ಶಾರುಖ್ರನ್ನು ಬಂಧಿಸಿದ್ದಕ್ಕಾಗಿ ಕ್ಷಮೆ ಕೇಳಿದ ಅಮೆರಿಕ
ಲಾಸ್ ಏಂಜಲಿಸ್ , ಆಗಸ್ಟ್ 12 : ಬಾಲಿವುಡ್ ಬಾದ್ಷಾ ಶಾರುಖ್ ಖಾನ್ ಅವರು ಅಮೆರಿಕದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದಾರೆ!
ವಿಚಾರಣೆಯ ನೆಪದಲ್ಲಿ ಲಾಸ್ ಏಂಜಲಿಸ್ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ಶಾರುಖ್ ಖಾನ್ ಅವರನ್ನು ಅಮೆರಿಕದ ಇಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ಶಾರುಖ್ ಅಮೆರಿಕದಲ್ಲಿ ಬಂಧನಕ್ಕೊಳಗಾಗಿರುವುದು ಇದು ಮೊದಲೇನಲ್ಲ. 2012ರಲ್ಲಿ ನ್ಯೂಯಾರ್ಕ್ ನಲ್ಲಿ ಕೂಡ ಅವರನ್ನು ಇಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದರು. ಸುಮಾರು ಎರಡು ಗಂಟೆಗಳ ಕಾಲ ಅವರ ವಿಚಾರಣೆ ನಡೆಸಿದ್ದರು. [ಅಸಹಿಷ್ಣುತೆ ಮಾತಾಡಿದ್ದ ಶಾರುಖ್ ದಿಲ್ವಾಲೆಗೆ ಚಲ್ ರೇ ಎಂದ ಪ್ರೇಕ್ಷಕ!]

ಈಗ ಮತ್ತೆ ಬಂಧಿತನಾಗಿರುವುದಕ್ಕೆ ಅವರು ಟ್ವಿಟ್ಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಭದ್ರತೆಯ ಬಗ್ಗೆ ನನಗೆ ಗೌರವವಿದೆ. ಆದರೆ, ಪ್ರತೀಬಾರಿ ಬಂಧಿತನಾಗುತ್ತಿರುವುದಕ್ಕೆ ಬೇಸರವಿದೆ ಎಂದು ಅವರು ಹೇಳಿದ್ದಾರೆ.
I fully understand & respect security with the way the world is, but to be detained at US immigration every damn time really really sucks.
— Shah Rukh Khan (@iamsrk) August 12, 2016
ಕ್ಷಮೆ ಕೋರಿದ ಅಮೆರಿಕ : ಶಾರುಖ್ ಖಾನ್ ಅವರನ್ನು ಬಂಧಿಸಿ, ಅನಗತ್ಯವಾಗಿ ವಿಚಾರಣೆ ನಡೆಸಿದ್ದಕ್ಕಾಗಿ ಅಮೆರಿಕ ಕ್ಷಮೆ ಕೇಳಿದೆ. ಅಮೆರಿಕದ ವಿದೇಶಾಂಗ ಖಾತೆಯ ದಕ್ಷಿಣ ಹಾಗೂ ಮಧ್ಯ ಏಷ್ಯಾ ರಾಷ್ಟ್ರಗಳೊಂದಿಗಿನ ವ್ಯವಹಾರಗಳ ಸಹಾಯಕ ಕಾರ್ಯದರ್ಶಿಯಾಗಿರುವ ನಿಶಾ ಬಿಸ್ವಾಲ್ ಅವರು ಶಾರುಖ್ ಅವರ ಕ್ಷಮೆ ಕೋರಿ ಟ್ವೀಟ್ ಮಾಡಿದ್ದಾರೆ. [ಶಾರುಖ್ ಅಸಹಿಷ್ಣುತೆ ಬಗ್ಗೆ ಯಾರು ಏನು ಹೇಳಿದರು?]
Sorry for the hassle at the airport, @iamsrk - even American diplomats get pulled for extra screening!
— Nisha Biswal (@NishaBiswal) August 12, 2016
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications