ಸಿಂಗಪುರದಲ್ಲಿ ನರೇಂದ್ರ ಮೋದಿ ಭಾಷಣದ ಜಾದೂ
ಸಿಂಗಪುರ, ನವೆಂಬರ್, 24: ನರೇಂದ್ರ ಮೋದಿ ಸಿಂಗಪುರದಲ್ಲೂ ತಮ್ಮ ಜಾದೂ ತೋರಿಸಿದ್ದಾರೆ. ಮಂಗಳವಾರ ಸಂಜೆ ಭಾರತೀಯ ಮೂಲದ ಸಿಂಗಪುರ ನಿವಾಸಿಗಳನ್ನು ಉದ್ದೇಶಿಸಿ ಮಾಡಿದ ಸುದೀರ್ಘ ಭಾಷಣದಲ್ಲಿ ಹೂಡಿಕೆ, ಮೇಕ್ ಇನ್ ಇಂಡಿಯಾ, ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ಸೇರಿದಂತೆ ನೂರಾರು ವಿಚಾರಗಳನ್ನು ಮುಂದಿಟ್ಟರು.
ಸಿಂಗಪುರದ ಪ್ರಧಾನಿ ಲೀ ಸೀನ್ ಲೂಂಗ್ ಅವರನ್ನು ಭೇಟಿ ಮಾಡಿ10 ಪ್ರಮುಖ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಸಹ ಮಾಡಿದ್ದಾರೆ. ಭಾರತ ಮತ್ತು ಸಿಂಗಪುರದ ನಡುವೆ ಪ್ರಮುಖವಾಗಿ ರಕ್ಷಣಾ ಕ್ಷೇತ್ರ, ಸೈಬರ್ ಭದ್ರತೆ, ನೌಕಾಯಾನ, ನಾಗರಿಕ ವಿಮಾನಯಾನ ಸೇರಿದಂತೆ ಹಲವು ಪ್ರಮುಖ ಒಪ್ಪಂದಗಳಿಗೆ ಉಭಯ ದೇಶದ ನಾಯಕರು ಸಹಿ ಮಾಡಿದ್ದಾರೆ.[ನಗರ ಸ್ವಚ್ಛವಾಗಿಡಿ.. ಇಲ್ಲದಿದ್ದರೆ ಇವನಿಗಾದಂತೆ ಆದೀತು!]

ನರೇಂದ್ರ ಮೋದಿ ಸಿಂಗಪುರ ಭಾಷಣದ ಹೈಲೈಟ್ಸ್
* ಉತ್ತಮ ಆಡಳಿತದಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಸಿಂಗಪುರ ಹೂಡಿಕೆಗೆ ಅತ್ಯುತ್ತಮ ದೇಶವಾಗಿದೆ. ನೀವೂ ನಮ್ಮಲ್ಲಿಗೆ (ಭಾರತಕ್ಕೆ) ಬನ್ನಿ ಬಂಡವಾಳ ಹೂಡಿ.
* ಭಾರತ ಶಕ್ತಿಶಾಲಿ ರಾಷ್ಟ್ರ, ಉತ್ತಮ ಗುಣಮಟ್ಟದ ಮಾನವ ಸಂಪನ್ಮೂಲ ಹೊಂದಿದೆ. ಆದರೆ ಸಿಂಗಪುರದಿಂದ ಕಲಿಯುವುದು ಬಹಳಷ್ಟಿದೆ.
* ಗಾಂಧೀಜಿ ಸ್ವಾತಂತ್ರ್ಯ ಬೇಕೋ ಸ್ವಚ್ಛತೆಯೋ ಎಂದು ಕೇಳಿದ್ದರೆ ಸ್ವಚ್ಛತೆ ಎಂದಿದ್ದರು, ಅದರಂತೆ ನಾವೆಲ್ಲ ನಡೆದುಕೊಳ್ಳಬೇಕಾಗಿದೆ.
* ಪ್ರಪಂಚವನ್ನು ನಾವು ಬೇರೆಯ ಕಣ್ಣಿನಿಂದ ನೋಡಬೇಕಾಗಿದೆ. [ಮೋದಿ ಆರಂಭಿಸಿದ ಚಿನ್ನ ಠೇವಣಿ ಯೋಜನೆ ಟುಸ್!]
* ನಾವೆಲ್ಲರೂ ಪ್ರಪಂಚದ ಒಂದು ಭಾಗ, ಅದರ ಬದಲಾವಣೆಯೊಂದಿಗೆ ಹೊಂದಿಕೊಂಡು ಹೋಗಬೇಕು. 2020 ರವೇಳೆಗೆ ಇಡೀ ಭಾರತದಲ್ಲಿ 24 ಗಂಟೆ ವಿದ್ಯುತ್ ಇರಲಿದೆ.
* ಪರಿಸರದಲ್ಲಿ ದೇವರನ್ನು ಕಂಡು ದೇಶ ನಮ್ಮದು.ಭಯೋತ್ಪಾದನೆ ಮೆಟ್ಟಿ ನಿಲ್ಲಲು ಎಲ್ಲರೂ ಒಂದಾಗಬೇಕಿರುವುದು ಇಂದಿನ ಅಗತ್ಯ.
* ದೇಶದ ಅಭಿವೃದ್ಧಿಯೊಂದೇ ನನ್ನ ಗುರಿ. ಅದಕ್ಕಾಗಿಯೇ ಎಲ್ಲ ಬಗೆಯ ಹೊಸ ಚಿಂತನೆಗಳನ್ನು ಮಾಡಬೇಕು, ಅಳವಡಿಸಿಕೊಳ್ಳಬೇಕು.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications