ಉಗ್ರ ಹಫೀಜ್ ನಿವಾಸದ ದಾಳಿ ಹಿಂದೆ ಭಾರತದ 'RAW' ಕೈವಾಡ: ಪಾಕಿಸ್ತಾನ
ಇಸ್ಲಾಮಾಬಾದ್, ಜುಲೈ 05: ಉಗ್ರ ಹಫೀಜ್ ಸಯೀದ್ ನಿವಾಸದ ಮೇಲಿನ ದಾಳಿ ಹಿಂದೆ ಭಾರತದ RAW ಕೈವಾಡವಿದೆ ಎಂದು ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್ಎಸ್ಎ) ಮೊಯೀದ್ ಯೂಸುಫ್ ಹೇಳಿದ್ದಾರೆ.
ಲಾಹೋರ್ನ ಜೋಹರ್ ಟೌನ್ನಲ್ಲಿ ನಡೆದ ಸ್ಫೋಟದ ತನಿಖೆಯ ವೇಳೆ ಸಿಕ್ಕಿರುವ ಸಾಕ್ಷ್ಯಗಳು 'ಭಾರತೀಯ ಪ್ರಾಯೋಜಿತ ಭಯೋತ್ಪಾದನೆ'ಯನ್ನು ಸೂಚಿಸಿವೆ ಎಂದಿದ್ದಾರೆ.
ಜೂನ್ 23ರಂದು ಲಾಹೋರ್ನಲ್ಲಿರುವ ವಿಶ್ವಸಂಸ್ಥೆ ಭಯೋತ್ಪಾದಕರ ಪಟ್ಟಿಯಲ್ಲಿರುವ ಹಫೀಜ್ ಸಯೀದ್ ನಿವಾಸದ ಬಳಿ ಸ್ಫೋಟ ಸಂಭವಿಸಿತ್ತು. ಸ್ಫೋಟದ ವೇಳೆ ಮೂವರು ಸಾವನ್ನಪ್ಪಿದ್ದು 24 ಮಂದಿ ಗಾಯಗೊಂಡಿದ್ದರು.

ತನಿಖೆ ಯಶಸ್ವಿಯಾಗುವುದು ಕಷ್ಟ
ಸೈಬರ್ ದಾಳಿಗಳು ನಡೆದಿರುವುದರಿಂದ ನಮ್ಮ ತನಿಖೆ ಯಶಸ್ವಿಯಾಗಲು ಸಾಧ್ಯವಿಲ್ಲ. ಅಲ್ಲದೆ ಅದು ಅಡೆತಡೆಗಳನ್ನು ಎದುರಿಸಬೇಕಾಗಿದೆ ಎಂದು ಡಾನ್ ಪತ್ರಿಕೆ ಉಲ್ಲೇಖಿಸಿದೆ. ಜೋಹರ್ ಟೌನ್ ಮತ್ತು ಸೈಬರ್ಟಾಕ್ಗಳು ಸಂಪರ್ಕ ಹೊಂದಿವೆ ಎಂಬುದರಲ್ಲಿ ನಮಗೆ ಯಾವುದೇ ಸಂದೇಹವಿಲ್ಲ. ಸೈಬರ್ ಟಾಕ್ ಗಳು ಯಾವ ಸಂಖ್ಯೆಯಲ್ಲಿ ಮಾಡಲ್ಪಟ್ಟಿದೆ. ನಮ್ಮ ನೆರೆಯ ದೇಶ ಒಳಗೊಳ್ಳುವಿಕೆ ಎಂಬುದರಲ್ಲಿ ಸಂದೇಹವಿಲ್ಲ ಎಂದು ಅವರು ಹೇಳಿದರು.

ಗುಪ್ತಚರ ಇಲಾಖೆ ಮಾಹಿತಿ
ಗುಪ್ತಚರ ಮಾಹಿತಿಯ ಗುಟ್ಟು ಬಿಟ್ಟುಕೊಡದ ಯೂಸುಫ್, ಐಜಿ ನಮ್ಮಲ್ಲಿ ವಿದೇಶಿ ಗುಪ್ತಚರ ಸಂಸ್ಥೆಯ ಗುಪ್ತಚರ ಮಾಹಿತಿ ಇದೆ. ಆದ್ದರಿಂದ ಇಂದು ನಾನು ನಿಸ್ಸಂದೇಹವಾಗಿ ಹೇಳಲು ಬಯಸುತ್ತೇನೆ. ಈ ಸಂಪೂರ್ಣ ದಾಳಿಯು ಭಾರತದ ಪ್ರಾಯೋಜಿತ ಭಯೋತ್ಪಾದನೆಗೆ ಕಾರಣವಾಗುತ್ತದೆ.

ದಾಳಿಯ ಮಾಸ್ಟರ್ ಮೈಂಡ್ ಯಾರು
ಪತ್ರಿಕಾಗೋಷ್ಠಿಯಲ್ಲಿ ಪಾಕ್ ಎನ್ಎಸ್ಎ ಈ ದಾಳಿಯ ಮಾಸ್ಟರ್ ಮೈಂಡ್ "ಓರ್ವ ಭಾರತೀಯ ಪ್ರಜೆ. ಅಲ್ಲದೆ ಆತನೊಂದಿಗೆ ರಾ ಸಂಪರ್ಕದಲ್ಲಿದೆ ಎಂದು ಹೇಳಿರುವುದಾಗಿ ಡಾನ್ ಪತ್ರಿಕೆ ವರದಿ ಮಾಡಿದೆ.

ಭಾರತದ ಕೈವಾಡವಿದೆ
ಸ್ಫೋಟದಲ್ಲಿ ಭಾರತದ ಪಾತ್ರವಿದೆ ಎಂದು ಆರೋಪಿಸಿದ ಪಾಕ್ ಎನ್ಎಸ್ಎ, ಸ್ಫೋಟ ನಡೆದ ದಿನ ದೇಶದ ಮಾಹಿತಿ ಮೂಲಸೌಕರ್ಯಗಳ ಮೇಲೆ ಸಾವಿರಾರು ಸಂಘಟಿತ ಸೈಬರ್ ದಾಳಿಗಳು ನಡೆದಿವೆ ಎಂದು ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications