ಕ್ಯಾಲಿಫೋರ್ನಿಯಾದಲ್ಲಿ ಸಿಖ್ ಟೆಕ್ಕಿ ಮೇಲೆ ಮಾರಣಾಂತಿಕ ಹಲ್ಲೆ!
ಕ್ಯಾಲಿಫೋರ್ನಿಯಾ, ಅಕ್ಟೋಬರ್ 09: ಸಿಖ್ ಸಮುದಾಯಕ್ಕೆ ಸೇರಿದ ಐಟಿ ಉದ್ಯೋಗಿಯೊಬ್ಬರ ಮೇಲೆ ಯುವಕರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಷ್ಟೇ ಅಲ್ಲದೇ ಅವರ ತಲೆಗೂದಲು ಕತ್ತರಿಸುವ ಮೂಲಕ ಧಾರ್ಮಿಕ ಭಾವನಗಳಿಗೆ ಧಕ್ಕೆ ಉಂಟುಮಾಡಲಾಗಿದೆ. ನಾಗರಿಕ ಹಕ್ಕು ಸಂಸ್ಥೆಗಳು ಈ ದ್ವೇಷ ಅಪರಾಧ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿವೆ.[ಸಿಖ್ಖರ ಬಹುಕಾಲದ ಧಾರ್ಮಿಕ ಬೇಡಿಕೆಗೆ ಅಮೆರಿಕದಿಂದ ಸಮ್ಮತಿ]

ಸೆಪ್ಟೆಂಬರ್ 25ರಂದು 41 ವರ್ಷ ವಯಸ್ಸಿನ ಐಟಿ ಸಂಸ್ಥೆಯೊಂದರ ಉದ್ಯೋಗಿ ಮಾನ್ ಸಿಂಗ್ ಖಾಸ್ಲಾ ತನ್ನ ಕಚೇರಿಯಿಂದ ಮನೆಗೆ ಕಾರು ಚಲಾಯಿಸಿಕೊಂಡು ಮನೆಗೆ ಹೋಗುವಾಗ ಹಲ್ಲೆ ನಡೆಸಲಾಗಿದೆ.
ಐದಾರು ಜನ ಯುವಕರ ಗುಂಪು ಬಿಯರ್ ಬಾಟಲ್ ಗಳನ್ನ ಎಸೆದು ಕಿಚಾಯಿಸಿದ್ದಾರೆ. ಸಾಲದೆಂಬಂತೆ ಅವರ ಪಗಡಿಯನ್ನು ಬಿಚ್ಚಿ ತಲೆಗೂದಲನ್ನು ಕತ್ತರಿಸಿದ್ದಾರೆ.
ಹಲ್ಲೆಯಿಂದಾಗಿ ಖಾಸ್ಲಾ ಅವರ ಮುಖ ಮತ್ತು ಕಣ್ಣು, ಕೈಗಳಿಗೆ ಗಂಭೀರ ಗಾಯಗಳಾಗಿವೆ. ಘಟನೆ ಸಂಬಂಧ ಖಾಸ್ಲಾ ಮತ್ತು ಸಿಖ್ ಸಂಘಟನೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications