ಸೆಪ್ಟೆಂಬರ್ನಲ್ಲಿ ಮೋದಿ ಅಮೆರಿಕ ಪ್ರವಾಸ, ವಿಶೇಷತೆಯೇನು?
Recommended Video
ವಾಷಿಂಗ್ಟನ್, ಜುಲೈ 13: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.
ಸೆಪ್ಟೆಂಬರ್ ಮೂರನೇ ವಾರದಲ್ಲಿ ನ್ಯೂಯಾರ್ಕ್ ಹಾಗೂ ಹೂಸ್ಟನ್ ಪ್ರವಾಸ ಕೈಗೊಳ್ಳುವ ಮೋದಿ, ಟ್ರಂಪ್ ಆಡಳಿತದ ಜತೆ ದ್ವಿಪಕ್ಷೀಯ ಮಾತುಕತೆ ಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ನಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ವಿಶ್ವ ಸಂಸ್ಥೆಯ ಸಾಮಾನ್ಯ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಆದರೆ, ಮೋದಿ ಹಾಗೂ ಟ್ರಂಪ್ ಭೇಟಿಯ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ಹೊರ ಬಿದ್ದಿಲ್ಲ. ಅಮೆರಿಕ ಹಾಗೂ ಭಾರತದ ಮಧ್ಯೆ ವ್ಯಾಪಾರಿ ಕದನದ ವಿಚಾರವಾಗಿ ಮನಸ್ಥಾಪ ಏರ್ಪಟ್ಟಿರುವಾಗಲೇ ಮೋದಿ ಭೇಟಿ ಮಹತ್ವ ಪಡೆದುಕೊಂಡಿದೆ.
ಇದೇ ವೇಳೆ ಹೂಸ್ಟನ್ನಲ್ಲಿ ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. ವಿಶ್ವಸಂಸ್ಥೆ ಯ ಸಾಮಾನ್ಯ ಅಧಿವೇಶನದಲ್ಲಿ ಮೋದಿ ಪಾಲ್ಗೊಳ್ಳೂತ್ತಿರುವುದು ಇದು 3 ನೇ ಬಾರಿ. 2017 ರಲ್ಲಿ ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾದ ಬಳಿಕ ಮೋದಿ ಅವರ ಮೊದಲ ಭೇಟಿ ಇದಾಗಿದೆ.
ಈ ಬಾರಿ ಅಮೆರಿಕ ಭೇಟಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈವರೆಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಏತನ್ಮಧ್ಯೆ 2015ರಲ್ಲಿ ಅಮೆರಿಕ ಭೇಟಿ ಟೆಕ್ಸಾಸ್ ಸಮಾವೇಶದ ರೀತಿಯಲ್ಲೇ ಈ ಬಾರಿಯೂ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮೋದಿ ಮಾತನಾಡಲಿದ್ದಾರೆ ಈ ಕಾರ್ಯಕ್ರಮಕ್ಕಾಗಿ ಈಗಾಗಲೇ ಭಾರಿ ಸಿದ್ಧತೆ ನಡೆಯುತ್ತಿದೆ.
ಜುಲೈ 2019ರವರೆಗೆ ಮೋದಿ 52 ವಿದೇಶ ಪ್ರವಾಸ ಕೈಗೊಂಡಿದ್ದು, 6 ಖಂಡಗಳು ಹಾಗೂ 59 ದೇಶಗಳಿಗೆ ಪ್ರಯಾಣ ಮಾಡಿದ್ದಾರೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications