ನಮ್ಮ ತಂದೆ ಕೊಂದವರನ್ನು ನಾನು, ಪ್ರಿಯಾಂಕಾ ಕ್ಷಮಿಸಿದ್ದೇವೆ
ಬೆಂಗಳೂರು, ಮಾರ್ಚ್ 11: 'ನನ್ನ ತಂದೆ ಸಾಯುತ್ತಾರೆಂದು ನಮಗೆ ತಿಳಿದಿತ್ತು. ನನ್ನ ಅಜ್ಜಿ ಸಾಯುವರೆಂದೂ ಗೊತ್ತಿತ್ತು' ಎಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ತಂದೆ ರಾಜೀವ್ ಗಾಂಧಿ ಹಂತಕರನ್ನು ಕ್ಷಮಿಸಿರುವುದಾಗಿ ಹೇಳಿದ್ದಾರೆ.
ಸಿಂಗಪುರ ನಂತರ ಮಲೇಷಿಯಾಕ್ಕೆ ಬಂದಿರುವ ರಾಹುಲ್ ಗಾಂಧಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿ, ರಾಜೀವ್ ಗಾಂಧಿ ಹಂತಕರನ್ನು ಎಂದೋ ಸಂಪೂರ್ಣವಾಗಿ ಕ್ಷಮಿಸಿದ್ದೇವೆ ಎಂದರು.

'ರಾಜಕೀಯದಲ್ಲಿ ನೀವು ಎದುರಾಳಿ ಶಕ್ತಿಗಳನ್ನು ಎದುರಿಸಿದಾಗ, ನೀವು ಯಾವುದಾದರೊಂದರ ಪರವಾಗಿ ನಿಂತುಕೊಂಡಾಗ ನೀವು ಸಾಯುತ್ತೀರಿ. ಅಜ್ಜಿ ಹತ್ಯೆಯಾದಾಗ ನನಗೆ 14 ವರ್ಷ. ನನ್ನ ತಂದೆ ಕೊಲ್ಲಲ್ಪಟ್ಟರು.
ಆದ್ದರಿಂದ ನಮ್ಮ ಸುತ್ತ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ 15 ಜನ ಸುತ್ತುವರಿದಿರುವ ಪರಿಸರದಲ್ಲಿ ನಾವು ವಾಸಿಸುತ್ತಿದ್ದೀರಿ; ಇದು ಒಂದು ಸವಲತ್ತು ಎಂದು ನಾನು ಭಾವಿಸುವುದಿಲ್ಲ. ಬೇಕಾದಷ್ಟು ಸೌಲಭ್ಯಗಳಿವೆ. ಅದನ್ನು ನಾನು ಹೇಳಬಹುದು. ಆದರೆ, ನಾನು ಕಲ್ಲು ಮುಳ್ಳಿನ ಹಾದಿಯಲ್ಲಿಲ್ಲ ಎಂದು ಹೇಳಲು ಸಿದ್ಧವಿಲ್ಲ ಎಂದು ರಾಹುಲ್ ಹೇಳಿದರು.
ಅಪ್ಪನನ್ನು ಕೊಂದವರ ವಿರುದ್ಧ ಅನೇಕ ವರ್ಷಗಳ ನಾವೆಲ್ಲರೂ ಭಾರಿ ಸಿಟ್ಟಿನಲ್ಲಿದ್ದೆವು. ಆದರೆ, ನಂತರ ಪರಿಸ್ಥಿತಿಯನ್ನು ಒಪ್ಪಿಕೊಳ್ಳಬೇಕಾಯಿತು. ರಾಜಕೀಯದಲ್ಲಿ ಇಂಥ ಪರಿಸ್ಥಿತಿ ಎದುರಿಸುವ ಸವಾಲನ್ನು ಸ್ವೀಕರಿಸಿ ನಾವು ಮುನ್ನಡೆಯಲು ನಿರ್ಧರಿಸಿದೆವು ಎಂದು ರಾಹುಲ್ ತಿಳಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications