ಕೊರೊನಾ ಸೋಂಕಿತರ ಪಾಲಿಗೆ ಹೀರೋ ಆಗಿದ್ದ ಪಾಕ್ ವೈದ್ಯ ನಿಧನ
ಕರಾಚಿ, ಮಾರ್ಚ್ 23: ಕೊರೊನಾ ಸೋಂಕಿತರ ಪಾಲಿಗೆ ಹೀರೋ ಆಗಿದ್ದ ಪಾಕಿಸ್ತಾನದ ಯುವ ವೈದ್ಯ ನಿಧನರಾಗಿದ್ದಾರೆ.
ಕೊರೊನಾ ವಿರುದ್ಧ ಹೋರಾಡಲು ರೋಗಿಗಳ ಜೊತೆ ಟೊಂಕಕಟ್ಟಿ ನಿಂತಿದ್ದರು. ಆದರೆ ಅವರ ಸಾವಿಗೆ ಕಾರಣವೇನೆಂಬುದು ಇನ್ನೂ ಬಹಿರಂಗಗೊಂಡಿಲ್ಲ.
ಇರಾನ್ನ ಗಡಿಯನ್ನು ಹಂಚಿಕೊಳ್ಳುವ ಟಫ್ಟಾನ್ ಎಂಬ ಪಟ್ಟಣದಿಂದ ಈ ಪ್ರದೇಶಕ್ಕೆ ಬರುವ ರೋಗಿಗಳ ತಪಾಸಣೆಯಲ್ಲಿ ವೈದ್ಯರು ಸಕ್ರಿಯರಾಗಿ ಆರೈಕೆ ಮಾಡಿ ಜನರ ಮೆಚ್ಚುಗೆ ಗಳಿಸಿದ್ದರು .

ಕರೋನ ವಿರುದ್ದ ಹೋರಾಟದ ನೇತೃತ್ವ ವಹಿಸಿದ್ದ ಪಾಕ್ 'ಹೀರೋ' ವೈದ್ಯರೊಬ್ಬರು ಮೃತಪಟ್ಟಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದ್ದು, ಜನತೆಯನ್ನು ಈ ಸುದ್ದಿ ದಂಗು ಬಡಿಸಿದೆ.
ಪಾಕಿಸ್ತಾನದ ಗಿಲ್ಗಿಟ್-ಬಾಲ್ಟಿಸ್ತಾನ್ (ಜಿಬಿ) ಯಲ್ಲಿ ಕರೋನ ವಿರುದ್ಧದ ಹೋರಾಟದ ನೇತೃತ್ವ ವಹಿಸಿದ್ದ ಯುವ ವೈದ್ಯ ಮೃತಪಟ್ಟಿದ್ದಾರೆ.
ಆದರೆ ಅವರು ಸೋಂಕಿನ ಅಥವಾ ಇತರ ಕಾರಣಗಳಿಂದ ಮೃತಪಟ್ಟಿದ್ದಾರೆಯೇ ಎನ್ನುವ ಮಾಹಿತಿ ಸ್ಪಷ್ಟವಾಗಿಲ್ಲ. ವೈದ್ಯ ಉಸಾಮಾ ರಿಯಾಜ್ ಅವರ ಸಾವನ್ನು ಭಾನುವಾರ ರಾತ್ರಿ ಜಿಬಿ ಸರ್ಕಾರದ ವಕ್ತಾರ ಫೈಜುಲ್ಲಾ ಫರಾಕ್ ಖಚಿತಪಡಿಸಿದ್ದಾರೆ ಎಂದು ದಿ ನ್ಯೂಸ್ ಇಂಟರ್ನ್ಯಾಷನಲ್ ವರದಿ ಮಾಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications