ಪಾಲಕರ ಮೇಲಿನ ಸೇಡಿಗೆ ಮಕ್ಕಳನ್ನು ಕೊಂದರಂತೆ...
ಇಸ್ಲಾಮಾಬಾದ್, ಡಿ. 17: ಪಾಕಿಸ್ತಾನದ ಪೇಶಾವರದಲ್ಲಿರುವ ಸೈನಿಕ ಶಾಲೆಯ ಮೇಲೆ ದಾಳಿ ನಡೆಸಿದ ತೆಹ್ರೀಕ್ ಇ ತಾಲಿಬಾನ್ ಪಾಕಿಸ್ತಾನ್ ಉಗ್ರರು ಸುಮಾರು 130ಕ್ಕೂ ಅಧಿಕ ಜನರ ಜೀವ ತೆಗೆದಿದ್ದಾರೆ. ಆದರೆ, ಅವರು ಎಲ್ಲರನ್ನೂ ಬಿಟ್ಟು ಮುಗ್ಧ ಮಕ್ಕಳ ಮೇಲೆ ದಾಳಿ ನಡೆಸಿದ್ದು ಏಕೆ..?
ಇದಕ್ಕೆ ತೆಹ್ರೀಕ್ ಇ ತಾಲಿಬಾನ್ ಪಾಕಿಸ್ತಾನ್ ಕೊಟ್ಟಿರುವ ಉತ್ತರವೆಂದರೆ "ಈ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಪಾಲಕರು ಅಮೆರಿಕಕ್ಕೆ ಸಹಾಯ ಮಾಡಿದ್ದಾರೆ" ಎಂಬುದು. [ಪಾಕಿಸ್ತಾನದಲ್ಲಿ ನೂರಾರು ಮಕ್ಕಳ ಬಲಿ]

"ಅಲ್ಲದೆ, ಈ ಮಕ್ಕಳ ಪಾಲಕರು ದಕ್ಷಿಣ ಹಾಗೂ ಉತ್ತರ ವಜಿರಿಸ್ತಾನದಲ್ಲಿ ಪಾಕಿಸ್ತಾನಿ ಸೈನಿಕರು ನಮ್ಮ ಕುಟುಂಬಗಳ ಮೇಲೂ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಮಕ್ಕಳು ಸಾವನ್ನಪ್ಪಿದ್ದಾರೆ. ಅದಕ್ಕೆ ಪ್ರತೀಕಾರವಾಗಿ ಈ ದಾಳಿ ನಡೆಸಲಾಗುತ್ತಿದೆ" ಎಂದು ತಾಲಿಬಾನ್ ಪಾಕಿಸ್ತಾನ್ ವಕ್ತಾರ ಹೇಳಿದ್ದಾನೆ. [ಮೆಹದಿ ಪೊಲೀಸರ ಕಣ್ಣು ತಪ್ಪಿಸಿದ್ದು ಹೇಗೆ]
"ವಜಿರಿಸ್ತಾನದಲ್ಲಿ ತಾಲಿಬಾನ್ ವಿರುದ್ಧ ಸೈನಿಕ ಕಾರ್ಯಾಚರಣೆ ನಿಲ್ಲಿಸದಿದ್ದಲ್ಲಿ ಪಾಕಿಸ್ತಾನದಾದ್ಯಂತ, ವಿವಿಧ ಜನಾಂಗಗಳು ವಾಸಿಸುವ ಸ್ಥಳಗಳಲ್ಲಿ ದಾಳಿ ಮುಂದುವರಿಸಲಾಗುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ. [ಮೆಹದಿ ಮೇಲೆ ಪ್ರಕರಣಗಳ ತೂಗುಗತ್ತಿ]
ನೂರಾರು ಮಕ್ಕಳ ಸಾವಿನಿಂದ ಕಂಗೆಟ್ಟಿರುವ ಪಾಕಿಸ್ತಾನ ಈಗ ದೇಶಾದ್ಯಂತ ದಾಳಿ ನಡೆಸುವುದಾಗಿ ತಾಲಿಬಾನ್ ಪಾಕಿಸ್ತಾನ್ ಎಚ್ಚರಿಕೆ ಕೊಟ್ಟಿರುವುದರಿಂದ ಮತ್ತಷ್ಟು ಆತಂಕಕ್ಕೊಳಗಾಗಿದೆ.
-
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ -
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 104 ಕೋಟಿ ರೂ. ವೆಚ್ಚದಲ್ಲಿ ಉಚಿತ ಶೂ, ಸಾಕ್ಸ್ ವಿತರಣೆಗೆ ಸರ್ಕಾರದ ಆದೇಶ -
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications