ಕೊರೊನಾ ಲಸಿಕೆ ಅಥವಾ ಜೈಲು ಆಯ್ಕೆ ನಿಮ್ಮದು
ಕೊರೊನಾ ಲಸಿಕೆ ಹಾಕಿಸಿಕೊಳ್ಳದಿದ್ದರೆ ಜೈಲಿಗೆ ಕಳುಹಿಸಲಾಗುವುದು ಎಂದು ಫಿಲಿಪೈನ್ಸ್ ಅಧ್ಯಕ್ಷ ರೊಡ್ರಿಗೊ ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ಲಸಿಕೆ ನಿಯಂತ್ರಣವೇ ಪ್ರತಿ ದೇಶದಲ್ಲೂ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕೊರೊನಾ ವಿರುದ್ಧ ಹೋರಾಡಲು ಇದೀಗ ಕೊರೊನಾ ಲಸಿಕೆ ಹಾಕಿಸಿಕೊಳ್ಳುವುದೇ ಒಂದು ಅಸ್ತ್ರವಾಗಿದೆ.
ವಿಶ್ವದಾದ್ಯಂತ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಭಾರತ ಲಸಿಕೆ ವಿಷಯದಲ್ಲಿ ನಿನ್ನೆ ದಾಖಲೆ ಬರೆದಿದೆ. ಆದರೆ ಇನ್ನೂ ಅನೇಕರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿರುವ ಜನರಿಗೆ ರೆಡ್ರಿಗೋ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಫಿಲಿಪೈನ್ಸ್ನಲ್ಲಿ ಕೊರೊನಾ ವೈರಸ್ಗೆ ಇದುವರೆಗೆ 1.3 ದಶಲಕ್ಷಕ್ಕೂ ಅಧಿಕ ಮಂದಿ ಸೋಂಕಿಗೆ ತುತ್ತಾಗಿದ್ದಾರೆ, 23 ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
''ಲಸಿಕೆ ಹಾಕಿಸಿಕೊಳ್ಳದೆ ಕೊರೊನಾವೈರಸ್ ಹರಡುತ್ತಿರುವವರಿಗೆ ಕ್ಷಮೆ ಇಲ್ಲ, ನಾನು ನಿಮ್ಮನ್ನು ಜೈಲಿಗೆ ಹಾಕಬೇಕಾಗುತ್ತದೆ. ಲಸಿಕೆ ನಿರಾಕರಿಸಿದವರ ಪಟ್ಟಿಯನ್ನು ಗ್ರಾಮದ ಮುಖಂಡರು ಇಟ್ಟುಕೊಳ್ಳಬೇಕು'' ಎಂದು ಅವರು ಹೇಳಿದ್ದಾರೆ.
ಸದ್ಯ ದೇಶವು ಗಂಭೀರ ಬಿಕ್ಕಟ್ಟಿನಲ್ಲಿದೆ, ಹಾಗಾಗಿ ತನ್ನನ್ನು ತಪ್ಪಾಗಿ ಅರ್ಥೈಸಿಕೊಳ್ಳಬಾರದು. ಮೊದಲ ಅಲೆ ಸಂಪನ್ಮೂಲದ ಮೇಲೆ ದೊಡ್ಡ ಪೆಟ್ಉ ನೀಡಿದೆ. ಇನ್ನೊಂದು ಅಲೆ ದೇಶಕ್ಕೆ ಹಾನಿಕಾರಕವಾಗಿರಲಿದೆ , ಇದಕ್ಕೆ ಲಸಿಕೆ ಮದ್ದು ಎಂದು ರೆಡ್ರಿಗೋ ತಿಳಿಸಿದ್ದಾರೆ.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications