ಪ್ರವಾಹದ ನೀರಲ್ಲಿ ನಿಂತು ವರದಿ ಮಾಡಿದ ಪತ್ರಕರ್ತ: ವೈರಲ್ ವಿಡಿಯೋ
ಇಸ್ಲಾಮಾಬಾದ್, ಏಪ್ರಿಲ್ 18: ಪಾಕಿಸ್ತಾನದ ಟೆಲಿವಿಷನ್ ವಾಹಿನಿ ವರದಿಗಾರರ ಯಡವಟ್ಟುಗಳು ಬಲುಜನಪ್ರಿಯ. ಅವರ ಅನೇಕ ವಿಡಿಯೋಗಳು ಪಾಕಿಸ್ತಾನ ಮಾತ್ರವಲ್ಲ, ಜಗತ್ತಿನ ಅನೇಕ ಕಡೆ ವೈರಲ್ ಆಗಿದ್ದವು. ಈ ವಿಡಿಯೋಗಳನ್ನು ಬಳಸಿಕೊಂಡು ಸಲ್ಮಾನ್ ಖಾನ್ ಅಭಿನಯದ 'ಬಜರಂಗಿ ಭಾಯಿಜಾನ್' ಸಿನಿಮಾದಲ್ಲಿ ನವಾಜುದ್ದೀನ್ ಸಿದ್ದಿಕಿ ನಗಿಸಿದ್ದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈಗ ಪಾಕಿಸ್ತಾನದ ಪತ್ರಕರ್ತರೊಬ್ಬರ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಆದರೆ, ಇದು ನಗಿಸುವ ವಿಡಿಯೋವಲ್ಲ. ಕೆಲವರು ತಮ್ಮ ಕೆಲಸದಲ್ಲಿ ಬೇರೆಯವರನ್ನು ಮೆಚ್ಚಿಸಲು ಎಂತಹ ಹುಚ್ಚು ಸಾಹಸಕ್ಕೂ ಮುಂದಾಗುತ್ತಾರೆ ಎಂಬುದನ್ನು ಸಾಬೀತುಪಡಿಸುವಂತಹ ವಿಡಿಯೋ.
ನೆರೆಯಿಂದ ತುಂಬಿ ಹರಿಯುತ್ತಿರುವ ನದಿಯೊಂದರ ಮಧ್ಯದಲ್ಲಿ ನಿಂತು ಪಾಕಿಸ್ತಾನದ ಪತ್ರಕರ್ತ ವಾಹಿನಿಗೆ ವರದಿಗಾರಿಕೆ ಮಾಡಿದ್ದಾರೆ. ಅಲ್ಲಿನ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ವೇಗವಾಗಿ ಹರಿಯುವ ಅಪಾಯಕಾರಿ ನೀರಿನೊಳಗೆ ನಿಂತು ವರದಿಗಾರಿಕೆ ಮಾಡಿರುವ ಪತ್ರಕರ್ತನ ಹುಚ್ಚುತನವನ್ನು ಅನೇಕರು ಟೀಕಿಸಿದ್ದಾರೆ. ಜತೆಗೆ ತಮಾಷೆಯ ಕಾಮೆಂಟ್ಗಳು ಹರಿದಾಡುತ್ತಿವೆ.
Producer: Bring me a news story that no other channel has.
— Naila Inayat नायला इनायत (@nailainayat) 16 April 2019
Reporter: pic.twitter.com/cOLxx6Uvas
ಪಾಕಿಸ್ತಾನದ ಪತ್ರಕರ್ತೆ ನೈಲಾ ಇನಾಯತ್, 'ಪ್ರೊಡ್ಯೂಸರ್: ಬೇರೆ ಯಾವ ಚಾನೆಲ್ನಲ್ಲಿಯೂ ಇಲ್ಲದ ಸುದ್ದಿಯನ್ನು ತನ್ನಿ'

ವರದಿಗಾರ:...." ಎಂದು ಬರೆದು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರ ಜತೆಗೆ ಅನೇಕರು ಪಾಕಿಸ್ತಾನದ ಪತ್ರಕರ್ತರ ಹಲವು ವಿಡಿಯೋಗಳನ್ನು ಪೋಸ್ಟ್ ಮಾಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications