ದ. ಆಫ್ರಿಕಾ ಚರ್ಚ್ನಲ್ಲಿ ನರಮೇಧ, ಗುಂಡಿನ ದಾಳಿಗೆ ಐವರು ಬಲಿ
ಜೋಹಾನ್ಸ್ ಬರ್ಗ್, ಜುಲೈ 11: ಹರಿಣಗಳ ನಾಡಲ್ಲಿ ಕ್ರೂರಿಗಳು ನರಮೇಧ ನಡೆಸಿದ್ದಾರೆ. ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ ನಗರದ ಹೊರವಲಯದಲ್ಲಿರುವ ಚರ್ಚ್ನಲ್ಲಿ ಗುಂಡಿನ ಚಕಮಕಿ ನಡೆದಿದೆ.
Recommended Video
ಈ ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಸೌತ್ ಆಫ್ರಿಕಾ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಿಂಸಾಚಾರ ನಡೆದಿರುವ ಚರ್ಚ್ನ ಸ್ವಾಧೀನ ಸಂಬಂಧ 2 ಗುಂಪುಗಳ ನಡುವೆ 2016ರಿಂದಲೂ ಕಿರಿಕ್ ನಡೆಯುತ್ತಾ ಬಂದಿತ್ತು.

ಈ ಕುರಿತು ಮಾತುಕತೆಗೆ ಬಂದ ಸಂದರ್ಭದಲ್ಲಿ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಎರಡೂ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಐವರು ಬಲಿಯಾಗಿದ್ದಾರೆ. ಈ ಘಟನೆಯ ಬೆನ್ನಲ್ಲೇ ಜೋಹಾನ್ಸ್ಬರ್ಗ್ ನಗರದಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.
#sapsGP Early hours this morning #SAPS was alerted to a hostage situation & shooting @ International Pentcost Holiness Church, Zuurbekom, 30 suspects arrested & seized more than 25 firearms. 5 fatalities are confirmed. The scene is still active with SAPS Hostage Negotiators. TM pic.twitter.com/5sMjYkYFjg
— SA Police Service 🇿🇦 (@SAPoliceService) July 11, 2020
30ಕ್ಕೂ ಹೆಚ್ಚು ಬಂದೂಕು ವಶಕ್ಕೆ..!: ಚರ್ಚ್ನಲ್ಲಿ ನಡೆದಿರುವ ದಾಳಿಯ ಭೀಕರತೆಗೆ ಸಾಕ್ಷಿ ಎಂಬಂತೆ ಹಂತಕರಿಂದ ಸುಮಾರು 30ಕ್ಕೂ ಹೆಚ್ಚು ಅತ್ಯಾಧುನಿಕ ಗನ್ಗಳನ್ನ ವಶಕ್ಕೆ ಪಡೆಯಲಾಗಿದೆ. 16 ಶಾಟ್ಗನ್, 5 ರೈಫಲ್ಸ್ ಸೇರಿದಂತೆ 13 ಪಿಸ್ತೂಲ್ ಹಾಗೂ ಇನ್ನಿತರ ಆಯುಧಗಳನ್ನ ದಕ್ಷಿಣ ಆಫ್ರಿಕಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ 40ಕ್ಕೂ ಹೆಚ್ಚು ಜನರನ್ನ ಬಂಧಿಸಲಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications