ನೇಪಾಳದಲ್ಲಿ ಕಿಡಿ ಹೊತ್ತಿಸಿದ ಪ್ರಧಾನಿ- ಭಾರತದ ರಾ ಮುಖ್ಯಸ್ಥರ ಭೇಟಿ
ಕಠ್ಮಂಡು, ಅಕ್ಟೋಬರ್ 23: ಭಾರತದ ರಾ ಮುಖ್ಯಸ್ಥ ಸಮಂತ್ ಕುಮಾರ್ ಗೋಯಲ್ ಅವರನ್ನು ಭೇಟಿ ಮಾಡಿದ್ದಕ್ಕಾಗಿ ನೇಪಾಳ ಪ್ರಧಾನಿ ಕೆಪಿ ಒಲಿ ಶರ್ಮಾ ವಿರೋಧಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗದ (ರಾ) ಮುಖ್ಯಸ್ಥರನ್ನು ಭೇಟಿ ಮಾಡಿ ಬುಧವಾರ ಮಧ್ಯರಾತ್ರಿಯವರೆಗೂ ಸುಮಾರು ಎರಡು ಗಂಟೆ ನಡೆಸಿದ ಸಭೆಯ ವಿವರ ನೀಡುವಂತೆ ಮಾಜಿ ಪ್ರಧಾನಿ ಪುಷ್ಪ ಕಮಲ್ ದಾಹಲ್ ಪ್ರಚಂಡ, ಜಾಲತಾಥ್ ಖಾನಲ್, ಮಾಧವ್ ಕುಮಾರ್ ನೇಪಾಳ್, ಮಾಜಿ ಉಪ ಪ್ರಧಾನಿಗಳಾದ ನಾರಾಯಣ್ ಕಾಜಿ ಶ್ರೇಷ್ಠ ಮತ್ತು ಭೀಮ್ ಬಹದ್ದೂರ್ ರಾವಲ್ ಆಗ್ರಹಿಸಿದ್ದಾರೆ.
ಗೋಯಲ್ ಅವರೊಂದಿಗೆ ಪ್ರಧಾನಿ ನಡೆಸಿದ ರಹಸ್ಯ ಸಭೆ ಆಕ್ಷೇಪಾರ್ಯ ಮತ್ತು ಸಂಶಯಾಸ್ಪದ ಎಂದು ಪುಷ್ಪ ಕಮಲ್ ಪ್ರಚಂಡ ಟೀಕಿಸಿದ್ದಾರೆ.

ಗೋಯಲ್ ಮತ್ತು ಅವರ ತಂಡ ಒಂದು ದಿನದ ನೇಪಾಳ ಪ್ರವಾಸಕ್ಕಾಗಿ ವಿಶೇಷ ವಿಮಾನದಲ್ಲಿ ಕಠ್ಮಂಡುಗೆ ತೆರಳಿತ್ತು. ಈ ಸಂದರ್ಭದಲ್ಲಿ ತಂಡವು ವಿರೋಧಪಕ್ಷದ ನಾಯಕ ಶೇರ್ ಬಹದ್ದೂರ್ ದೇಯುಬಾ, ಮಾಜಿ ಪ್ರಧಾನಿ ಬಾಬುರಾಮ್ ಭಟ್ಟಾರಾಯ್ ಮತ್ತು ನಾಯಕ ಮಹಾಂತ ಠಾಕೂರ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದು, ನೇಪಾಳದಲ್ಲಿ ರಾಜಕೀಯ ಕಿಡಿ ಹಚ್ಚಿಸಿದೆ.
ಭಾರತದ ಸೇನಾ ಮುಖ್ಯಸ್ಥ ಎಂಎಂ ನರವಣೆ ಅವರು ಮುಂದಿನ ತಿಂಗಳು ನೇಪಾಳಕ್ಕೆ ಭೇಟಿ ನೀಡಲಿದ್ದಾರೆ. ಅದಕ್ಕೂ ಮುನ್ನ ರಾ ಮುಖ್ಯಸ್ಥರ ಭೇಟಿ ನಡೆದಿದೆ. ನೆರೆಯ ದೇಶಗಳಾದ ನೇಪಾಳ ಮತ್ತು ಭಾರತದ ಸಂಬಂಧ ಹಳಸಿದ್ದು, ಸಂಬಂಧಗಳನ್ನು ಸರಿಪಡಿಸುವ ಪ್ರಯತ್ನಗಳು ನಡೆಯುತ್ತಿವೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications