ವಿಡಿಯೋ: ಮೋದಿ ಮಾತನ್ನು ತಪ್ಪಾಗಿ ಅರ್ಥೈಸಿಕೊಂಡು ಹೆದರಿದ ಪಾಕಿಸ್ತಾನ
Recommended Video
ಇಸ್ಲಾಮಾಬಾದ್, ಮೇ 27: ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ಮಾಡಿದ ಮೋದಿ ಮತ್ತೊಮ್ಮೆ ಆರಿಸಿಬಂದು ಪ್ರಧಾನಿ ಆಗುತ್ತಿರುವುದು ಸಹಜವಾಗಿಯೇ ಪಾಕಿಸ್ತಾನಕ್ಕೆ ಆತಂಕ ತಂದಿದೆ. ಯಾವ ಮಟ್ಟಿಗೆಂದರೆ ಮೋದಿ ಪ್ರತಿ ಮಾತಲ್ಲೂ ಪಾಕಿಸ್ತಾನಕ್ಕೆ ಎಚ್ಚರಿಕೆಗಳನ್ನೇ ಹುಡುಕುತ್ತಿದೆ ಪಾಕ್ ಮೀಡಿಯಾ.
Dear @ARYNEWSOFFICIAL, Hindi word 'Abhinandan' means congratulations or to greet. So 'Abhinandan' always won't mean Wing Commander Abhinandan.
— Naila Inayat नायला इनायत (@nailainayat) May 25, 2019
If nothing else, look at the context of Modi's speech. Sensationalise karne k liyay bhi aqal chaiye.. 🙆🏻♀️pic.twitter.com/pgwcpOucla
ಮೋದಿ ಅವರು ಪ್ರಧಾನಿಯಾದ ಬಳಿಕ ಮಾಡಿದ ಭಾಷಣದಲ್ಲಿ ತಮ್ಮ ಕಾರ್ಯಕರ್ತರಿಗೆ, ಜನರಿಗೆ ಅಭಿನಂದನೆಗಳನ್ನು ಮೋದಿ ಸಲ್ಲಿಸಿದ್ದರು. ಆದರೆ ಭಾಷಣವನ್ನು ತಪ್ಪಾಗಿ ಅರ್ಥೈಸಿಕೊಂಡ ಪಾಕಿಸ್ತಾನದ ಮಾಧ್ಯಮ. ಮೋದಿ ಅವರು ಕೋಟಿ, ಕೋಟಿ ವಿಂಗ್ ಕಮಾಂಡರ್ ಅಭಿನಂದನ್ ಅವರು ಹುಟ್ಟಬೇಕು ಎಂದು ಮೋದಿ ಹೇಳಿದ್ದಾರೆ ಎಂದು ವರದಿ ಮಾಡಿದೆ!
ಮೋದಿ ಅವರು ಹಿಂದಿಯಲ್ಲಿ ಮಾಡಿದ ಭಾಷಣದಲ್ಲಿ, 'ಕೋಟಿ,ಕೋಟಿ ಅಭಿನಂದನ್' ಎಂದಿದ್ದರು. ಇದನ್ನು ತಪ್ಪಾಗಿ ಅರ್ಥೈಸಿಕೊಂಡ ಪಾಕಿಸ್ತಾನದ ಎಆರ್ವೈ ನ್ಯೂಸ್ ಎಂಬ ಚಾನೆಲ್, ಮೋದಿ ಅವರು ತಮ್ಮ ಗೆಲುವಿನ ಶ್ರೇಯವನ್ನು ಅಭಿನಂದನ್ಗೆ ಅರ್ಪಿಸಿದ್ದಾರೆ. ಕೋಟಿ, ಕೋಟಿ ಅಭಿನಂದನ್ಗಳು ಎದ್ದು ಬರಬೇಕು ಎಂದು ಹೇಳಿದ್ದಾರೆ ಎಂದು ಮೋದಿ ಭಾಷಣದ ವಿಡಿಯೋ ತುಣುಕಿನೊಂದಿಗೆ ಪ್ರಸಾರ ಮಾಡಿದೆ.

ಎಆರ್ವೈ ಅವರು ವರದಿ ಮಾಡಿರುವ ಸುದ್ದಿಯ ವಿಡಿಯೋ ಟ್ವಿಟ್ಟರ್ನಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ಟ್ರೋಲ್ಗೆ ಗುರಿಯಾಗಿದೆ. ಪಾಕಿಸ್ತಾನದವರೂ ಸಹ ಎಆರ್ವೈ ಅನ್ನು ಟ್ರೋಲ್ ಮಾಡುತ್ತಿದ್ದಾರೆ.
ಅಭಿನಂದನ್ ಗುಂಗಿನಿಂದ ಹೊರಬರುವ ಮೊದಲೇ ಮೋದಿ ಪುನರಾಯ್ಕೆಯ ಆತಂಕ ಕಾಡುತ್ತಿರುವ ಪಾಕಿಸ್ತಾನದ ಮಾಧ್ಯಮಗಳು ತಮ್ಮ ಸ್ಥಿಮಿತ ಕಳೆದುಕೊಂಡಿವೆ ಎಂದು ಕೆಲವರು ವ್ಯಂಗ್ಯ ಮಾಡಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications