಂಘನೆ ಮಾಡಿತ್ತು, ಭಾರತದ ಸೈನಿಕರ ಮೇಲೆ ಮಾರ್ಟರ್ ಶೆಲ್ಗಳ ದಾಳಿ ನಡೆಸಿದೆ.
ಜೂನ್ 16ರಂದು ಸಂಜೆ ಸಮಯದಲ್ಲಿ ಅಪ್ರಚೋದಿತ ಕದನವಿರಾಮ ಉಲ್ಲಂಘನೆ ಮಾಡಿತ್ತು. ಮಾರ್ಟರ್ ಶೆಲ್ಗಳು ಹಾಗೂ ಆಯುಧಗಳ ಮೂಲಕ ದಾಳಿ ನಡೆಸಿತ್ತು.
ಭಾರತವು ತಕ್ಕ ಪ್ರತಿಕ್ರಿಯೆಯನ್ನು ನೀಡಿದ್ದು, ಪಾಕಿಸ್ತಾನದ ಸೈನಿಕರ ಮೇಲೆ ಪ್ರತಿದಾಳಿ ನಡೆಸಿತ್ತು. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಮೇಲೆ ಆರೋಪ ಮಾಡಿದೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು












Click it and Unblock the Notifications