ಶ್ರೀಲಂಕಾದಲ್ಲಿ ಮತ್ತೆ ಮಹೀಂದಾ ರಾಜಪಕ್ಸೆ ಅಧಿಕಾರ ಶುರು
ಕೊಲಂಬೊ, ನವೆಂಬರ್.20: ನೆರೆ ರಾಷ್ಟ್ರ ಶ್ರೀಲಂಕಾಗೆ ನೂತನ ಸಾರಥಿ ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿರುವ ಮಹೀಂದಾ ರಾಜಪಕ್ಸೆ ಮುಂದಿನ ಪ್ರಮಾನಮಂತ್ರಿ ಎಂದು ಘೋಷಿಸಲಾಗಿದೆ.
ಇಂದು ರಾಷ್ಟ್ರಪತಿ ಗೊಟಬಯಾ ರಾಜಪಕ್ಸೆ ಈ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ. ಶ್ರೀಲಂಕಾದ ಮುಂದಿನ ಪ್ರಧಾನಮಂತ್ರಿಯಾಗಿ ಮಹೀಂದಾ ರಾಜಪಕ್ಸೆ ಆಯ್ಕೆಯಾಗಿದ್ದು, ನವೆಂಬರ್.21ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಶ್ರೀಲಂಕಾದಲ್ಲಿ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಪ್ರಧಾನಮಂತ್ರಿ ರಾನಿಲ್ ವಿಕ್ರಂ ಸಿಂಘೆ ನೇತೃತ್ವದ ಪಕ್ಷ ತೀವ್ರ ಮುಖಭಂಗ ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ನವೆಂಬರ್.21ರಂದು ಪ್ರಧಾನಮಂತ್ರಿ ಸ್ಥಾನಕ್ಕೆ ರಾನಿಲ್ ವಿಕ್ರಮ ಸಿಂಘೆ ರಾಜೀನಾಮೆ ಸಲ್ಲಿಸಲಿದ್ದಾರೆ. ಇದರ ಬೆನ್ನಲ್ಲೇ ಮಹೀಂದಾ ರಾಜಪಕ್ಸೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಈ ಹಿಂದೆ ಶ್ರೀಲಂಕಾದ ಪ್ರಧಾನಮಂತ್ರಿಯಾಗಿದ್ದ ಮಹೀಂದಾ ರಾಜಪಕ್ಸೆ ಎರಡು ದಶಕಗಳ ಕಾಲ ಆಡಳಿತ ನಡೆಸಿದ್ದರು. ಜೊತೆಗೆ ಲಂಕೆಯಲ್ಲಿ ಶಾಂತಿ ಸ್ಥಾಪನೆಗೆ ಪ್ರಮುಖ ಪಾತ್ರ ವಹಿಸಿದ್ದರು. ತೆಮಿಳ್ ಟೈಗರ್ಸ್ ಅಟ್ಟಹಾಸವನ್ನು ಮಟ್ಟ ಹಾಕಲು ಶ್ರೀಲಂಕಾ ಸೇನಾ ಪಡೆಗೆ ಸಂಪೂರ್ಣ ಬೆಂಬಲ ನೀಡಿದ್ದರು.
ತಮ್ಮ ಅಧಿಕಾರದ ಅವಧಿಯಲ್ಲೇ ಈಗಿನ ಶ್ರೀಲಂಕಾ ಅಧ್ಯಕ್ಷ ಗೊಟಬಯಾ ರಾಜಪಕ್ಸೆಯನ್ನು ಸೇನೆಯ ರಕ್ಷಣಾ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದರು. ಅಂದು ಎಲ್ ಟಿಟಿಇ ಮುಖ್ಯಸ್ಥ ಪ್ರಭಾಕರ್ ರನ್ನು ಹೊಡೆದುರುಳಿಸುವ ಮೂಲಕ ತೆಮಿಳ್ ಟೈಗರ್ಸ್ ಗೆ ಸೇನಾಪಡೆ ತಕ್ಕ ಪಾಠ ಕಲಿಸಿತ್ತು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications