ಪುಲ್ವಾಮಾ ದಾಳಿಕೋರನನ್ನು ಸ್ವಾತಂತ್ರ್ಯ ಯೋಧ ಎಂದ ಪಾಕ್ ಪತ್ರಿಕೆ
ಇಸ್ಲಾಮಾಬಾದ್, ಫೆಬ್ರವರಿ 16: ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್)ಯ 49 ಯೋಧರ ಹತ್ಯೆಗೆ ಕಾರಣನಾದ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಭಯೊತ್ಪಾದಕ ಆದಿಲ್ ಅಹ್ಮದ್ ದಾರ್ ನನ್ನು ಪಾಕಿಸ್ತಾನದ ಪತ್ರಿಕೆಯೊಂದು 'ಸ್ವಾತಂತ್ರ್ಯ ಯೋಧ' ಎಂದು ಕರೆಯುವ ಮೂಲಕ ವಿಕೃತಿ ಮೆರೆದಿದೆ.
ಪಾಕಿಸ್ತಾನದ 'ದಿ ನೇಷನ್' ಪತ್ರಿಕೆಯು ದಾರ್ ನನ್ನು ಸ್ವಾತಂತ್ರ್ಯ ಯೋಧ ಎಂದು ಕರೆದಿದ್ದು ಮಾತ್ರವಲ್ಲದೆ, ಈ ಘಟನೆಯಲ್ಲಿ ಜೈಷ್ ಇ ಮೊಹಮ್ಮದ್ ಪಾತ್ರವಿಲ್ಲ ಎಂದು ಬರೆದಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿಲ್ಲ.
ಸ್ವತಃ ಜೆಇಎಂ ಈ ಕೃತ್ಯದಲ್ಲಿ ತನ್ನ ಪಾತ್ರವನ್ನು ಒಪ್ಪಿಕೊಂಡಿದ್ದರೂ, ದಿ ನೇಶನ್ ಈ ರೀತಿ ಬರೆಯುವ ಮೂಲಕ ವಿಶ್ವದ ಕೆಂಗಣ್ಣಿಗೆ ಪಾತ್ರವಾಗಿದೆ.

ಇಡೀ ವಿಶ್ವವೇ ಆದಿಲ್ ಅಹ್ಮದ್ ದಾರ್ ನನ್ನು ಭಯೋತ್ಪಾದಕ, ರಣಹೇಡಿ ಎಂದು ನಿಂದಿಸುತ್ತಿದ್ದರೆ ಪಾಕಿಸ್ತಾನೀ ಪತ್ರಿಕೆ ಈ ರೀತಿ ಬರೆದಿರುವುದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications