ಯುರೋಪ್ ವಿರುದ್ಧ ಯುದ್ಧಕ್ಕೆ ರೆಡಿ, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಘೋಷಣೆ!
ರಷ್ಯಾ ಮತ್ತು ಉಕ್ರೇನ್ ಯುದ್ಧ ಏನೇನೋ ಸಮಸ್ಯೆ ಹುಟ್ಟುಹಾಕಿದೆ, ನೋಡ ನೋಡುತ್ತಲೇ ಈ ಯುದ್ಧ ಶುರುವಾದ ನಂತರ ಹಲವು ದೇಶಗಳು ಬಡಿದಾಡಿ ಸಾಯುತ್ತಿವೆ. ಯುರೋಪ್ ಅಲ್ಲಾಡಿ ಹೋಗಿದ್ದು, ಇಡೀ ಯುರೋಪ್ ಖಂಡದ ತುಂಬಾ ಸಂಚಲನ ಸೃಷ್ಟಿ ಮಾಡಿದೆ ರಷ್ಯಾ & ಉಕ್ರೇನ್ ವಾರ್. ಈಗಾಗಲೇ ಲಕ್ಷಾಂತರ ಜನರು ಈ ತಿಕ್ಕಾಟದಲ್ಲಿ ಜೀವ ಕಳೆದುಕೊಂಡಿರುವ ಸಮಯದಲ್ಲೇ ಹೇಗಾದರೂ ಮಾಡಿ ಈ ಯುದ್ಧ ನಿಲ್ಲಿಸಬೇಕು ಎಂಬ ಪ್ರಯತ್ನಗಳು ಸಾಗಿದ್ದವು. ಆದರೆ ಎಲ್ಲಾ ದಿಢೀರ್ ಉಲ್ಟಾ ಹೊಡೆದಿದ್ದು, ಯುರೋಪ್ ವಿರುದ್ಧ ಯುದ್ಧಕ್ಕೆ ರೆಡಿ... ರಷ್ಯಾ ಅಧ್ಯಕ್ಷ ಪುಟಿನ್ ಘೋಷಣೆ!
ಉಕ್ರೇನ್ ಜೊತೆಗಿನ ರಷ್ಯಾ ಸಂಧಾನ ನಿಂತು ಹೋದ ನಂತರ ರಷ್ಯಾ ಅಧ್ಯಕ್ಷ ಪುಟಿನ್ ಇನ್ನಷ್ಟು ರೊಚ್ಚಿಗೆದ್ದು ಕೂತಿದ್ದಾರೆ. ಅದರಲ್ಲೂ ಉಕ್ರೇನ್ ತಲೆ ಕೆಡಿಸಿ, ಯುರೋಪ್ ದೇಶಗಳು ಹೊಸದಾಗಿ ಆಟ ಶುರು ಮಾಡಿವೆ ಎಂಬ ಆರೋಪ ಕೂಡ ಕೇಳಿ ಬಂದಿತ್ತು. ಒಂದು ಕಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರಾಯಭಾರಿ ಮಾಸ್ಕೋಗೆ ತೆರಳಿದ್ದರೆ, ಈ ಸಮಯದಲ್ಲಿ ಯುರೋಪ್ ರಾಷ್ಟ್ರಗಳಿಂದ ಮಹತ್ವದ ಸಭೆ ನಡೆದಿತ್ತು.

ರಷ್ಯಾಗೆ ಅನುಕೂಲಕರವಾಗಿ ಇದ್ದ ಶಾಂತಿ ಪ್ರಸ್ತಾವನೆ ಪರಿಷ್ಕರಿಸಲು ಒತ್ತಡ ಹೇರುವ ತಂತ್ರವಾಗಿ ಫ್ರಾನ್ಸ್ ಮುಂದಾಳತ್ವದಲ್ಲಿ ಸಭೆಯು ನಡೆದಿತ್ತು. ಬ್ರಿಟನ್, ಜರ್ಮನಿ, ಇಟಲಿ, ಪೋಲೆಂಡ್ ಮತ್ತು ಯುರೋಪಿಯನ್ ಒಕ್ಕೂಟದ ಇತರ ದೇಶಗಳು ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದವು. ಇಷ್ಟೆಲ್ಲಾ ಬೆಳವಣಿಗೆ ನಡುವೆ ದಿಢೀರ್ ರಷ್ಯಾದ ಅಧ್ಯಕ್ಷ ಪುಟಿನ್, ಯುರೋಪ್ ವಿರುದ್ಧ ಯುದ್ಧಕ್ಕೆ ಸಿದ್ಧ ಎಂದಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications