ಐತಿಹಾಸಿಕ ದೇಗುಲದಲ್ಲಿ ಮೋದಿಗೆ ದಿವ್ಯಾನುಭವ
ಢಾಕಾ, ಜೂ.07: ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮುಂಜಾನೆ 800 ವರ್ಷ ಪುರಾತನ ಇತಿಹಾಸವುಳ್ಳ ಢಾಕೇಶ್ವರಿ ದೇಗುಲಕ್ಕೆ ಭೇಟಿ ನೀಡಿದರು. ಬಾಂಗ್ಲಾದೇಶದ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ದೇಗುಲ ಎಂದೇ ಭಕ್ತಿಭಾವದಿಂದ ಕಾಣಲ್ಪಡುವ ದೇವಸ್ಥಾನದಲ್ಲಿ ಮೋದಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಢಾಕಾ ನಗರದ ಲಾಲ್ಬಾಗ್ ಪ್ರದೇಶದಲ್ಲಿರುವ ಢಾಕೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನಂತರ ರಾಮಕೃಷ್ಣ ಮಿಷನ್ಗೂ ಭೇಟಿ ನೀಡಿದರು. ಎರಡು ಕಡೆಗಳಲ್ಲಿ ಅಲ್ಲಿನ ಅಧಿಕಾರಿಗಳೊಡನೆ ಸಂಕ್ಷಿಪ್ತವಾಗಿ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಅವರು ಸ್ಮರಣಿಕೆಗಳನ್ನು ನೀಡಿದರು.
ಕಳೆದ ವರ್ಷ ಜುಲೈನಲ್ಲಿ ಬಾಂಗ್ಲಾ ಪ್ರವಾಸ ಕೈಗೊಂಡಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು 12ನೇ ಶತಮಾನದ ಈ ದೇಗುಲಕ್ಕೆ ಭೇಟಿ ನೀಡಿದ್ದರು. ಬಲ್ಲಾಳ ಸೇನಾ ನಿರ್ಮಾಣ ಮಾಡಿರುವ ಈ ದೇಗುಲವು ಢಾಕಾ ನಗರದ ಅಧಿದೇವತೆ ಢಾಕೇಶ್ವರಿಯ ಆವಾಸ ಸ್ಥಾನವಾಗಿದೆ.

ಉಭಯ ದೇಶಗಳ ನಡುವಿನ ಬಾಂಧವ್ಯ ಗಟ್ಟಿ
ಭಾರತದ ಪ್ರಧಾನಿ ಮೋದಿ ಅವರ ಭೇಟಿಯಿಂದ ಉಭಯ ದೇಶಗಳ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿಗೊಂಡಿದೆ ಎಂದು ಸ್ಥಳೀಯ ಪತ್ರಿಕೆಗಳು ವರದಿ ಮಾಡಿವೆ.
|
ಢಾಕೇಶ್ವರಿ ದೇಗುಲದಲ್ಲಿ ಮೋದಿ 'ಆರತಿ'
ಢಾಕೇಶ್ವರಿ ದೇಗುಲದಲ್ಲಿ ಮೋದಿ ಅವರು ಪೂಜೆ ಸಲ್ಲಿಸಿ, 'ಆರತಿ' ಬೆಳಗಿದರು.
|
ರಾಮಕೃಷ್ಣ ಮಿಷನ್ ನಲ್ಲಿ ಮೋದಿ
ರಾಮಕೃಷ್ಣ ಮಿಷನ್ ನಲ್ಲಿ ರಾಮಕೃಷ್ಣ ಪರಮಹಂಸರ ಮುಂದೆ ಪ್ರಧಾನಿ ಮೋದಿ
. |
ಢಾಕೇಶ್ವರಿ ಮೋದಿಗೆ ದಿವ್ಯಾನುಭವ
ಐತಿಹಾಸಿಕ ದೇಗುಲದಲ್ಲಿ ಪ್ರಧಾನಿ ಮೋದಿಗೆ ದಿವ್ಯಾನುಭವವಾಗಿದೆಯಂತೆ.
|
ಐದಾರು ಯೋಜನೆಗಳಿಗೆ ಚಾಲನೆ
ಅಂಧರ ಶಾಲೆ ಸೇರಿದಂತೆ ಐದಾರು ಮಹತ್ವದ ಯೋಜನೆಗೆ ಮೋದಿ ಅವರಿಂದ ಚಾಲನೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications