ಸೆನೆಟ್ ನಲ್ಲೇ ಸ್ತನ್ಯಪಾನ ಮಾಡಿಸಿದ ಕ್ವೀನ್ಸ್ ಲ್ಯಾಂಡ್ ಸೆನೆಟರ್!
ಆಸ್ಟ್ರೇಲಿಯ ಗ್ರೀನ್ ಪಕ್ಷದ ಉಪ ನಾಯಕಿ ಲ್ಯಾರಿಸ್ಸಾ ವಾಟರ್ಸ್ ಸಂಸತ್ತಿನಲ್ಲಿ ತಮ್ಮ ಮಗುವಿಗೆ ಸ್ತನ್ಯಪಾನ ಮಾಡಿಸಿ ತಾಯಿಯ ಆದ್ಯ ಕರ್ತವ್ಯವನ್ನು ನೆನಪಿಸಿದ್ದಾರೆ.
ಕ್ವೀನ್ಸ್ ಲ್ಯಾಂಡ್, ಮೇ 10 : "ನನ್ನ ಮಗಳು ಆಲಿಯಾ ಸಂಸತ್ತಿನಲ್ಲಿ ಸ್ತನ್ಯಪಾನ ಮಾಡಿಸಿಕೊಂಡ ಮೊದಲ ಮಗುವಾಗಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ. ಸಂಸತ್ತಿನಲ್ಲಿ ಇತರ ತಾಯಂದಿರೂ ಹೀಗೆ ಮುಂದೆ ಬರಬೇಕು" ಎಂದು ಕ್ವೀನ್ಸ್ ಲ್ಯಾಂಡ್ ಸೆನೆಟರ್ ಆಗಿರುವ ಲ್ಯಾರಿಸ್ಸಾ ವಾಟರ್ಸ್ ಹೆಮ್ಮೆಯಿಂದ ಟ್ವೀಟ್ ಮಾಡಿದ್ದಾರೆ.
ಆಸ್ಟ್ರೇಲಿಯ ಗ್ರೀನ್ ಪಕ್ಷದ ಉಪ ನಾಯಕಿ ಲ್ಯಾರಿಸ್ಸಾ ವಾಟರ್ಸ್ ಸಂಸತ್ತಿನಲ್ಲಿ ತಮ್ಮ ಮಗುವಿಗೆ ಸ್ತನ್ಯಪಾನ ಮಾಡಿಸಿ ತಾಯಿಯ ಆದ್ಯ ಕರ್ತವ್ಯವನ್ನು ನೆನಪಿಸಿದ್ದಾರೆ. ಕಳೆದ ವರ್ಷ ಆಸ್ಟ್ರೇಲಿಯ ಸಂಸತ್ತು, ಸೆನೆಟ್ ನ ಮಹಿಳಾ ನಾಯಕಿಯರು ತಮ್ಮ ಚಿಕ್ಕ ಮಕ್ಕಳನ್ನು ಸೆನೆಟ್ ಗೇ ಕರೆತದಂದು ಪೋಷಣೆ ಮಾಡವುದಕ್ಕೆ ಅನುಮತಿ ನೀಡಿತ್ತು. ಈ ತೀರ್ಮಾನದ ಹಿಂದೆ ವಾಟರ್ಸ್ ಪ್ರಭಾವವಿತ್ತು.[ಪುಟ್ಟ ಮಕ್ಕಳಿಗೆ ಸ್ತನ್ಯಪಾನ ಮಾಡಿಸಿದ ದಿಟ್ಟ ತಾಯಂದಿರು]

ಇದಕ್ಕೂ ಮೊದಲು ಮಕ್ಕಳಿಗೆ ಸಂಸತ್ತಿನಲ್ಲೇ ಸ್ತನ್ಯಪಾನ ಮಾಡುವಂತಿರಲಿಲ್ಲ, ಅಗತ್ಯವಿದ್ದಲ್ಲಿ ಸಂಸತ್ತಿನಿಂದ ಆಚೆ ತೆರಳಿ ಸ್ತನ್ಯಪಾನ ಮಾಡಬೇಕಿತ್ತು. ಒಟ್ಟಿನಲ್ಲಿ ಆಲಿಯಾ ಜಾಯ್ ಎಂಬ ಪುಟ್ಟ ಮಗು ಸಂಸತ್ತಿನಲ್ಲಿ ಸ್ತನ್ಯಪಾನ ಮಾಡಿಸಿಕೊಂಡ ಮೊದಲ ಮಗುವಾಗಿದ್ದಾಳೆ.
So proud that my daughter Alia is the first baby to be breastfed in the federal Parliament! We need more #women & parents in Parli #auspol pic.twitter.com/w34nxWxG0y
— Larissa Waters (@larissawaters) May 9, 2017
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications