ಕೊಲಂಬಿಯಾದಲ್ಲಿ 160 ಪ್ರವಾಸಿಗರಿದ್ದ ದೋಣಿ ಮುಳುಗಡೆ
ಕೊಲಂಬಿಯಾ, ಜೂನ್ 26: ಈಶಾನ್ಯ ಕೊಲಂಬಿಯಾದಲ್ಲಿ ನಡೆದ ಭೀಕರ ದೋಣಿ ದುರಂತದಲ್ಲಿ 6 ಜನ ಸಾವಿಗೀಡಾಗಿದ್ದು 31 ಜನ ಕಣ್ಮರೆಯಾಗಿದ್ದಾರೆ.
ಸುಮಾರು 160 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಮೂರಂತಸ್ತಿನ ದೋಣಿ ಭಾನುವಾರ ಎಲ್ ಪೆನೊಲ್ ಜಲಾಶಯದಲ್ಲಿ ಮುಳುಗಡೆಯಾಗಿತ್ತು. ದೋಣಿಯಲ್ಲಿದ್ದ ಪ್ರಯಾಣಿಕರನ್ನು ಸ್ಥಳದಲ್ಲಿದ್ದ ಇತರ ಬೋಟ್ ನವರು, ಅಗ್ನಿಶಾಮಕ ದಳದವರು ಹಾಗೂ ಹೆಲಿಕಾಫ್ಟರ್ ಗಳ ಮೂಲಕ ರಕ್ಷಣೆ ಮಾಡಲಾಗಿತ್ತು.

ಹೀಗಿದ್ದೂ 6 ಜನ ಸಾವಿಗೀಡಾಗಿದ್ದಾರೆ. ಇನ್ನೂ 31 ಜನ ನಾಪತ್ತೆಯಾಗಿದ್ದಾರೆ. ಬೋಟ್ ಒಮ್ಮಿಂದೊಮ್ಮೆಲೇ ಮುಳುಗಿದ್ದರಿಂದ ಅಪಾರ ಸಾವು ನೋವು ಸಂಭವಿಸಿದೆ.
"ಅಂದಾಜು 160 ಜನರಲ್ಲಿ 122 ಜನ ದಡ ಮುಟ್ಟಿದ್ದಾರೆ ಅಥವಾ ರಕ್ಷಣೆ ಮಾಡಲಾಗಿದೆ. ಇನ್ನು 6 ಜನರ ಮೃತ ದೇಹ ಸಿಕ್ಕಿದ್ದು ಉಳಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ," ಎಂದು ಕೊಲಂಬಿಯಾ ಅಧ್ಯಕ್ಷ ಜುವಾನ್ ಮ್ಯಾನುವೆಲ್ ಸ್ಯಾಂಟೋಸ್ ಹೇಳಿದ್ದಾರೆ.
ಇನ್ನು ಬೋಟ್ ಗೆ 160ಕ್ಕೂ ಹೆಚ್ಚಿನ ಜನರನ್ನು ಹೊತ್ತೊಯ್ಯುವ ಸಾಮರ್ಥ್ಯ ಇತ್ತು ಎನ್ನಲಾಗಿದ್ದು ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications