ಸೌದಿ ದೊರೆಗೆ ಬಂತು ದಾನ ಮಾಡುವ ಬುದ್ಧಿ
ರಿಯಾದ್, ಜು. 02: ಸೌದಿಯ ದೊರೆಗಳೆಂದರೆ ಚಿನ್ನದ ಕಾರಿನಲ್ಲಿ ಓಡಾಡುವವರು, ಐಷಾರಾಮಿ ಬದುಕಿನಲ್ಲೇ ಜೀವನ ಕಳೆಯುವವರು ಎಂಬ ಕಲ್ಪನೆ ಎಲ್ಲರಲ್ಲೂ ಇದೆ. ಚಿನ್ನದ ಕಾರು, ಚಿನ್ನದ ಟಾಯ್ಲೆಟ್ ಬಳಕೆ ಮಾಡುವರನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ದೊರೆಗೆ ಜೀವನದಲ್ಲಿ ವೈರಾಗ್ಯ ಬಂದಿದ್ದು ತನ್ನ ಎಲ್ಲ ಆಸ್ತಿಯನ್ನು ದಾನ ಮಾಡುತ್ತೇನೆ ಎಂದು ಹೇಳಿದ್ದಾನೆ.
ಆತ ದಾನ ಮಾಡಲು ಮುಂದಾಗಿರುವುದು ಲಕ್ಷಗಳಲ್ಲಿ ಅಲ್ಲ. ತನ್ನ ಸಂಪೂರ್ಣ ಆಸ್ತಿ ಅಂದರೆ ಬರೋಬ್ಬರಿ 2,04,800 ಕೋಟಿ ಹಣದ ವಿವಿಧ ಚರಾಚರ ಆಸ್ತಿಯನ್ನು ದಾನಮಾಡಲು ಸಿದ್ಧವಾಗಿದ್ದಾನೆ. ಸೌದಿ ಅರೇಬಿಯಾದ ಅಲ್ವಲೀದ್ ಬಿನ್ ತಲಾಲ್ ತಮ್ಮ ಎಲ್ಲ ಆಸ್ತಿಯನ್ನು ದೇಶದ ಅಭಿವೃದ್ಧಿ ಯೋಜನೆಗಳಿಗೆ ದಾನ ನೀಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.[ಭಾರತದ ಮೆಣಸಿನಕಾಯಿಗೆ ನಿಷೇಧ ಹೇರಿದ ಸೌದಿ ಅರೇಬಿಯಾ]

ಸಮಾಜದಲ್ಲಿ ಬದಲಾವಣೆ ತರಬಲ್ಲ ಯೋಜನೆಗಳಿಗೆ, ಮಹಿಳಾ ಸಬಲೀಕರಣಕ್ಕೆ, ಯುವ ಜನರ ಏಳಿಗೆ, ವಿಪತ್ತು ನಿರ್ವಹಣೆ ಉದ್ದೇಶಕ್ಕೆ ಹಣ ಬಳಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.[ಸೌದಿಗೆ ಆಧುನಿಕ ಟಚ್ ನೀಡಿದ್ದ ದೊರೆ ಅಬ್ದುಲ್ಲಾ ಇನ್ನಿಲ್ಲ]
ಹಣವನ್ನು ವ್ಯವಸ್ಥಿತವಾಗಿ ಬಳಕೆ ಮಾಡಲು ಧರ್ಮದರ್ಶಿ ಮಂಡಳಿ ನಿಯೋಜಿಸಲಾಗುವುದು. ನಾನು ಸಾವನ್ನಪ್ಪಿದ ನಂತರವೂ ಸಮಾಜ ಸೇವೆ ಕೆಲಸ ಮುಂದುವರಿಯಬೇಕು. ಈ ಬಗ್ಗೆ ಟ್ರಸ್ಟ್ ವೊಂದನ್ನು ಸ್ಥಾಪನೆ ಮಾಡಲಾಗುವುದು ಎಂದು ತಲಾಲ್ ತಿಳಿಸಿದ್ದಾರೆ.
-
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications