ಸರ್ಜಿಕಲ್ ಸ್ಟ್ರೈಕ್2 ಭಾರತೀಯ ಮಾಧ್ಯಮಗಳ ಭ್ರಮೆ: ಇಮ್ರಾನ್ ಖಾನ್ ಪಕ್ಷ
ಇಸ್ಲಾಮಾಬಾದ್, ಫೆಬ್ರವರಿ 26: ಪಾಕಿಸ್ತಾನದಲ್ಲಿ ಭಾರತ ಇಂದು ಮಾಡಿರುವ ಸರ್ಜಿಕಲ್ ಸ್ಟ್ರೈಕ್ 2 ಅನ್ನು ಬಾಲಿವುಡ್ನ ಅಡ್ಡಪರಿಣಾಮ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷ (ಪಾಕಿಸ್ತಾನ ಥೆಹರಿಕ್ ಎ ಇನ್ಸಾಫ್) ಪಿಟಿಐ ಕರೆದಿದೆ.
ಬಾಲಿವುಡ್ ಸಿನಿಮಾಗಳ ಅಡ್ಡಪರಿಣಾಮ ಭಾರತೀಯ ಮಾಧ್ಯಮಗಳ ಮೇಲೆ ಆಗಿ ಅವು ಸರ್ಜಿಕಲ್ ಸ್ಟ್ರೈಕ್ 2 ಎಂಬ ಭ್ರಮೆಯನ್ನು ಸೃಷ್ಟಿಸಿವೆ. ಮತ್ತು ಅದನ್ನು ನಿಜವೆಂದು ನಂಬಿಸುತ್ತಿವೆ ಎಂದು ಪಿಟಿಐ ಟ್ವೀಟ್ ಮಾಡಿದೆ.
ಪಾಕಿಸ್ತಾನದ ಮೇಲೆ ಭಾರತ ದಾಳಿ ನಡೆಸಿರುವುದನ್ನೇ ಸುಳ್ಳು ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷವಾದ ಪಿಟಿಐ ಪ್ರತಿಪಾದಿಸುತ್ತಿದ್ದು, ಆ ರೀತಿಯ ದಾಳಿಯೇ ನಡೆದಿಲ್ಲ ಎಂದು ಹೇಳುತ್ತಿದೆ.

ಪಾಕಿಸ್ತಾನದ ಮಾಧ್ಯಮಗಳು ದಾಳಿ ನಡೆದಿರುವುದಾಗಿ ಒಪ್ಪಿಕೊಂಡಿವೆ ಆದರೆ ಭಾರತೀಯ ಮಾಧ್ಯಮಗಳು ಹೇಳುವಂತೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಹೇಳುತ್ತಿವೆ.
More From
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications