ಶ್ರೀಲಂಕಾ ಚುನಾವಣೆ: ಸೊಲೊಪ್ಪಿಕೊಂಡ ರಾಜಪಕ್ಸಾ
ಕೊಲಂಬೋ, ಆಗಸ್ಟ್ 18: ಶ್ರೀಲಂಕಾ ಸಂಸದೀಯ ಚುನಾವಣೆಯಲ್ಲಿ ಮಾಜಿ ರಾಷ್ಟ್ರಪತಿ ಮಹೀಂದ್ರಾ ರಾಜಪಕ್ಸಾ ಅವರು ಸೋಲೊಪ್ಪಿಕೊಂಡಿದ್ದಾರೆ. 'ಪ್ರಧಾನಿಯಾಗುವ ನನ್ನ ಕನಸು ಮಂಕಾಗಿದೆ' ಎಂದು ಹೇಳಿದ್ದಾರೆ.
ಕಳೆದ ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಸೋಲು ಅನುಭವಿಸಿ ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದ ಮಹಿಂದಾ ರಾಜಪಕ್ಸೆ ಅವರು ಶ್ರೀಲಂಕಾದ ಪ್ರಧಾನಿಯಾಗುವ ಹುಮ್ಮಸ್ಸಿನಲ್ಲಿದ್ದರು. ಅದರೆ, ದ್ವೀಪ ರಾಷ್ಟ್ರದ ಸುಮಾರು 1.5 ಕೋಟಿ ಜನ ರಾಜಪಕ್ಸೆ ಪಕ್ಷ ಯುನೈಟೆಡ್ ಪೀಪಲ್ಸ್ ಫ್ರೀಡಂ ಅಲೈಯನ್ಸ್ (ಯುಪಿಎಫ್ ಎ) ಚುನಾವಣೆ ಫಲಿತಾಂಶ ಹೊರಬೀಳುವ ಮುನ್ನವೇ ಸೊಲೊಪ್ಪಿಕೊಂಡಿದೆ. [ಶ್ರೀಲಂಕಾದಲ್ಲಿ ರಾಜಪಕ್ಸೆಗೆ ಸೋಲು, ತಮಿಳರಿಂದ ಹರ್ಷೋದ್ಗಾರ]

ಮಂಗಳವಾರ ಪೂರ್ಣ ಪ್ರಮಾಣದ ಫಲಿತಾಂಶವನ್ನು ಚುನಾವಣಾ ಆಯೋಗದ ಮುಖ್ಯಸ್ಥ ದೇಶಪ್ರಿಯ ಅವರು ಪ್ರಕಟಿಸಲಿದ್ದಾರೆ. 22 ಕ್ಷೇತ್ರಗಳ ಪೈಕಿ ಯುಪಿಎಫ್ ಎ ಕೇವಲ 8 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಪ್ರತಿಸ್ಪರ್ಧಿ ಆಡಳಿತಾರೂಢ ಯುನೈಟೆಡ್ ನ್ಯಾಷನಲ್ ಪಾರ್ಟಿ (ಯುಎನ್ ಪಿ) 11 ಕ್ಷೇತ್ರವನ್ನು ತನ್ನದಾಗಿಸಿಕೊಂಡಿದೆ. ಹೀಗಾಗಿ ನಾವು ಸೋಲನ್ನು ಒಪ್ಪಿಕೊಂಡಿದ್ದೇವೆ ಎಂದು ರಾಜಪಕ್ಸಾ ಹೇಳಿದ್ದಾರೆ. ['ಯುಪಿಎಯ ರಾಮಸೇತು ಯೋಜನೆ ಅಬಾಧಿತ']
225 ಸ್ಥಾನವಿರುವ ಶ್ರೀಲಂಕಾ ಸಂಸತ್ತಿನಲ್ಲಿ 113 ಸ್ಥಾನ ಪಡೆದು ಬಹುಮತ ಸಾಬೀತು ಮಾಡುವ ಪರಿಸ್ಥಿತಿಯಲ್ಲಿ ಯಾವ ಒಂದು ಪಕ್ಷವೂ ಇಲ್ಲ. ಹೀಗಾಗಿ ಮೈತ್ರಿಕೂಟ ರಚನೆ ಅನಿವಾರ್ಯವಾಗಿದೆ.ಕಳೆದ ಜನವರಿಯಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮೈತ್ರಿಪಾಲ ಸಿರಿಸೇನಾ ಅವರು ರಾಜಪಕ್ಸಾ ವಿರುದ್ಧ ಗೆಲುವು ಸಾಧಿಸಿ, ಸಂಸತ್ ಚುನಾವಣೆಯನ್ನು ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. (ಒನ್ ಇಂಡಿಯಾ ಸುದ್ದಿ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications