ಮ್ಯೂನಿಕ್ ಶಾಪಿಂಗ್ ಮಾಲ್ ನಲ್ಲಿ ಗುಂಡಿನ ದಾಳಿ, 3 ಸಾವು
ಮ್ಯೂನಿಕ್(ಜರ್ಮನಿ), ಜುಲೈ 22: ಇಲ್ಲಿನ ಐತಿಹಾಸಿಕ ಒಲಿಂಪಿಕ್ ಸ್ಟೇಡಿಯಂ ಬಳಿ ಇರುವ ಶಾಪಿಂಗ್ ಮಾಲ್ ನಲ್ಲಿ ಓರ್ವ ವ್ಯಕ್ತಿ ಶುಕ್ರವಾರ ಗುಂಡಿನ ದಾಳಿ ನಡೆಸಿದ್ದಾನೆ.
ಈ ಘಟನೆಯಲ್ಲಿ ಸದ್ಯದ ಮಾಹಿತಿಯಂತೆ ಮೂವರು ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಗುಂಡಿನ ದಾಳಿ ನಡೆಸಿದ ವ್ಯಕ್ತಿ ಮೆಟ್ರೋ ಸ್ಟೇಷನ್ ಕಡೆಗೆ ಪರಾರಿಯಾಗಿದ್ದಾನೆ.[ದಾಳಿ ಮಾಡಲು ವಾಹನಗಳ ಬಳಕೆ, ಉಗ್ರರ ಹೊಸ ತಂತ್ರ?]

ಡಿಪಿಎ ನ್ಯೂಸ್ ಏಜೆನ್ಸಿ ಪ್ರಕಾರ ಹಲವಾರು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸದ್ಯಕ್ಕೆ ಓಇಜಡ್ಜ್ ಶಾಪಿಂಗ್ ಸೆಂಟರ್ ಅನ್ನು ಪೊಲೀಸರು ಸುತ್ತುವರೆದಿದ್ದು, ಗನ್ ಮ್ಯಾನ್ ಗಾಗಿ ಹುಡುಕಾಟ ನಡೆಸಿದ್ದಾರೆ.
UPDATE: Munich police tell people to avoid area after shooting incident at shopping centre https://t.co/pWwa7GBAOP pic.twitter.com/ApYwCqRchy
— Al Jazeera English (@AJEnglish) July 22, 2016
ಇತ್ತೀಚೆಗೆ ಫ್ರಾನ್ಸಿನ ನೀಸ್ ನಗರದಲ್ಲಿ ನಡೆದ ಉಗ್ರರದ ದಾಳಿ ಬಳಿಕ ಈ ಘಟನೆ ಸಂಭವಿಸಿದ್ದು, ಒಂಟಿ ತೋಳ ಎಂದು ಕರೆದುಕೊಳ್ಳುವ ಉಗ್ರನ ಕೃತ್ಯ ಇರಬಹುದು ಎಂದು ಶಂಕಿಸಲಾಗಿದೆ.
Shots fired in Munich shopping centre, major police operation under way - German media https://t.co/xBYXLSL4HZ
— BBC Breaking News (@BBCBreaking) July 22, 2016
ಇತ್ತೀಚೆಗೆ ಈತ ಮೆಟ್ರೋ ಸ್ಟೇಷನ್ ನಲ್ಲಿ ಚಾಕು ಹಿಡಿದುಕೊಂಡು ಐದಾರು ಮಂದಿಗೆ ತೀವ್ರವಾಗಿ ಗಾಯ ಮಾಡಿ ಪರಾರಿಯಾಗಿದ್ದ. ಇಸ್ಲಾಮಿಕ್ ಉಗ್ರ ಸಂಘಟನೆಗಳಿಂದ ಪ್ರಭಾವಿತನಾಗಿರುವ ಇವನು ಯಾವುದೇ ಸಂಘಟನೆ ಜೊತೆ ಗುರುತಿಸಿಕೊಂಡಿಲ್ಲ. ಮ್ಯೂನಿಕ್ ಶೂಟಿಂಗ್ ಇವನದ್ದೇ ಕೃತ್ಯ ಇರಬಹುದು ಎಂದು ಶಂಕಿಸಲಾಗಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications