ಅಸತೋ ಮಾ ಸದ್ಗಮಯ... ರಾಹುಲ್ ಗಾಂಧಿ ಹೊಸ ಟ್ವೀಟ್!
ಕಠ್ಮಂಡು, ಸೆಪ್ಟೆಂಬರ್ 01: ಕೈಲಾಸ ಮಾನಸ ಸರೋವರ ಯಾತ್ರೆಗೆಂದು ತೆರಳಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೈಲಾಸ ಪರ್ವತದ ಚಿತ್ರದೊಂದಿಗೆ ಮಾಡಿದ ಟ್ವೀಟ್ ವೊಂದು ಇದೀಗ ಚರ್ಚೆಯ ವಿಷಯವಾಗಿದೆ.
'ಓಂ ಅಸತೋ ಮಾ ಸದ್ಗಮಯ, ತಮಸೋ ಮಾ ಜ್ಯೋತಿರ್ಗಮಯ, ಮೃತ್ಯೋರ್ಮಾ ಅಮೃತಂಗಮಯ, ಓಂ ಶಾಂತಿ ಶಾಂತಿ ಶಾಂತಿಃ'(ಅಸತ್ಯದಿಂದ ಸತ್ಯದೆಡೆ, ಕತ್ತಲೆಯಿಂದ ಬೆಳಕಿನೆಡೆಗೆ, ಮೃತ್ಯುವಿನಿಂದ ಅಮೃತತ್ವದೆಡೆಗೆ ಮುನ್ನಡೆಸು) ಎಂಬ ಸಂಸ್ಕೃತದ ಶ್ಲೋಕವೊಂದನ್ನು ಟ್ವೀಟ್ ಮಾಡಿದ್ದಾರೆ ರಾಹುಲ್ ಗಾಂಧಿ.
ॐ असतो मा सद्गमय।
— Rahul Gandhi (@RahulGandhi) August 31, 2018
तमसो मा ज्योतिर्गमय।
मृत्योर्मामृतम् गमय।
ॐ शान्ति: शान्ति: शान्ति: ॥ pic.twitter.com/hSSLfdwDjq
ಕೈಲಾಸ ಪರ್ವತದ ಮನಮೋಹಕ ನೋಟ ಅವರ ನಸ್ಸಿನಲ್ಲಿ ಅಧ್ಯಾತ್ಮಕ ಸೆಳೆತ ಹೆಚ್ಚಿಸಿ ಈ ಟ್ವೀಟ್ ಮಾಡಿರಬಹುದಾದರೂ, ಮಾಧ್ಯಮಗಳು ಮಾತ್ರ ಇದು ಬಿಜೆಪಿಗೆ ರಾಹುಲ್ ಗಾಂಧಿ ನೀಡಿದ ಉತ್ತರ ಎಂದೇ ವರ್ಣಿಸುತ್ತಿವೆ!

ಶುಕ್ರವಾರದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿ, ಕಳೆದ ಏಪ್ರಿಲ್ ನಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕೂದಲೆಳೆಯ ಅಂತರದಿಂದ ವಿಮಾನ ಅಪಘಾತದಿಂದ ಪಾರಾದ ನಂತರ ಈ ಯಾತ್ರೆಯ ಯೋಚನೆ ಮಾಡಿದ್ದಾರೆ ಎನ್ನಲಾಗಿದೆ.
ಆದರೆ ಇದ್ದಕ್ಕಿದ್ದಂತೆ ಚೀನಾ ಪ್ರವಾಸಕ್ಕೆ ತೆರಳಿರುವ ರಾಹುಲ್ ಗಾಂಧಿ ಅವರ ನಡೆಯನ್ನು ಬಿಜೆಪಿ ಟೀಕಿಸಿದೆ. ಚೀನಾ ಮೇಲೆ ರಾಹುಲ್ ಗಾಂಧಿ ಅವರಿಗೆ ಇದ್ದಕ್ಕಿದ್ದಂತೆ ಪ್ರೀತಿ ಬಂದಿದ್ದೇಕೋ ಎಂದು ಪ್ರಶ್ನಿಸಿದೆ!
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications