ಕತಾರ್ನಲ್ಲಿ ಬಂಟ್ ಸಮುದಾಯದ ವಾರ್ಷಿಕೋತ್ಸವ ಹೇಗಿತ್ತು?
ಬೆಂಗಳೂರು, ಮೇ 10: ಬಂಟ್ಸ್ ಕತಾರ್ ಕತಾರ್ ತನ್ನ ಐದನೆಯ ವಾರ್ಷಿಕೋತ್ಸವವನ್ನು ಕತಾರಿನ ಡಿಪಿಎಸ್ ಆಡಿಟೋರಿಯಂನಲ್ಲಿ ಇತ್ತೀಚೆಗೆ ಆಯೋಜಿಸಿತ್ತು. ಕಾರ್ಯಕ್ರಮ ತುಂಬಾ ವಿಶಿಷ್ಟವಾಗಿ ನಡೆಯಿತು.ಈ ಸಂದರ್ಭ ಜರಗಿದ ಸಾರ್ವಜನಿಕ ಸಮಾರಂಭದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶೈಕ್ಷಣಿಕ ಮತ್ತು ಕ್ರೀಡಾ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಿ ಸಮ್ಮಾನಿಸಲಾಯಿತು. ಬಂಟ್ಸ್ ಕತಾರ್ನ ಸದಸ್ಯರ ಸಾಧನೆ ಮತ್ತು ಚಟುವಟಿಕೆಗಳ ವಿವರವನ್ನೊಳಗೊಂಡ ಗರಿ ಸ್ಮರಣಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ಪ್ರಕಾಶ್ಚಂದ್ರ ಅಜಿಲ ಸ್ಮಾರಕ ಸೇವಾ ಸಂಪದ ಪ್ರಶಸ್ತಿಯನ್ನು ಉತ್ತಮ ಸಮುದಾಯ ಸೇವೆಗಾಗಿ ಅಬ್ದುಲ್ಲ ಮೋನು ಅವರಿಗೆ ನೀಡಲಾಯಿತು.

ಬಳಿಕ ಸಂಘದ ಸದಸ್ಯರಿಂದ ನೃತ್ಯ ಸಹಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ವಿಶೇಷವಾಗಿ ಅಲಂಕರಿಸಿ ರಂಗಸ್ಥಳದಲ್ಲಿ ಪಟ್ಲ ಸತೀಶ್ ಶೆಟ್ಟಿ ಭಾಗವತಿಕೆಯಲ್ಲಿ ಯಕ್ಷಗಾನ ಪ್ರದರ್ಶನಗೊಂಡಿತು.
ಕದ್ರಿ ನವನೀತ್ ಶೆಟ್ಟಿ ಸಹಿತ ಇತರ ಖ್ಯಾತ ಕಲಾವಿದರು ಮುಖ್ಯ ಅತಿಥಿಯಾಗಿ ಐಸಿಸಿ ಅಧ್ಯಕ್ಷ ಮಿಲನ್ ಅರುಣ್, ವಿಶೇಷ ಗೌರವ ಅತಿಥಿಗಳಾಗಿ ಪುಣೆಯ ಸಿಂಬೋಸಿಸ್ ಕಾಲೇಜ್ ಆಫ್ ಲಾ ಇದರ ನಿರ್ದೇಶಕಿ ಡಾ. ಶಶಿಕಲಾ ಗುರುಪುರ,ಗೌರವ ಅತಿಥಿಯಾಗಿ ಸತೀಶ್ ಶೆಟ್ಟಿ ಪಟ್ಲ, ನವನೀತ್ ಶೆಟ್ಟಿ ಕದ್ರಿ, ಸ್ಥಾಪಕಾಧ್ಯಕ್ಷ ಮತ್ತು ಪ್ಲಾಟಿನಂ ದಾನಿ ಮೂಡಂಬೈಲ್ ರವಿ ಶೆಟ್ಟಿ. ವಜ್ರದಾನಿ ಜಪ್ಪು ಚಿದಾನಂದ ನಾಯ್ಕ್, ಚಿನ್ನದಾನಿ ಬಿ. ಆರ್. ಸತೀಶ್, ಅಧ್ಯಕ್ಷ ನವಜೀತ್ ಶೆಟ್ಟಿ ಮತ್ತು ಇತರ ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications