ಆಸ್ಟ್ರೇಲಿಯಾ ಸಂಸತ್ನಲ್ಲಿ ಪ್ರಧಾನಿ ಮೋದಿ ಭಾಷಣ
ಕ್ಯಾನ್ಬೆರಾ, ನ. 18 : ಸೋಮವಾರ ಸಿಡ್ನಿಯಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆಸ್ಟ್ರೇಲಿಯಾ ಸಂಸತ್ನಲ್ಲಿ ಭಾಷಣ ಮಾಡಿದರು. ಪ್ರಜಾಪ್ರಭುತ್ವ ಎರಡೂ ದೇಶಗಳನ್ನು ಬೆಸೆದಿದೆ ಎಂದು ಹೇಳಿದ ಮೋದಿ, ಭಾರತದ ಅಭಿವೃದ್ಧಿಗೆ ಆಸ್ಟ್ರೇಲಿಯಾಸ ಸಹಕಾರ ಬೇಕು ಎಂದು ಹೇಳಿದರು.
ಮಂಗಳವಾರ ಆಸ್ಟ್ರೇಲಿಯಾ ಸಂಸತ್ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ ಸ್ವಾಗತ ಕೋರಿದರು. ಮೊದಲನೇ ವಿಶ್ವಯುದ್ಧದ ಪ್ರತಿರೂಪದ ಕಾಣಿಕೆಯನ್ನು ಮೋದಿ ಅವರಿಗೆ ಅಬೋಟ್ ಈ ಸಂದರ್ಭದಲ್ಲಿ ನೀಡಿದರು. [ಮೋದಿ ಸಿಡ್ನಿ ಭಾಷಣದ ವಿವರ ಇಲ್ಲಿದೆ]

ಆಸ್ಟ್ರೇಲಿಯಾ ಸಂಸತ್ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಲ್ಲಿನ ಮೂಲ ನಿವಾಸಿಗಳಿಗೆ ನಮನ ಸಲ್ಲಿಸಿ ಮಾತನ್ನು ಆರಂಭಿಸಿದರು. ಶಾಂತಿ ಮತ್ತು ಸುವ್ಯವಸ್ಥೆ ಇದ್ದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದ ಮೋದಿ, ಅಭಿವೃದ್ಧಿ ಪಾಕೃತಿಕ ಸಂಪತ್ತನ್ನು ನಾಶ ಮಾಡಬಾರದು ಎಂದರು.
Guard of Honour at the ceremonial reception for PM @narendramodiParliament House forecourt, Canberra pic.twitter.com/fdPWeqgept
— PIB India (@PIB_India) November 17, 2014 ಭಾರತದ 125 ಕೋಟಿ ಜನರ ಪ್ರತಿನಿಧಿಯಾಗಿ ನಾನು ಆಸ್ಟ್ರೇಲಿಯಾಕ್ಕೆ ಆಗಮಿಸಿದ್ದೇನೆ ಎಂದು ಹೇಳಿದ ಮೋದಿ, ಪ್ರಜಾಪ್ರಭುತ್ವ ಮತ್ತು ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಭಾರತವನ್ನು ಒಂದುಗೂಡಿಸಿದೆ. ಭಾರತ ಅಭಿವೃದ್ಧಿಯಾಗಲು ಆಸ್ಟ್ರೇಲಿಯಾ ನೆರವು ನೀಡಬೇಕು ಎಂದು ಮನವಿ ಮಾಡಿದರು.
I have never seen such a reception for any leader in Australia as seen for @narendramodi : Australian PM @TonyAbbottMHR
— narendramodi_in (@narendramodi_in) November 17, 2014 ಭಯೋತ್ಪಾದನೆ ಮತ್ತು ಕಪ್ಪುಹಣದ ಕುರಿತು ಮಾತನಾಡಿದ ಮೋದಿ, ಕಪ್ಪುಹಣ ಉಗ್ರವಾದವನ್ನು ಪೋಷಿಸುತ್ತಿದೆ. ಉಗ್ರವಾದದ ವಿರುದ್ಧ ಹೋರಾಡಲು ಎಲ್ಲಾ ದೇಶಗಳ ಸಹಕಾರ ಅತಿ ಮುಖ್ಯವಾದದ್ದು ಎಂದರು. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ವಿಶ್ವಕಪ್ ಯಶಸ್ವಿಯಾಗಲಿ ಎಂದು ಹಾರೈಸಿದರು.
We are united by the ideals of democracy: Shri @narendramodi at the Australian Parliament
— narendramodi_in (@narendramodi_in) November 17, 2014 I see Australia as a major partner in every area of our national priorities: Shri @narendramodi at the Australian Parliament
— narendramodi_in (@narendramodi_in) November 17, 2014 ಪ್ರಧಾನಿ ಮೋದಿ ಭಾಷಣದ ವಿಡಿಯೋ ಇಲ್ಲಿದೆ
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications