Sunita Williams: ಸುನಿತಾ ವಿಲಿಯಮ್ಸ್ ಭೂಮಿಗೆ, 9 ತಿಂಗಳ ಬಾಹ್ಯಾಕಾಶ ಬಂಧನ ಅಂತ್ಯ!
ಸುನಿತಾ ವಿಲಿಯಮ್ಸ್ ಅವರು ಅಂತಿಮವಾಗಿ ಭೂಮಿಗೆ ಬಂದು ಇಳಿದಿದ್ದಾರೆ, ಈ ಮೂಲಕ ಬರೋಬ್ಬರಿ 9 ತಿಂಗಳ ಬಾಹ್ಯಾಕಾಶ ಬಂಧನ ಅಂತ್ಯವಾಗಿದೆ. ಸುನಿತಾ ವಿಲಿಯಮ್ಸ್ ಅಭಿಮಾನಿ ಬಳಗ ಕುಣಿದಾಡಿದ್ದು, ಅತ್ಯಂತ ಸುರಕ್ಷಿತವಾಗಿ ನಾಸಾ ಸಂಸ್ಥೆಯ ಪ್ಲಾನ್ ಪ್ರಕಾರವೇ ಎಲ್ಲಾ ನಡೆದು ಹೋಗಿದೆ. ಸುನಿತಾ ವಿಲಿಯಮ್ಸ್ ಸೇರಿದಂತೆ ಮತ್ತಿತರರು ಕೂತಿದ್ದ ಬಾಹ್ಯಾಕಾಶದ ನೌಕೆ ಭೂಮಿಗೆ ಹತ್ತಿರ ಆಗುತ್ತಿದ್ದಂತೆ ಭಯ ಕೂಡ ಹೆಚ್ಚಾಗಿತ್ತು. ಏಕೆಂದರೆ ಭೂಮಿ ಗುರುತ್ವದ ಜೊತೆಗೆ ಸಂಘರ್ಷ ಹೆಚ್ಚಾಗಿ ಬೆಂಕಿ ಹೊತ್ತಿಕೊಳ್ಳುವ ಭಯ ಕಾಡಿತ್ತು.
ನಾಸಾ ವಿಜ್ಞಾನಿ ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ದೊಡ್ಡ ಸಂಷಕ್ಟಕ್ಕೆ ಸಿಲುಕಿದ್ದರು. ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಒಟ್ಟಾಗಿ 2024ರ ಜೂನ್ 5 ರಂದು ಬೋಯಿಂಗ್ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಗಗನಕ್ಕೆ ಹಾರಿದ್ದರು. ಕೇವಲ 8 ದಿನಗಳ ಕಾಲ ಅಲ್ಲಿ ಉಳಿದು, ಕಾರ್ಯಾಚರಣೆ ನಡೆಸಲು ಪ್ಲಾನ್ ಮಾಡಲಾಗಿತ್ತು.

ಆದರೆ ದಿಢಿರ್ ಅಂತಾ ತಾಂತ್ರಿಕ ಸಮಸ್ಯೆ ಎದುರಾಗಿ ಗಗನಯಾತ್ರಿಗಳನ್ನ ಬಾಹ್ಯಾಕಾಶದಲ್ಲಿಯೇ ಬಿಟ್ಟು ಸ್ಟಾರ್ಲೈನರ್ ಭೂಮಿಗೆ ಮರಳಿ ಬಂದಿತ್ತು. ಹೀಗಾಗಿ ಕಳೆದ 9 ತಿಂಗಳಿಂದ ಅಲ್ಲಿಯೇ ಸಿಲುಕಿ ಒದ್ದಾಡಿದ್ದರು. ಆದರೆ, ಇದೀಗ ಎಲ್ಲಾ ಸಂಕಷ್ಟಗಳು ದೂರವಾಗಿವೆ. ನಾಸಾ ಸಂಸ್ಥೆ ಜೊತೆಗೆ ಸ್ಪೇಸ್ ಎಕ್ಸ್ ಕೂಡ ಸಾಥ್ ನೀಡಿ ಇದೀಗ ಸಮಸ್ಯೆ ಸರಿ ಮಾಡಿದೆ. ವಿಜ್ಞಾನಿಗಳನ್ನ ಇದೀಗ ಭೂಮಿಗೆ ಯಶಸ್ವಿಯಾಗಿ ಕರೆದುಕೊಂಡು ಬರಲಾಗಿದೆ.
ಭೂಮಿಗೆ ಬಂದ ಸುನಿತಾ ವಿಲಿಯಮ್ಸ್!
ಅಂದಹಾಗೆ ಸುನಿತಾ ವಿಲಿಯಮ್ಸ್ ಅವರು ಭೂಮಿಗೆ ಬರುತ್ತಿದ್ದಂತೆ ನಾಸಾ ಸಂಸ್ಥೆ ವಿಜ್ಞಾನಿ ಬಳಗ ಕುಣಿದಾಡಿತು. ಹಾಗೇ ಸುನಿತಾ ವಿಲಿಯಮ್ಸ್ ಅವರ ಅಭಿಮಾನಿಗಳು ಕೂಡ ಸಿಹಿಸುದ್ದಿ ಕೇಳಿ ಸಂಭ್ರಮಿಸಿದ್ದಾರೆ. ಹಾಗೇ ಇನ್ನೂ ಹಲವು ದಿನಗಳ ಕಾಲ ಸುನಿತಾ ವಿಲಿಯಮ್ಸ್ ಅವರು ಕ್ವಾರಂಟೈನ್ಗೆ ಒಳಪಡಲಿದ್ದು, ಆ ನಂತರ ಅವರು ಮುಕ್ತವಾಗಿ ಹೊರಗೆ ಓಡಾಡಲಿದ್ದಾರೆ. ಹಲವು ತಿಂಗಳ ಕಾಲ ಬಾಹ್ಯಾಕಾಶದಲ್ಲಿ ಇದ್ದ ಕಾರಣಕ್ಕೆ ಅವರಿಗೆ ಚಿಕಿತ್ಸೆ ಅಗತ್ಯತೆ ಇದ್ದು, ಇದಕ್ಕೆ ಬೇಕಾದ ವ್ಯವಸ್ಥೆ ಮಾಡಲಾಗಿದೆ.
ಬಾಹ್ಯಾಕಾಶದಲ್ಲೇ ಬಿಟ್ಟು ಭೂಮಿಗೆ ಬಂದಿದ್ದರು!
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ವಿಜ್ಞಾನಿಗಳು ಅಧ್ಯಯನ ನಡೆಸುತ್ತಾರೆ. ಆ ಮೂಲಕ ಮನುಷ್ಯರ ಭವಿಷ್ಯಕ್ಕಾಗಿ ಪ್ರತಿದಿನವೂ ಹೊಸ ಹೊಸ ಅಧ್ಯಯನ ನಡೆಯುತ್ತಲೇ ಇರುತ್ತವೆ. ಹೀಗಿದ್ದಾಗ ಭೂಮಿ ಮೇಲಿಂದ ಆಗಾಗ ಬಾಹ್ಯಾಕಾಶ ವಿಜ್ಞಾನಿಗಳನ್ನು ಆಕಾಶಕ್ಕೆ ಕಳುಹಿಸುತ್ತದೆ ನಾಸಾ ಸಂಸ್ಥೆ. ಅದೇ ರೀತಿ ಭಾರತ ಮೂಲದ ಸುನಿತಾ ವಿಲಿಯಮ್ಸ್ ಅವರನ್ನ ಕೂಡ ನಾಸಾ ಸಂಸ್ಥೆ ಬಾಹ್ಯಾಕಾಶಕ್ಕೆ ಕಳುಹಿಸಿತ್ತು. ಅಂತಿಮವಾಗಿ ಸುನಿತಾ ವಿಲಿಯಮ್ಸ್ರ ಸುರಕ್ಷತೆ ದೃಷ್ಟಿಯಿಂದ ಬಾಹ್ಯಾಕಾಶ ನಿಲ್ದಾಣದಲ್ಲೇ ಬಿಟ್ಟು ಬರಲಾಗಿತ್ತು. ಆದರೆ ಇದೀಗ ಅಂತಿಮವಾಗಿ ಅವರನ್ನು ಭೂಮಿಗೆ ಕರೆದುಕೊಂಡು ಬರಲಾಗಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications