ಕತಾರ್ನಲ್ಲಿ ಬಂಟ್ ಸಮುದಾಯದ ವಾರ್ಷಿಕೋತ್ಸವ ಹೇಗಿತ್ತು?
ಬೆಂಗಳೂರು, ಮೇ 10: ಬಂಟ್ಸ್ ಕತಾರ್ ಕತಾರ್ ತನ್ನ ಐದನೆಯ ವಾರ್ಷಿಕೋತ್ಸವವನ್ನು ಕತಾರಿನ ಡಿಪಿಎಸ್ ಆಡಿಟೋರಿಯಂನಲ್ಲಿ ಇತ್ತೀಚೆಗೆ ಆಯೋಜಿಸಿತ್ತು. ಕಾರ್ಯಕ್ರಮ ತುಂಬಾ ವಿಶಿಷ್ಟವಾಗಿ ನಡೆಯಿತು.ಈ ಸಂದರ್ಭ ಜರಗಿದ ಸಾರ್ವಜನಿಕ ಸಮಾರಂಭದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶೈಕ್ಷಣಿಕ ಮತ್ತು ಕ್ರೀಡಾ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಿ ಸಮ್ಮಾನಿಸಲಾಯಿತು. ಬಂಟ್ಸ್ ಕತಾರ್ನ ಸದಸ್ಯರ ಸಾಧನೆ ಮತ್ತು ಚಟುವಟಿಕೆಗಳ ವಿವರವನ್ನೊಳಗೊಂಡ ಗರಿ ಸ್ಮರಣಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ಪ್ರಕಾಶ್ಚಂದ್ರ ಅಜಿಲ ಸ್ಮಾರಕ ಸೇವಾ ಸಂಪದ ಪ್ರಶಸ್ತಿಯನ್ನು ಉತ್ತಮ ಸಮುದಾಯ ಸೇವೆಗಾಗಿ ಅಬ್ದುಲ್ಲ ಮೋನು ಅವರಿಗೆ ನೀಡಲಾಯಿತು.

ಬಳಿಕ ಸಂಘದ ಸದಸ್ಯರಿಂದ ನೃತ್ಯ ಸಹಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ವಿಶೇಷವಾಗಿ ಅಲಂಕರಿಸಿ ರಂಗಸ್ಥಳದಲ್ಲಿ ಪಟ್ಲ ಸತೀಶ್ ಶೆಟ್ಟಿ ಭಾಗವತಿಕೆಯಲ್ಲಿ ಯಕ್ಷಗಾನ ಪ್ರದರ್ಶನಗೊಂಡಿತು.
ಕದ್ರಿ ನವನೀತ್ ಶೆಟ್ಟಿ ಸಹಿತ ಇತರ ಖ್ಯಾತ ಕಲಾವಿದರು ಮುಖ್ಯ ಅತಿಥಿಯಾಗಿ ಐಸಿಸಿ ಅಧ್ಯಕ್ಷ ಮಿಲನ್ ಅರುಣ್, ವಿಶೇಷ ಗೌರವ ಅತಿಥಿಗಳಾಗಿ ಪುಣೆಯ ಸಿಂಬೋಸಿಸ್ ಕಾಲೇಜ್ ಆಫ್ ಲಾ ಇದರ ನಿರ್ದೇಶಕಿ ಡಾ. ಶಶಿಕಲಾ ಗುರುಪುರ,ಗೌರವ ಅತಿಥಿಯಾಗಿ ಸತೀಶ್ ಶೆಟ್ಟಿ ಪಟ್ಲ, ನವನೀತ್ ಶೆಟ್ಟಿ ಕದ್ರಿ, ಸ್ಥಾಪಕಾಧ್ಯಕ್ಷ ಮತ್ತು ಪ್ಲಾಟಿನಂ ದಾನಿ ಮೂಡಂಬೈಲ್ ರವಿ ಶೆಟ್ಟಿ. ವಜ್ರದಾನಿ ಜಪ್ಪು ಚಿದಾನಂದ ನಾಯ್ಕ್, ಚಿನ್ನದಾನಿ ಬಿ. ಆರ್. ಸತೀಶ್, ಅಧ್ಯಕ್ಷ ನವಜೀತ್ ಶೆಟ್ಟಿ ಮತ್ತು ಇತರ ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications