Plane Crash: 179 ಜನ ವಿಮಾನ ದುರಂತದಲ್ಲಿ ಬಲಿ? ದಕ್ಷಿಣ ಕೊರಿಯಾದಲ್ಲಿ ನೀರವ ಮೌನ
ವಿಮಾನ ಅಪಘಾತ, 181 ಜನರು ಪ್ರಯಾಣ ಮಾಡುತ್ತಿದ್ದ ವಿಮಾನ ಕ್ರಾಶ್ ಲ್ಯಾಂಡಿಂಗ್... ಅಂದಹಾಗೆ ಈ ರೀತಿ ಬೆಳ್ಳಂಬೆಳಗ್ಗೆ ಸುದ್ದಿ ಹರಡಿದ್ದೇ ತಡ ಇಡೀ ಪ್ರಪಂಚ ನಲುಗಿ ಹೋಗಿತ್ತು. ಯಾಕೆ ಅಂದ್ರೆ ದಕ್ಷಿಣ ಕೊರಿಯಾ ದೇಶದಲ್ಲಿ ಸಂಭವಿಸಿದ ಈ ವಿಮಾನ ದುರಂತವು ಇಡೀ ಜಗತ್ತಿನ ಅತ್ಯಂತ ಘೋರ ದುರಂತಗಳ ಪೈಕಿ ಒಂದಾಗಿದ್ದು, 2024ರ ಅತ್ಯಂತ ಕರಾಳ ವಿಮಾನ ಅಪಘಾತವೂ ಆಗಿದೆ. ಆರಂಭದಲ್ಲಿ 29 ಪ್ರಯಾಣಿಕರು ವಿಮಾನ ದುರಂತಕ್ಕೆ ಬಲಿಯಾಗಿದ್ದಾರೆ ಎನ್ನಲಾಗಿತ್ತು, ಆದರೆ ಈಗ ಹೊರಬಿದ್ದ ಸುದ್ದಿ ಹೃದಯಾಘಾತ ತರಿಸುವಂತೆ ಇದೆ.
ಹೌದು, ದಕ್ಷಿಣ ಕೊರಿಯಾ ದೇಶದಲ್ಲಿ ಇಂದು ಸಂಭವಿಸಿದ ಡೆಡ್ಲಿ ಪ್ಲೇನ್ ಕ್ರಾಶ್ ನೂರಾರು ಪ್ರಯಾಣಿಕರ ಜೀವ ತೆಗೆದಿದೆ. ಥೈಲ್ಯಾಂಡ್ ಮೂಲಕ ದಕ್ಷಿಣ ಕೊರಿಯಾಗೆ ಬಂದಿದ್ದ ವಿಮಾನ ಇನ್ನೇನು ಸುರಕ್ಷಿತವಾಗಿ ಲ್ಯಾಂಡ್ ಆಗಲಿದೆ ಬಿಡು ಅಂತಾನೇ ಎಲ್ಲರೂ ಅಂದುಕೊಂಡಿದ್ದರು. ಆದರೆ ನೋಡ ನೋಡುತ್ತಲೇ ಆಗಿದ್ದು ಬೇರೆ, ವಿಮಾನ ರನ್ವೇ ದಾಟಿ ಪಕಕ್ಕೆ ಹೋಗಿತ್ತು. ಹೀಗೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗುವ ಬದಲು ಪೀಸ್ ಪೀಸ್ ಆಗಿತ್ತು.

ಒಂದೇ ವಾರದಲ್ಲಿ 2 ಭೀಕರ ಘಟನೆ
ಕೇವಲ ಒಂದೇ ವಾರದ ಅಂತರದಲ್ಲಿ, 2 ರಣಭೀಕರ ವಿಮಾನ ದುರಂತಗಳು ಸಂಭವಿಸಿವೆ. ಮೊನ್ನೆ ಮೊನ್ನೆ ಭೀಕರ ವಿಮಾನ ದುರಂತ ನೋಡಿ ನೊಂದಿದ್ದ ಜಗತ್ತಿಗೆ ಈಗ ಮತ್ತೊಂದು ಸ್ಫೋಟಕ ಸುದ್ದಿ ಸಿಕ್ಕಿದೆ. ಈ ಬಾರಿ ದಕ್ಷಿಣ ಕೊರಿಯಾ ದೇಶದಲ್ಲಿ ಭೀಕರ ವಿಮಾನ ದುರಂತ ಸಂಭವಿಸಿದ್ದು, 181 ಜನರು ಇದ್ದ ವಿಮಾನ ಕ್ರಾಶ್ ಲ್ಯಾಂಡಿಂಗ್ ಆಗಿದೆ. ಕೆಲ ದಿನಗಳ ಹಿಂದೆ ಕಝಕಿಸ್ತಾನ್ ದೇಶದಲ್ಲಿ ವಿಮಾನ ದುರಂತ ಸಂಭವಿಸಿ, 38 ಜನರು ಬಲಿಯಾಗಿದ್ದರು. ಇದೀಗ ದಕ್ಷಿಣ ಕೊರಿಯಾದ ದುರ್ಘಟನೆ 179 ಜನರನ್ನು ಬಲಿಪಡೆದಿದೆ.
181 ಜನರಲ್ಲಿ 179 ಜನರು ಬಲಿ?
ಲ್ಯಾಂಡಿಂಗ್ ಮಾಡುವ ಸಮಯದಲ್ಲಿ ರನ್ವೇ ಮೂಲಕ ಜಾರಿರುವ ದಕ್ಷಿಣ ಕೊರಿಯಾದ ಈ ವಿಮಾನ ನೇರ ರನ್ವೇ ಪಕ್ಕಕ್ಕೆ ಹೋಗಿ ಕ್ರಾಶ್ ಲ್ಯಾಂಡ್ ಆಗಿದೆ. 'ಜೆಜು ಏರ್ ಫ್ಲೈಟ್ 2216' ವಿಮಾನವು ಥೈಲ್ಯಾಂಡ್ ಮೂಲಕ ದಕ್ಷಿಣ ಕೊರಿಯಾಗೆ ಬರುತ್ತಿತ್ತು ಎನ್ನಲಾಗಿದೆ. ಆದರೆ ಈ ರೀತಿ ಥೈಲ್ಯಾಂಡ್ ಮೂಲಕ ದಕ್ಷಿಣ ಕೊರಿಯಾಗೆ ಬಂದು ಲ್ಯಾಂಡ್ ಆಗುವ ಸಮಯದಲ್ಲೇ ಭೀಕರ ದುರಂತ ಸಂಭವಿಸಿದೆ. ಮತ್ತೊಂದು ಕಡೆ 181 ಜನರಿದ್ದ ವಿಮಾನದಲ್ಲಿ 179 ಜನರು ಬಲಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಭಯದ ವಾತಾವರಣ ನಿರ್ಮಾಣ ಆಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications