ಪಾಕ್ ಸೇನೆ, ಬೇಹುಗಾರಿಕೆ ಸಂಸ್ಥೆ ಐಎಸ್ ಐ ಟೀಕಾಕಾರನ ಹತ್ಯೆ
ಪಾಕಿಸ್ತಾನದ ಸೇನೆ ಹಾಗೂ ಅಲ್ಲಿನ ಬೇಹುಗಾರಿಕೆ ಸಂಸ್ಥೆಯನ್ನು ವಿಮರ್ಶೆ ಮಾಡುವ ಮೂಲಕ ಹೆಸರಾಗಿದ್ದ ಪತ್ರಕರ್ತ ಹಾಗೂ ಪಾಕಿಸ್ತಾನದ ಬ್ಲಾಗರ್, ಇಪ್ಪತ್ತೆರಡು ವರ್ಷದ ಮೊಹ್ಮದ್ ಬಿಲಾಲ್ ಖಾನ್ ನನ್ನು ಅಪರಿಚಿತ ವ್ಯಕ್ತಿ ಹತ್ಯೆ ಮಾಡಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಬಿಲಾಲ್ ಖಾನ್ ಗೆ ಟ್ವಿಟ್ಟರ್ ನಲ್ಲಿ ಹದಿನಾರು ಸಾವಿರ ಫಾಲೋವರ್ಸ್ ಇದ್ದರು.
ಯೂ ಟ್ಯೂಬ್ ಚಾನಲ್ ಗೆ ನಲವತ್ತೆಂಟು ಸಾವಿರ, ಫೇಸ್ ಬುಕ್ ನಲ್ಲಿ ಇಪ್ಪತ್ತೆರಡು ಸಾವಿರ ಫಾಲೋವರ್ಸ್ ಇದ್ದರು. ಬಿಲಾಲ್ ಖಾನ್ ಗೆ ಫೋನ್ ವೊಂದು ಬಂದಿತ್ತು. ಆಗ ವ್ಯಕ್ತಿಯೊಬ್ಬ ಬಂದು, ಸಮೀಪದ ಅರಣ್ಯ ಪ್ರದೇಶಕ್ಕೆ ಭಾನುವಾರ ರಾತ್ರಿ ಕರೆದೊಯ್ದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಶಂಕಿತನು ಕೊಲೆಗೆ ಡ್ಯಾಗರ್ ಬಳಸಿದ್ದಾನೆ. ಇನ್ನು ಖಾನ್ ಸ್ನೇಹಿತನಿಗೆ ಗಂಭೀರ ಗಾಯಗಳಾಗಿವೆ. ಇನ್ನು ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಸದ್ದಾರ್ ಮಲಿಕ್ ನಯೀಂ ನೀಡಿರುವ ಮಾಹಿತಿ ಪ್ರಕಾರ, ಕೆಲವರು ಗುಂಡು ಹಾರಿಸಿದ ಶಬ್ದ ಕೇಳಿಬಂತು ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಕಾರ್ಯಕರ್ತರು ಆದ ಖಾನ್ ಹವ್ಯಾಸಿ ಪತ್ರಕರ್ತರೂ ಹೌದು.

ಮೃತ ಬಿಲಾಲ್ ಖಾನ್ ನ ತಂದೆ ಅಬ್ದುಲ್ಲಾ ಮಾತನಾಡಿ, ನನ್ನ ಮಗನ ಮೇಲೆ ಚೂಪಾದ ವಸ್ತುಗಳಿಂದ ಮಾಡಿದ ಗಾಯದ ಗುರುತುಗಲಿವೆ. ಅವನು ಪ್ರವಾದಿಗಳ ಬಗ್ಗೆ ಮಾತನಾಡಿದ್ದೇ ತಪ್ಪಾಯಿತು ಎಂದಿದ್ದಾರೆ. ಭಯೋತ್ಪಾದನಾ ವಿರೋಧಿ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪಾಕಿಸ್ತಾನಿ ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತ ಮೊಹಮ್ಮದ್ ಬಿಲಾಲ್ ಖಾನ್ ನನ್ನು ಕಳೆದ ರಾತ್ರಿ ಇಸ್ಲಾಮಾಬಾದ್ ನಲ್ಲಿ ಗುಂಡಿಟ್ಟು ಕೊಲ್ಲಲಾಗಿದೆ. ಪ್ರಬಲ ಮಿಲಿಟರಿ ಹಾಗೂ ಬೇಹುಗಾರಿಕೆ ಸಂಸ್ಥೆ ವಿರುದ್ಧ ವಿಮರ್ಶೆಗೆ ಖಾನ್ ಹೆಸರಾಗಿದ್ದರು ಎಂದು ವ್ಯಕ್ತಿಯೊಬ್ಬರು ಟ್ವೀಟ್ ಮಾಡಿದ್ದಾರೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications