ಅಮೆರಿಕ ವಿರುದ್ಧ ರೊಚ್ಚಿಗೆದ್ದ ರಷ್ಯಾ ಖಡಕ್ ವಾರ್ನಿಂಗ್... Israel And Iran
ಇರಾನ್ & ಇಸ್ರೇಲ್ ಯುದ್ಧದಲ್ಲಿ ಅಮೆರಿಕ ಮಧ್ಯಪ್ರವೇಶ ಮಾಡಿದ ನಂತರ ರಷ್ಯಾ ಸಖತ್ ರೊಚ್ಚಿಗೆದ್ದು ಕೂತಿದ್ದು, ಜಗತ್ತಿನ ದೊಡ್ಡಣ್ಣ ಅಮೆರಿಕಗೆ ಖಡಕ್ ವಾರ್ನಿಂಗ್ ಕೊಡುತ್ತಿದೆ. ಅಂದಹಾಗೆ ಇರಾನ್ & ಇಸ್ರೇಲ್ ಯುದ್ಧದಲ್ಲಿ ಇದೇ ಅಮೆರಿಕ ಇಸ್ರೇಲ್ ಸೇನೆಗೆ ಭಾರಿ ದೊಡ್ಡ ನೆರವು ನೀಡುತ್ತಿದೆ ಎಂಬ ಆರೋಪ ಇದ್ದು, ತಕ್ಷಣವೇ ಸಹಾಯ ನಿಲ್ಲಿಸಿ ಅಂತಾ ರಷ್ಯಾದ ಕಡೆಯಿಂದ ಎಚ್ಚರಿಕೆ ಸಂದೇಶ ರವಾನೆ ಆಗಿದೆ.
ಅಮೆರಿಕ ಮತ್ತು ಇರಾನ್ ಯಾವ ರೀತಿ ಶತ್ರು ದೇಶಗಳೋ, ಅದೇ ರೀತಿಯಾಗಿ ಇರಾನ್ ಮತ್ತು ರಷ್ಯಾ ಸ್ನೇಹಿತ ದೇಶಗಳು. ಹೀಗಿದ್ದಾಗಲೇ ಇಸ್ರೇಲ್ & ಇರಾನ್ ನಡುವೆ ಘೋರ ಯುದ್ಧವೇ ಶುರು ಆಗಿದ್ದು, ಸಹಾಯಕ್ಕೆ ಓಡೋಡಿ ಬಂದಿದೆ ಇರಾನ್ ದೇಶದ ಪಾಲಿನ ಮಿತ್ರ ದೇಶ ರಷ್ಯಾ. ಇರಾನ್ ರೊಚ್ಚಿಗೆದ್ದು ಇಸ್ರೇಲ್ ವಿರುದ್ಧವೂ ಸೇಡು ತೀರಿಸಿಕೊಳ್ಳಲು ಕಾದು ಕುಳಿತಿದೆ, ಇದೇ ಸಮಯದಲ್ಲಿ ಇಸ್ರೇಲ್ ಕೂಡ ತನ್ನ ಶತ್ರು ಇರಾನ್ ವಿರುದ್ಧ ರಣಭೀಕರ ದಾಳಿ ಮಾಡುತ್ತಿದೆ. ಹೀಗಿದ್ದಾಗ ಅಮೆರಿಕ ಮಧ್ಯಪ್ರವೇಶ ಮಾಡಿ, ಇರಾನ್ & ಇಸ್ರೇಲ್ ಯುದ್ಧದ ಕಾವು ಹೆಚ್ಚಿಸಿದ್ದಕ್ಕೆ ರಷ್ಯಾ ಈಗ ಗರಂ ಆಗಿದೆ.

ರೊಚ್ಚಿಗೆದ್ದ ರಷ್ಯಾ, ಅಮೆರಿಕ ಸೈಲೆಂಟ್?
ಹೌದು, ಅಮೆರಿಕ ಸುಖಾಸುಮ್ಮನೆ ಇರಾನ್ & ಇಸ್ರೇಲ್ ಯುದ್ಧದಲ್ಲಿ ತಲೆ ಹಾಕಲು ಬಂದ ಆರೋಪ ಕೇಳಿಬಂದ ಬೆನ್ನಲ್ಲೇ ರಷ್ಯಾ ಕೂಡ ಅಲರ್ಟ್ ಆಗಿದೆ. ಹೀಗಾಗಿಯೇ ಅಮೆರಿಕ ಈ ಯುದ್ಧದ ವಿಚಾರದಲ್ಲಿ ಸೈಲೆಂಟ್ ಆಗಿರುವಂತೆ ರಷ್ಯಾ ಈಗ ವಾರ್ನಿಂಗ್ ಕೂಡ ಕೊಟ್ಟಿದೆ. ಇದೆಲ್ಲವನ್ನೂ ನೋಡುತ್ತಿದ್ದರೆ ಇರಾನ್ & ಇಸ್ರೇಲ್ ಯುದ್ಧ ಇನ್ನಷ್ಟು ದೊಡ್ಡದಾಗುವ ಭಯ ಹಾಗೂ ಮುನ್ಸೂಚನೆ ಎದುರಾಗುತ್ತಿದೆ.
ಯುದ್ಧ ಈಗಲಾದರೂ ಸೈಲೆಂಟ್ ಆಗುತ್ತಾ?
ರಷ್ಯಾ ದೇಶದ ಉಪ ವಿದೇಶಾಂಗ ಸಚಿವ ಸೆರ್ಗೆಯ್ ರಯಾಬ್ಕೋವ್ ಈ ಬಗ್ಗೆ ಮಾತನಾಡಿ ಪ್ರತಿಕ್ರಿಯೆ ನೀಡಿದ್ದು, ಇರಾನ್ ವಿರುದ್ಧ ಅಮೆರಿಕ ನೇರವಾಗಿ ಸೇನಾ ಕಾರ್ಯಾಚರಣೆ ಬಗ್ಗೆ ಚಿಂತಿಸಿದರೆ ಅದು ಸರಿಯಾದ ಆಯ್ಕೆ ಅಲ್ಲ ಎಂದಿದ್ದಾರೆ. ಅಲ್ಲದೆ ಈ ವಿಚಾರದಲ್ಲಿ ಯಾರೂ ಮಧ್ಯಪ್ರವೇಶ ಮಾಡುವುದು ಹಾಗೂ ಸೇನಾ ಸಹಾಯ ಮಾಡುವುದು ಸರಿಯಲ್ಲ ಎಂದು ಕೂಡ ರಷ್ಯಾ ಉಪ ವಿದೇಶಾಂಗ ಸಚಿವ ಸೆರ್ಗೆಯ್ ರಯಾಬ್ಕೋವ್ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಅಮೆರಿಕ ಈಗ ಸೈಲೆಂಟ್ ಆಗುತ್ತಾ? ಅಥವಾ ಇರಾನ್ ವಿರುದ್ಧ ಯುದ್ಧ ಘೋಷಣೆ ಮಾಡುತ್ತಾ? ಅನ್ನೋದನ್ನ ಕಾದು ನೋಡಬೇಕಿದೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications