ಕಾಂಗ್ರೆಸ್ ಪಕ್ಷವನ್ನು ಹಾಳುಮಾಡಿದ 'ದಾಮಾದ್' ಯಾರು?
ಸ್ಯಾನ್ ಹೋಸೆ, ಸೆಪ್ಟೆಂಬರ್ 28 : ಒಬ್ಬ 'ದಾಮಾದ್' (ಅಳಿಯ) ಹೇಗೆ ಯುಪಿಎ ಸರ್ಕಾರವನ್ನು ಮತ್ತು ಭಾರತವವನ್ನು, ಅಷ್ಟೇ ಏಕೆ ಕಾಂಗ್ರೆಸ್ ಪಕ್ಷವನ್ನು ಹಾಳುಗೆಡವಿದ! ಪ್ರಧಾನಿ ನರೇಂದ್ರ ಮೋದಿ ಸ್ಯಾನ್ ಹೋಸೆ ಯಲ್ಲಿ ಭಾರತೀಯ ಮೂಲದವರನ್ನು ಉದ್ದೇಶಿಸಿ ಮಾತನಾಡುತ್ತ ಮೇಲಿನಂತೆ ಹೇಳಿದರು. ಮೋದಿ ದಮಾದ್ ಪದ ಬಳಸಿದ ತಕ್ಷಣ ನೆರೆದಿದ್ದ ಜನರು ಉದ್ಘೋಷವೂ ಹೆಚ್ಚಾಯಿತು.
ಪ್ರಧಾನಿ ನರೇಂದ್ರ ಮೋದಿ ಸ್ಯಾನ್ ಹೋಸೆಯಲ್ಲಿ ಮಾತನಾಡುತ್ತ ಯುಪಿಎ ಸರ್ಕಾರದ 'ಅಳಿಯನ' ಮೇಲೆ ವಾಗ್ದಾಳಿ ಮಾಡಿದರು. ಒಬ್ಬ ಅಳಿಯ ಇಡೀ ಭಾರತವನ್ನು ಲೂಟಿ ಹೊಡೆದ ಎಂದು ರಾಬರ್ಟ್ ವಾದ್ರಾ ಹೆಸರು ಹೇಳದೇ ಯುಪಿಎ ಸರ್ಕಾರದ ಆಡಳಿತ ಅವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಮಾತನಾಡಿದರು.[ಸಿಲಿಕಾನ್ ವ್ಯಾಲಿಯಲ್ಲಿ ಮೋದಿ ಮಾಡಿದ ಸಿಡಿಲಿನಂಥ ಭಾಷಣ ಕೇಳಿ]

ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಮಾತನಾಡುತ್ತ ನರೇಂದ್ರ ಮೋದಿ, 'ಒಬ್ಬರು 50 ಕೋಟಿ ಹಣ ಮಾಡಿಕೊಂಡರು, ಅವರ ಮಗ 250 ಕೋಟಿ ಹಣ ಮಾಡಿಕೊಂಡರು, ಮಗಳು 500 ಕೋಟಿ ಹಣ ಮಾಡಿಕೊಂಡರು, ಆದರೆ ಅಳಿಯ ಸಾವಿರಾರು ಕೋಟಿ ಹಣ ಮಾಡಿಕೊಂಡರು' ಎಂದು ಹೇಳಿದರು.[ಸ್ಯಾನ್ ಹೋಸೆಯಲ್ಲಿ ಮೊಬೈಲ್ ಆಡಳಿತದ ಕನಸು ಬಿಚ್ಚಿಟ್ಟ ಮೋದಿ]
ಭಾರತದತ್ತ ಪ್ರಪಂಚ ಹೊಸ ನೋಟ ಬೀರುತ್ತಿದೆ. ಭಾರತೀಯರು ಹೇಗೆ ಬದಲಾವಣೆ ಬಯಸುತ್ತಿದ್ದಾರೋ, ಪ್ರಪಂಚ ಸಹ ಅದಕ್ಕೆ ತಕ್ಕಂತೆ ನೋಡುತ್ತಿದೆ ಎಂದು ಹೇಳಿದರು. ಮೋದಿ 'ದಾಮಾದ್' ಎಂದು ಹೇಳುತ್ತಲೇ ನೆರೆದಿದ್ದ 18 ಸಾವಿರ ಜನ ಉದ್ಘಾರ ಮಾಡಿದರು. ಆದರೆ ಮೋದಿಯವರ ವಿದೇಶದಲ್ಲಿನ ಈ ನಡವಳಿಕೆಯನ್ನು ಕಾಂಗ್ರೆಸ್ ನಾಯಕ ರಶೀದ್ ಆಳ್ವಿ ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications