ಬ್ಯಾಂಕಾಕಿನಲ್ಲಿ ಏರ್ ಆಂಬುಲೆನ್ಸ್ ಅಪಘಾತ, ಪೈಲಟ್ ಸಾವು
ಮೇದಾಂತ ಆಸ್ಪತ್ರೆಯ ಏರ್ ಆಂಬುಲೆನ್ಸ್ ವಿಮಾನಕ್ಕೆ ಬೆಂಕಿ ತಗುಲಿದೆ. ಬ್ಯಾಂಕಾಕಿನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದರೂ ಪೈಲಟ್ ಜೀವ ಹಾನಿಯಾಗಿದೆ. ಐದು ಮಂದಿ ಸಿಬ್ಬಂದಿ ಹೊಂದಿದ್ದ ವಿಮಾನ ತುರ್ತುಭೂಸ್ಪರ್ಶವಾಗಿ ಆತಂಕ ಮೂಡಿಸಿತು.
ಬ್ಯಾಂಕಾಕ್, ಮಾರ್ಚ್ 07: ಮೇದಾಂತ ಆಸ್ಪತ್ರೆಯ ಏರ್ ಆಂಬುಲೆನ್ಸ್ ವಿಮಾನಕ್ಕೆ ಬೆಂಕಿ ತಗುಲಿದೆ. ಬ್ಯಾಂಕಾಕಿನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದರೂ ಪೈಲಟ್ ಜೀವ ಹಾನಿಯಾಗಿದೆ. ಐದು ಮಂದಿ ಸಿಬ್ಬಂದಿ ಹೊಂದಿದ್ದ ವಿಮಾನ ತುರ್ತು ಭೂಸ್ಪರ್ಶವಾಗಿ ಆತಂಕ ಮೂಡಿಸಿತು.
ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ ಈ ದುರ್ಘಟನೆ ಬಗ್ಗೆ ಅಪ್ಡೇಟ್ ನೀಡಿದ್ದಾರೆ.

ಪೈಲಟ್ ಅರುಣಾಕ್ಷ ನಂದಿ ಅವರು ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಾ.ಶೈಲೇಂದ್ರ ಹಾಗೂ ಡಾ.ಕೋಮಲ್ ಎಂಬ ಇಬ್ಬರು ವೈದ್ಯರು ತೀವ್ರವಾಗಿ ಗಾಯಗೊಂಡಿದ್ದಾರೆ.
Dr.Shailendra and Dr.Komal are in the ICU. The other two have sustained minor injuries. /4
— Sushma Swaraj (@SushmaSwaraj) March 6, 2017
ಇಬ್ಬರಿಗೂ ಬ್ಯಾಂಕಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಾಳುವಾಗಿರುವ ನರ್ಸ್ ಒಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಯದಿಂದ ಪಾರಾಗಿದ್ದಾರೆ.
My heartfelt condolences to the bereaved family.
— Sushma Swaraj (@SushmaSwaraj) March 6, 2017
ನವದೆಹಲಿಯಿಂದ ಬ್ಯಾಂಕಾಕಿಗೆ ಹೊರಟ್ಟಿದ್ದ ವಿಮಾನ ಮಾರ್ಗಮಧ್ಯದಲ್ಲಿ ಕೋಲ್ಕತಾದಲ್ಲಿ ಇಂಧನ ತುಂಬಿಸಿಕೊಳ್ಳಲು ನಿಲ್ಲಿಸಲಾಗಿತ್ತು. ನಂತರ ನಖೋಮ್ ಪಾಥಮ್ ನಿಲ್ದಾಣದಲ್ಲಿ ಈ ದುರ್ಘಟನೆ ನಡೆದಿದೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications